AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janhvi Kapoor: ಪ್ರಕೃತಿಯ ಮಡಿಲಿನಲ್ಲಿ ಜಾನ್ವಿ ಕಪೂರ್ ವಿಹಾರ; ಫೋಟೋಗಳಿಗೆ ಮಸ್ತ್​ ಪೋಸ್​​

Janhvi Kapoor Photos: ಬಾಲಿವುಡ್ ನಟಿ ಜಾನ್ವಿ ಕಪೂರ್​ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಆಕ್ಟಿವ್. ಇತ್ತೀಚೆಗೆ ನಟಿ ಪ್ರಕೃತಿಯ ಮಡಿಲಿನಲ್ಲಿ ವಿಹರಿಸುತ್ತಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

TV9 Web
| Edited By: |

Updated on:May 31, 2022 | 9:43 PM

Share
ಬಾಲಿವುಡ್​ ಬೆಡಗಿ ಜಾನ್ವಿ ಕಪೂರ್​ ಸ್ವಂತ ಪ್ರತಿಭೆಯಿಂದ ಗುರುತಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಶ್ರೀದೇವಿ ಹಾಗೂ ಬೋನಿ ಕಪೂರ್ ಪುತ್ರಿಯಾಗಿರುವ ಜಾನ್ವಿ ಬತ್ತಳಿಕೆಯಲ್ಲಿ ಸದ್ಯ 4 ಚಿತ್ರಗಳಿವೆ.

ಬಾಲಿವುಡ್​ ಬೆಡಗಿ ಜಾನ್ವಿ ಕಪೂರ್​ ಸ್ವಂತ ಪ್ರತಿಭೆಯಿಂದ ಗುರುತಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಶ್ರೀದೇವಿ ಹಾಗೂ ಬೋನಿ ಕಪೂರ್ ಪುತ್ರಿಯಾಗಿರುವ ಜಾನ್ವಿ ಬತ್ತಳಿಕೆಯಲ್ಲಿ ಸದ್ಯ 4 ಚಿತ್ರಗಳಿವೆ.

1 / 7
‘ಗುಡ್​ ಲಕ್ ಜೆರಿ’, ‘ಮಿಲಿ’ ಚಿತ್ರಗಳ ಶೂಟಿಂಗ್ ಕಂಪ್ಲೀಟ್ ಆಗಿದ್ದರೆ, ‘ಮಿಸ್ಟರ್ ಆಂಡ್ ಮಿಸಸ್ ಮಹಿ’ ಹಾಗೂ‘ಬವಾಲ್’ ಚಿತ್ರಗಳು ಚಿತ್ರೀಕರಣ ನಡೆಯುತ್ತಿದೆ.

‘ಗುಡ್​ ಲಕ್ ಜೆರಿ’, ‘ಮಿಲಿ ಚಿತ್ರಗಳ ಶೂಟಿಂಗ್ ಕಂಪ್ಲೀಟ್ ಆಗಿದ್ದರೆ, ‘ಮಿಸ್ಟರ್ ಆಂಡ್ ಮಿಸಸ್ ಮಹಿ’ ಹಾಗೂ‘ಬವಾಲ್’ ಚಿತ್ರಗಳು ಚಿತ್ರೀಕರಣ ನಡೆಯುತ್ತಿದೆ.

2 / 7
ಸಾಮಾಜಿಕ ಜಾಲತಾಣಗಳಲ್ಲಿ ಜಾನ್ವಿ ಸಖತ್ ಆಕ್ಟಿವ್ ಆಗಿದ್ಧಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಜಾನ್ವಿ ಸಖತ್ ಆಕ್ಟಿವ್ ಆಗಿದ್ಧಾರೆ.

3 / 7
ಆಗಾಗ ಪ್ರವಾಸ ತೆರಳುವ ನಟಿ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಹಾಗೆಯೇ ಸಖತ್ ಬೋಲ್ಡ್​​ ಫೋಟೋಶೂಟ್​ಗಳ ಮೂಲಕವೂ ನಟಿ ಅಭಿಮಾನಿಗಳ ಮನಗೆಲ್ಲುತ್ತಾರೆ.

ಆಗಾಗ ಪ್ರವಾಸ ತೆರಳುವ ನಟಿ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಹಾಗೆಯೇ ಸಖತ್ ಬೋಲ್ಡ್​​ ಫೋಟೋಶೂಟ್​ಗಳ ಮೂಲಕವೂ ನಟಿ ಅಭಿಮಾನಿಗಳ ಮನಗೆಲ್ಲುತ್ತಾರೆ.

4 / 7
ಇತ್ತೀಚೆಗೆ ಜಾನ್ವಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಪ್ರಕೃತಿಯ ಮಡಿಲಿನಲ್ಲಿ ಸುತ್ತಾಡುತ್ತಿರುವ ನಟಿ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ.

ಇತ್ತೀಚೆಗೆ ಜಾನ್ವಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಪ್ರಕೃತಿಯ ಮಡಿಲಿನಲ್ಲಿ ಸುತ್ತಾಡುತ್ತಿರುವ ನಟಿ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ.

5 / 7
ಸದ್ಯ ಜಾನ್ವಿಯ ಫೋಟೋಗಳು ಅಭಿಮಾನಿಗಳ ಮನಗೆದ್ದಿವೆ.

ಸದ್ಯ ಜಾನ್ವಿಯ ಫೋಟೋಗಳು ಅಭಿಮಾನಿಗಳ ಮನಗೆದ್ದಿವೆ.

6 / 7
ಸಿಂಪಲ್​ ಗೆಟಪ್​ನಲ್ಲೇ ಭರ್ಜರಿ ಪೋಸ್ ನೀಡಿದ ಜಾನ್ವಿ ಕಪೂರ್​ ಫೋಟೋಗಳು ಈಗ ವೈರಲ್ ಆಗಿವೆ.

ಸಿಂಪಲ್​ ಗೆಟಪ್​ನಲ್ಲೇ ಭರ್ಜರಿ ಪೋಸ್ ನೀಡಿದ ಜಾನ್ವಿ ಕಪೂರ್​ ಫೋಟೋಗಳು ಈಗ ವೈರಲ್ ಆಗಿವೆ.

7 / 7

Published On - 9:30 pm, Tue, 31 May 22

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್