AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

21 ಮಿಲಿಯನ್​ ಫಾಲೋವರ್ಸ್​ ಪಡೆದ ಖುಷಿಗೆ ನಟಿ ಕಾಜಲ್​ ಅಗರ್​ವಾಲ್​ ಹೊಸ ಫೋಟೋಶೂಟ್​

ದಕ್ಷಿಣ ಭಾರತದಲ್ಲಿ ಸ್ಟಾರ್​ ನಟಿಯಾಗಿ ಮಿಂಚಿದ ಕಾಜಲ್​ ಅಗರ್​ವಾಲ್​ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ದೇಶಾದ್ಯಂತ ಅವರು ಫೇಮಸ್​ ಆಗಿದ್ದಾರೆ.

TV9 Web
| Edited By: |

Updated on: Feb 20, 2022 | 2:41 PM

Share
ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಕಾಜಲ್​ ಅಗರ್​ವಾಲ್​ ಅವರು ಸಂಸಾರದ ಕಡೆಗೆ ಹೆಚ್ಚು ಗಮನ ಹರಿಸಿದ್ದಾರೆ. ಸದ್ಯಕ್ಕೆ ಅವರು ನಟನೆಯಿಂದ ಬ್ರೇಕ್​ ಪಡೆದುಕೊಂಡಿದ್ದಾರೆ.

Actress Kajal Aggarwal crossed 21 million followers on Instagram

1 / 5
ಉದ್ಯಮಿ ಗೌತಮ್ ಕಿಚಲು ಜೊತೆ ಮದುವೆ ಆಗಿರುವ ಕಾಜಲ್​ ಈಗ ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇದ್ದಾರೆ. ನಟನೆಯಿಂದ ಕೊಂಚ ಬ್ರೇಕ್​ ಪಡೆದಿದ್ದರೂ ಕೂಡ ಅವರ ಅಭಿಮಾನಿಗಳ ಸಂಖ್ಯೆ ತಗ್ಗಿಲ್ಲ.

Actress Kajal Aggarwal crossed 21 million followers on Instagram

2 / 5
ಸೋಶಿಯಲ್​ ಮೀಡಿಯಾದಲ್ಲಿ ಕಾಜಲ್​ ಅಗರ್​ವಾಲ್​ ಸದಾ ಆ್ಯಕ್ಟೀವ್​ ಆಗಿ ಇರುತ್ತಾರೆ. ಇನ್​ಸ್ಟಾಗ್ರಾಮ್​ನಲ್ಲಿ ಈಗ ಅವರನ್ನು ಬರೋಬ್ಬರಿ 21 ಮಿಲಿಯನ್​ (2.1 ಕೋಟಿ) ಜನರು ಫಾಲೋ ಮಾಡುತ್ತಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಕಾಜಲ್​ ಅಗರ್​ವಾಲ್​ ಸದಾ ಆ್ಯಕ್ಟೀವ್​ ಆಗಿ ಇರುತ್ತಾರೆ. ಇನ್​ಸ್ಟಾಗ್ರಾಮ್​ನಲ್ಲಿ ಈಗ ಅವರನ್ನು ಬರೋಬ್ಬರಿ 21 ಮಿಲಿಯನ್​ (2.1 ಕೋಟಿ) ಜನರು ಫಾಲೋ ಮಾಡುತ್ತಿದ್ದಾರೆ.

3 / 5
ಇನ್​ಸ್ಟಾಗ್ರಾಮ್​ನಲ್ಲಿ 21 ಮಿಲಿಯನ್​ ಫಾಲೋವರ್ಸ್​ ಪಡೆದಿರುವುದಕ್ಕೆ ಕಾಜಲ್ ಅವರು ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ. ಈ ಸಂದರ್ಭದಲ್ಲಿ ಹೊಸ ಫೋಟೋಶೂಟ್​ ಮಾಡಿ ಸಂಭ್ರಮಿಸಿದ್ದಾರೆ.

ಇನ್​ಸ್ಟಾಗ್ರಾಮ್​ನಲ್ಲಿ 21 ಮಿಲಿಯನ್​ ಫಾಲೋವರ್ಸ್​ ಪಡೆದಿರುವುದಕ್ಕೆ ಕಾಜಲ್ ಅವರು ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ. ಈ ಸಂದರ್ಭದಲ್ಲಿ ಹೊಸ ಫೋಟೋಶೂಟ್​ ಮಾಡಿ ಸಂಭ್ರಮಿಸಿದ್ದಾರೆ.

4 / 5
ಕಡುಗೆಂಪು ಬಣ್ಣದ ಲೆಹಂಗಾ ಧರಿಸಿ ಕಾಜಲ್​ ಫೋಟೋಶೂಟ್​ ಮಾಡಿಸಿದ್ದಾರೆ. ಅಭಿಮಾನಿಗಳಿಗಾಗಿ ಅವರು ಬಗೆಬಗೆಯಲ್ಲಿ ಪೋಸ್​ ನೀಡಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

ಕಡುಗೆಂಪು ಬಣ್ಣದ ಲೆಹಂಗಾ ಧರಿಸಿ ಕಾಜಲ್​ ಫೋಟೋಶೂಟ್​ ಮಾಡಿಸಿದ್ದಾರೆ. ಅಭಿಮಾನಿಗಳಿಗಾಗಿ ಅವರು ಬಗೆಬಗೆಯಲ್ಲಿ ಪೋಸ್​ ನೀಡಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

5 / 5
Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ