AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

21 ಮಿಲಿಯನ್​ ಫಾಲೋವರ್ಸ್​ ಪಡೆದ ಖುಷಿಗೆ ನಟಿ ಕಾಜಲ್​ ಅಗರ್​ವಾಲ್​ ಹೊಸ ಫೋಟೋಶೂಟ್​

ದಕ್ಷಿಣ ಭಾರತದಲ್ಲಿ ಸ್ಟಾರ್​ ನಟಿಯಾಗಿ ಮಿಂಚಿದ ಕಾಜಲ್​ ಅಗರ್​ವಾಲ್​ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ದೇಶಾದ್ಯಂತ ಅವರು ಫೇಮಸ್​ ಆಗಿದ್ದಾರೆ.

TV9 Web
| Edited By: |

Updated on: Feb 20, 2022 | 2:41 PM

Share
ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಕಾಜಲ್​ ಅಗರ್​ವಾಲ್​ ಅವರು ಸಂಸಾರದ ಕಡೆಗೆ ಹೆಚ್ಚು ಗಮನ ಹರಿಸಿದ್ದಾರೆ. ಸದ್ಯಕ್ಕೆ ಅವರು ನಟನೆಯಿಂದ ಬ್ರೇಕ್​ ಪಡೆದುಕೊಂಡಿದ್ದಾರೆ.

Actress Kajal Aggarwal crossed 21 million followers on Instagram

1 / 5
ಉದ್ಯಮಿ ಗೌತಮ್ ಕಿಚಲು ಜೊತೆ ಮದುವೆ ಆಗಿರುವ ಕಾಜಲ್​ ಈಗ ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇದ್ದಾರೆ. ನಟನೆಯಿಂದ ಕೊಂಚ ಬ್ರೇಕ್​ ಪಡೆದಿದ್ದರೂ ಕೂಡ ಅವರ ಅಭಿಮಾನಿಗಳ ಸಂಖ್ಯೆ ತಗ್ಗಿಲ್ಲ.

Actress Kajal Aggarwal crossed 21 million followers on Instagram

2 / 5
ಸೋಶಿಯಲ್​ ಮೀಡಿಯಾದಲ್ಲಿ ಕಾಜಲ್​ ಅಗರ್​ವಾಲ್​ ಸದಾ ಆ್ಯಕ್ಟೀವ್​ ಆಗಿ ಇರುತ್ತಾರೆ. ಇನ್​ಸ್ಟಾಗ್ರಾಮ್​ನಲ್ಲಿ ಈಗ ಅವರನ್ನು ಬರೋಬ್ಬರಿ 21 ಮಿಲಿಯನ್​ (2.1 ಕೋಟಿ) ಜನರು ಫಾಲೋ ಮಾಡುತ್ತಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಕಾಜಲ್​ ಅಗರ್​ವಾಲ್​ ಸದಾ ಆ್ಯಕ್ಟೀವ್​ ಆಗಿ ಇರುತ್ತಾರೆ. ಇನ್​ಸ್ಟಾಗ್ರಾಮ್​ನಲ್ಲಿ ಈಗ ಅವರನ್ನು ಬರೋಬ್ಬರಿ 21 ಮಿಲಿಯನ್​ (2.1 ಕೋಟಿ) ಜನರು ಫಾಲೋ ಮಾಡುತ್ತಿದ್ದಾರೆ.

3 / 5
ಇನ್​ಸ್ಟಾಗ್ರಾಮ್​ನಲ್ಲಿ 21 ಮಿಲಿಯನ್​ ಫಾಲೋವರ್ಸ್​ ಪಡೆದಿರುವುದಕ್ಕೆ ಕಾಜಲ್ ಅವರು ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ. ಈ ಸಂದರ್ಭದಲ್ಲಿ ಹೊಸ ಫೋಟೋಶೂಟ್​ ಮಾಡಿ ಸಂಭ್ರಮಿಸಿದ್ದಾರೆ.

ಇನ್​ಸ್ಟಾಗ್ರಾಮ್​ನಲ್ಲಿ 21 ಮಿಲಿಯನ್​ ಫಾಲೋವರ್ಸ್​ ಪಡೆದಿರುವುದಕ್ಕೆ ಕಾಜಲ್ ಅವರು ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ. ಈ ಸಂದರ್ಭದಲ್ಲಿ ಹೊಸ ಫೋಟೋಶೂಟ್​ ಮಾಡಿ ಸಂಭ್ರಮಿಸಿದ್ದಾರೆ.

4 / 5
ಕಡುಗೆಂಪು ಬಣ್ಣದ ಲೆಹಂಗಾ ಧರಿಸಿ ಕಾಜಲ್​ ಫೋಟೋಶೂಟ್​ ಮಾಡಿಸಿದ್ದಾರೆ. ಅಭಿಮಾನಿಗಳಿಗಾಗಿ ಅವರು ಬಗೆಬಗೆಯಲ್ಲಿ ಪೋಸ್​ ನೀಡಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

ಕಡುಗೆಂಪು ಬಣ್ಣದ ಲೆಹಂಗಾ ಧರಿಸಿ ಕಾಜಲ್​ ಫೋಟೋಶೂಟ್​ ಮಾಡಿಸಿದ್ದಾರೆ. ಅಭಿಮಾನಿಗಳಿಗಾಗಿ ಅವರು ಬಗೆಬಗೆಯಲ್ಲಿ ಪೋಸ್​ ನೀಡಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್