AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

21 ಮಿಲಿಯನ್​ ಫಾಲೋವರ್ಸ್​ ಪಡೆದ ಖುಷಿಗೆ ನಟಿ ಕಾಜಲ್​ ಅಗರ್​ವಾಲ್​ ಹೊಸ ಫೋಟೋಶೂಟ್​

ದಕ್ಷಿಣ ಭಾರತದಲ್ಲಿ ಸ್ಟಾರ್​ ನಟಿಯಾಗಿ ಮಿಂಚಿದ ಕಾಜಲ್​ ಅಗರ್​ವಾಲ್​ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ದೇಶಾದ್ಯಂತ ಅವರು ಫೇಮಸ್​ ಆಗಿದ್ದಾರೆ.

TV9 Web
| Edited By: |

Updated on: Feb 20, 2022 | 2:41 PM

Share
ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಕಾಜಲ್​ ಅಗರ್​ವಾಲ್​ ಅವರು ಸಂಸಾರದ ಕಡೆಗೆ ಹೆಚ್ಚು ಗಮನ ಹರಿಸಿದ್ದಾರೆ. ಸದ್ಯಕ್ಕೆ ಅವರು ನಟನೆಯಿಂದ ಬ್ರೇಕ್​ ಪಡೆದುಕೊಂಡಿದ್ದಾರೆ.

Actress Kajal Aggarwal crossed 21 million followers on Instagram

1 / 5
ಉದ್ಯಮಿ ಗೌತಮ್ ಕಿಚಲು ಜೊತೆ ಮದುವೆ ಆಗಿರುವ ಕಾಜಲ್​ ಈಗ ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇದ್ದಾರೆ. ನಟನೆಯಿಂದ ಕೊಂಚ ಬ್ರೇಕ್​ ಪಡೆದಿದ್ದರೂ ಕೂಡ ಅವರ ಅಭಿಮಾನಿಗಳ ಸಂಖ್ಯೆ ತಗ್ಗಿಲ್ಲ.

Actress Kajal Aggarwal crossed 21 million followers on Instagram

2 / 5
ಸೋಶಿಯಲ್​ ಮೀಡಿಯಾದಲ್ಲಿ ಕಾಜಲ್​ ಅಗರ್​ವಾಲ್​ ಸದಾ ಆ್ಯಕ್ಟೀವ್​ ಆಗಿ ಇರುತ್ತಾರೆ. ಇನ್​ಸ್ಟಾಗ್ರಾಮ್​ನಲ್ಲಿ ಈಗ ಅವರನ್ನು ಬರೋಬ್ಬರಿ 21 ಮಿಲಿಯನ್​ (2.1 ಕೋಟಿ) ಜನರು ಫಾಲೋ ಮಾಡುತ್ತಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಕಾಜಲ್​ ಅಗರ್​ವಾಲ್​ ಸದಾ ಆ್ಯಕ್ಟೀವ್​ ಆಗಿ ಇರುತ್ತಾರೆ. ಇನ್​ಸ್ಟಾಗ್ರಾಮ್​ನಲ್ಲಿ ಈಗ ಅವರನ್ನು ಬರೋಬ್ಬರಿ 21 ಮಿಲಿಯನ್​ (2.1 ಕೋಟಿ) ಜನರು ಫಾಲೋ ಮಾಡುತ್ತಿದ್ದಾರೆ.

3 / 5
ಇನ್​ಸ್ಟಾಗ್ರಾಮ್​ನಲ್ಲಿ 21 ಮಿಲಿಯನ್​ ಫಾಲೋವರ್ಸ್​ ಪಡೆದಿರುವುದಕ್ಕೆ ಕಾಜಲ್ ಅವರು ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ. ಈ ಸಂದರ್ಭದಲ್ಲಿ ಹೊಸ ಫೋಟೋಶೂಟ್​ ಮಾಡಿ ಸಂಭ್ರಮಿಸಿದ್ದಾರೆ.

ಇನ್​ಸ್ಟಾಗ್ರಾಮ್​ನಲ್ಲಿ 21 ಮಿಲಿಯನ್​ ಫಾಲೋವರ್ಸ್​ ಪಡೆದಿರುವುದಕ್ಕೆ ಕಾಜಲ್ ಅವರು ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ. ಈ ಸಂದರ್ಭದಲ್ಲಿ ಹೊಸ ಫೋಟೋಶೂಟ್​ ಮಾಡಿ ಸಂಭ್ರಮಿಸಿದ್ದಾರೆ.

4 / 5
ಕಡುಗೆಂಪು ಬಣ್ಣದ ಲೆಹಂಗಾ ಧರಿಸಿ ಕಾಜಲ್​ ಫೋಟೋಶೂಟ್​ ಮಾಡಿಸಿದ್ದಾರೆ. ಅಭಿಮಾನಿಗಳಿಗಾಗಿ ಅವರು ಬಗೆಬಗೆಯಲ್ಲಿ ಪೋಸ್​ ನೀಡಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

ಕಡುಗೆಂಪು ಬಣ್ಣದ ಲೆಹಂಗಾ ಧರಿಸಿ ಕಾಜಲ್​ ಫೋಟೋಶೂಟ್​ ಮಾಡಿಸಿದ್ದಾರೆ. ಅಭಿಮಾನಿಗಳಿಗಾಗಿ ಅವರು ಬಗೆಬಗೆಯಲ್ಲಿ ಪೋಸ್​ ನೀಡಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

5 / 5
Follow Us
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ
ವೈದ್ಯಕೀಯ ಪರೀಕ್ಷೆಗೆ ಕರೆತಂದ ವೇಳೆ ಶಂಕಿತ ಉಗ್ರ ಸುಹೇಲ್ ಉದ್ದಟತನ
ವೈದ್ಯಕೀಯ ಪರೀಕ್ಷೆಗೆ ಕರೆತಂದ ವೇಳೆ ಶಂಕಿತ ಉಗ್ರ ಸುಹೇಲ್ ಉದ್ದಟತನ
ಆಷಾಢದಲ್ಲಿ ಚಾಮುಂಡಿ ಬೆಟ್ಟಕ್ಕೆ ಹೋಗುವ ಭಕ್ತರ ಗಮನಕ್ಕೆ ಬಿಗ್ ಅಪ್​ಡೇಟ್
ಆಷಾಢದಲ್ಲಿ ಚಾಮುಂಡಿ ಬೆಟ್ಟಕ್ಕೆ ಹೋಗುವ ಭಕ್ತರ ಗಮನಕ್ಕೆ ಬಿಗ್ ಅಪ್​ಡೇಟ್
ಬಸ್ ಪ್ರಯಾಣ ದರ ಹೆಚ್ಚಳದ ಬಗ್ಗೆ ಸಚಿವ ಭೈರತಿ ಸುರೇಶ್ ಹೇಳಿದ್ದೇನು?
ಬಸ್ ಪ್ರಯಾಣ ದರ ಹೆಚ್ಚಳದ ಬಗ್ಗೆ ಸಚಿವ ಭೈರತಿ ಸುರೇಶ್ ಹೇಳಿದ್ದೇನು?
ಮೆಡಿಕಲ್ ಗಾರ್ಬೇಜ್ ತಾಣವಾಗ್ತಿದೆಯಾ ನೆಲಮಂಗಲ?
ಮೆಡಿಕಲ್ ಗಾರ್ಬೇಜ್ ತಾಣವಾಗ್ತಿದೆಯಾ ನೆಲಮಂಗಲ?