AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

21 ಮಿಲಿಯನ್​ ಫಾಲೋವರ್ಸ್​ ಪಡೆದ ಖುಷಿಗೆ ನಟಿ ಕಾಜಲ್​ ಅಗರ್​ವಾಲ್​ ಹೊಸ ಫೋಟೋಶೂಟ್​

ದಕ್ಷಿಣ ಭಾರತದಲ್ಲಿ ಸ್ಟಾರ್​ ನಟಿಯಾಗಿ ಮಿಂಚಿದ ಕಾಜಲ್​ ಅಗರ್​ವಾಲ್​ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ದೇಶಾದ್ಯಂತ ಅವರು ಫೇಮಸ್​ ಆಗಿದ್ದಾರೆ.

TV9 Web
| Edited By: |

Updated on: Feb 20, 2022 | 2:41 PM

Share
ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಕಾಜಲ್​ ಅಗರ್​ವಾಲ್​ ಅವರು ಸಂಸಾರದ ಕಡೆಗೆ ಹೆಚ್ಚು ಗಮನ ಹರಿಸಿದ್ದಾರೆ. ಸದ್ಯಕ್ಕೆ ಅವರು ನಟನೆಯಿಂದ ಬ್ರೇಕ್​ ಪಡೆದುಕೊಂಡಿದ್ದಾರೆ.

Actress Kajal Aggarwal crossed 21 million followers on Instagram

1 / 5
ಉದ್ಯಮಿ ಗೌತಮ್ ಕಿಚಲು ಜೊತೆ ಮದುವೆ ಆಗಿರುವ ಕಾಜಲ್​ ಈಗ ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇದ್ದಾರೆ. ನಟನೆಯಿಂದ ಕೊಂಚ ಬ್ರೇಕ್​ ಪಡೆದಿದ್ದರೂ ಕೂಡ ಅವರ ಅಭಿಮಾನಿಗಳ ಸಂಖ್ಯೆ ತಗ್ಗಿಲ್ಲ.

Actress Kajal Aggarwal crossed 21 million followers on Instagram

2 / 5
ಸೋಶಿಯಲ್​ ಮೀಡಿಯಾದಲ್ಲಿ ಕಾಜಲ್​ ಅಗರ್​ವಾಲ್​ ಸದಾ ಆ್ಯಕ್ಟೀವ್​ ಆಗಿ ಇರುತ್ತಾರೆ. ಇನ್​ಸ್ಟಾಗ್ರಾಮ್​ನಲ್ಲಿ ಈಗ ಅವರನ್ನು ಬರೋಬ್ಬರಿ 21 ಮಿಲಿಯನ್​ (2.1 ಕೋಟಿ) ಜನರು ಫಾಲೋ ಮಾಡುತ್ತಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಕಾಜಲ್​ ಅಗರ್​ವಾಲ್​ ಸದಾ ಆ್ಯಕ್ಟೀವ್​ ಆಗಿ ಇರುತ್ತಾರೆ. ಇನ್​ಸ್ಟಾಗ್ರಾಮ್​ನಲ್ಲಿ ಈಗ ಅವರನ್ನು ಬರೋಬ್ಬರಿ 21 ಮಿಲಿಯನ್​ (2.1 ಕೋಟಿ) ಜನರು ಫಾಲೋ ಮಾಡುತ್ತಿದ್ದಾರೆ.

3 / 5
ಇನ್​ಸ್ಟಾಗ್ರಾಮ್​ನಲ್ಲಿ 21 ಮಿಲಿಯನ್​ ಫಾಲೋವರ್ಸ್​ ಪಡೆದಿರುವುದಕ್ಕೆ ಕಾಜಲ್ ಅವರು ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ. ಈ ಸಂದರ್ಭದಲ್ಲಿ ಹೊಸ ಫೋಟೋಶೂಟ್​ ಮಾಡಿ ಸಂಭ್ರಮಿಸಿದ್ದಾರೆ.

ಇನ್​ಸ್ಟಾಗ್ರಾಮ್​ನಲ್ಲಿ 21 ಮಿಲಿಯನ್​ ಫಾಲೋವರ್ಸ್​ ಪಡೆದಿರುವುದಕ್ಕೆ ಕಾಜಲ್ ಅವರು ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ. ಈ ಸಂದರ್ಭದಲ್ಲಿ ಹೊಸ ಫೋಟೋಶೂಟ್​ ಮಾಡಿ ಸಂಭ್ರಮಿಸಿದ್ದಾರೆ.

4 / 5
ಕಡುಗೆಂಪು ಬಣ್ಣದ ಲೆಹಂಗಾ ಧರಿಸಿ ಕಾಜಲ್​ ಫೋಟೋಶೂಟ್​ ಮಾಡಿಸಿದ್ದಾರೆ. ಅಭಿಮಾನಿಗಳಿಗಾಗಿ ಅವರು ಬಗೆಬಗೆಯಲ್ಲಿ ಪೋಸ್​ ನೀಡಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

ಕಡುಗೆಂಪು ಬಣ್ಣದ ಲೆಹಂಗಾ ಧರಿಸಿ ಕಾಜಲ್​ ಫೋಟೋಶೂಟ್​ ಮಾಡಿಸಿದ್ದಾರೆ. ಅಭಿಮಾನಿಗಳಿಗಾಗಿ ಅವರು ಬಗೆಬಗೆಯಲ್ಲಿ ಪೋಸ್​ ನೀಡಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

5 / 5
Web contact
Web contact

TV9 Kannada

Read More
Follow Us
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?