AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

21 ಮಿಲಿಯನ್​ ಫಾಲೋವರ್ಸ್​ ಪಡೆದ ಖುಷಿಗೆ ನಟಿ ಕಾಜಲ್​ ಅಗರ್​ವಾಲ್​ ಹೊಸ ಫೋಟೋಶೂಟ್​

ದಕ್ಷಿಣ ಭಾರತದಲ್ಲಿ ಸ್ಟಾರ್​ ನಟಿಯಾಗಿ ಮಿಂಚಿದ ಕಾಜಲ್​ ಅಗರ್​ವಾಲ್​ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ದೇಶಾದ್ಯಂತ ಅವರು ಫೇಮಸ್​ ಆಗಿದ್ದಾರೆ.

TV9 Web
| Edited By: |

Updated on: Feb 20, 2022 | 2:41 PM

Share
ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಕಾಜಲ್​ ಅಗರ್​ವಾಲ್​ ಅವರು ಸಂಸಾರದ ಕಡೆಗೆ ಹೆಚ್ಚು ಗಮನ ಹರಿಸಿದ್ದಾರೆ. ಸದ್ಯಕ್ಕೆ ಅವರು ನಟನೆಯಿಂದ ಬ್ರೇಕ್​ ಪಡೆದುಕೊಂಡಿದ್ದಾರೆ.

Actress Kajal Aggarwal crossed 21 million followers on Instagram

1 / 5
ಉದ್ಯಮಿ ಗೌತಮ್ ಕಿಚಲು ಜೊತೆ ಮದುವೆ ಆಗಿರುವ ಕಾಜಲ್​ ಈಗ ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇದ್ದಾರೆ. ನಟನೆಯಿಂದ ಕೊಂಚ ಬ್ರೇಕ್​ ಪಡೆದಿದ್ದರೂ ಕೂಡ ಅವರ ಅಭಿಮಾನಿಗಳ ಸಂಖ್ಯೆ ತಗ್ಗಿಲ್ಲ.

Actress Kajal Aggarwal crossed 21 million followers on Instagram

2 / 5
ಸೋಶಿಯಲ್​ ಮೀಡಿಯಾದಲ್ಲಿ ಕಾಜಲ್​ ಅಗರ್​ವಾಲ್​ ಸದಾ ಆ್ಯಕ್ಟೀವ್​ ಆಗಿ ಇರುತ್ತಾರೆ. ಇನ್​ಸ್ಟಾಗ್ರಾಮ್​ನಲ್ಲಿ ಈಗ ಅವರನ್ನು ಬರೋಬ್ಬರಿ 21 ಮಿಲಿಯನ್​ (2.1 ಕೋಟಿ) ಜನರು ಫಾಲೋ ಮಾಡುತ್ತಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಕಾಜಲ್​ ಅಗರ್​ವಾಲ್​ ಸದಾ ಆ್ಯಕ್ಟೀವ್​ ಆಗಿ ಇರುತ್ತಾರೆ. ಇನ್​ಸ್ಟಾಗ್ರಾಮ್​ನಲ್ಲಿ ಈಗ ಅವರನ್ನು ಬರೋಬ್ಬರಿ 21 ಮಿಲಿಯನ್​ (2.1 ಕೋಟಿ) ಜನರು ಫಾಲೋ ಮಾಡುತ್ತಿದ್ದಾರೆ.

3 / 5
ಇನ್​ಸ್ಟಾಗ್ರಾಮ್​ನಲ್ಲಿ 21 ಮಿಲಿಯನ್​ ಫಾಲೋವರ್ಸ್​ ಪಡೆದಿರುವುದಕ್ಕೆ ಕಾಜಲ್ ಅವರು ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ. ಈ ಸಂದರ್ಭದಲ್ಲಿ ಹೊಸ ಫೋಟೋಶೂಟ್​ ಮಾಡಿ ಸಂಭ್ರಮಿಸಿದ್ದಾರೆ.

ಇನ್​ಸ್ಟಾಗ್ರಾಮ್​ನಲ್ಲಿ 21 ಮಿಲಿಯನ್​ ಫಾಲೋವರ್ಸ್​ ಪಡೆದಿರುವುದಕ್ಕೆ ಕಾಜಲ್ ಅವರು ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ. ಈ ಸಂದರ್ಭದಲ್ಲಿ ಹೊಸ ಫೋಟೋಶೂಟ್​ ಮಾಡಿ ಸಂಭ್ರಮಿಸಿದ್ದಾರೆ.

4 / 5
ಕಡುಗೆಂಪು ಬಣ್ಣದ ಲೆಹಂಗಾ ಧರಿಸಿ ಕಾಜಲ್​ ಫೋಟೋಶೂಟ್​ ಮಾಡಿಸಿದ್ದಾರೆ. ಅಭಿಮಾನಿಗಳಿಗಾಗಿ ಅವರು ಬಗೆಬಗೆಯಲ್ಲಿ ಪೋಸ್​ ನೀಡಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

ಕಡುಗೆಂಪು ಬಣ್ಣದ ಲೆಹಂಗಾ ಧರಿಸಿ ಕಾಜಲ್​ ಫೋಟೋಶೂಟ್​ ಮಾಡಿಸಿದ್ದಾರೆ. ಅಭಿಮಾನಿಗಳಿಗಾಗಿ ಅವರು ಬಗೆಬಗೆಯಲ್ಲಿ ಪೋಸ್​ ನೀಡಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

5 / 5
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ