AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

21 ಮಿಲಿಯನ್​ ಫಾಲೋವರ್ಸ್​ ಪಡೆದ ಖುಷಿಗೆ ನಟಿ ಕಾಜಲ್​ ಅಗರ್​ವಾಲ್​ ಹೊಸ ಫೋಟೋಶೂಟ್​

ದಕ್ಷಿಣ ಭಾರತದಲ್ಲಿ ಸ್ಟಾರ್​ ನಟಿಯಾಗಿ ಮಿಂಚಿದ ಕಾಜಲ್​ ಅಗರ್​ವಾಲ್​ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ದೇಶಾದ್ಯಂತ ಅವರು ಫೇಮಸ್​ ಆಗಿದ್ದಾರೆ.

TV9 Web
| Updated By: ಮದನ್​ ಕುಮಾರ್​|

Updated on: Feb 20, 2022 | 2:41 PM

Share
ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಕಾಜಲ್​ ಅಗರ್​ವಾಲ್​ ಅವರು ಸಂಸಾರದ ಕಡೆಗೆ ಹೆಚ್ಚು ಗಮನ ಹರಿಸಿದ್ದಾರೆ. ಸದ್ಯಕ್ಕೆ ಅವರು ನಟನೆಯಿಂದ ಬ್ರೇಕ್​ ಪಡೆದುಕೊಂಡಿದ್ದಾರೆ.

Actress Kajal Aggarwal crossed 21 million followers on Instagram

1 / 5
ಉದ್ಯಮಿ ಗೌತಮ್ ಕಿಚಲು ಜೊತೆ ಮದುವೆ ಆಗಿರುವ ಕಾಜಲ್​ ಈಗ ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇದ್ದಾರೆ. ನಟನೆಯಿಂದ ಕೊಂಚ ಬ್ರೇಕ್​ ಪಡೆದಿದ್ದರೂ ಕೂಡ ಅವರ ಅಭಿಮಾನಿಗಳ ಸಂಖ್ಯೆ ತಗ್ಗಿಲ್ಲ.

Actress Kajal Aggarwal crossed 21 million followers on Instagram

2 / 5
ಸೋಶಿಯಲ್​ ಮೀಡಿಯಾದಲ್ಲಿ ಕಾಜಲ್​ ಅಗರ್​ವಾಲ್​ ಸದಾ ಆ್ಯಕ್ಟೀವ್​ ಆಗಿ ಇರುತ್ತಾರೆ. ಇನ್​ಸ್ಟಾಗ್ರಾಮ್​ನಲ್ಲಿ ಈಗ ಅವರನ್ನು ಬರೋಬ್ಬರಿ 21 ಮಿಲಿಯನ್​ (2.1 ಕೋಟಿ) ಜನರು ಫಾಲೋ ಮಾಡುತ್ತಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಕಾಜಲ್​ ಅಗರ್​ವಾಲ್​ ಸದಾ ಆ್ಯಕ್ಟೀವ್​ ಆಗಿ ಇರುತ್ತಾರೆ. ಇನ್​ಸ್ಟಾಗ್ರಾಮ್​ನಲ್ಲಿ ಈಗ ಅವರನ್ನು ಬರೋಬ್ಬರಿ 21 ಮಿಲಿಯನ್​ (2.1 ಕೋಟಿ) ಜನರು ಫಾಲೋ ಮಾಡುತ್ತಿದ್ದಾರೆ.

3 / 5
ಇನ್​ಸ್ಟಾಗ್ರಾಮ್​ನಲ್ಲಿ 21 ಮಿಲಿಯನ್​ ಫಾಲೋವರ್ಸ್​ ಪಡೆದಿರುವುದಕ್ಕೆ ಕಾಜಲ್ ಅವರು ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ. ಈ ಸಂದರ್ಭದಲ್ಲಿ ಹೊಸ ಫೋಟೋಶೂಟ್​ ಮಾಡಿ ಸಂಭ್ರಮಿಸಿದ್ದಾರೆ.

ಇನ್​ಸ್ಟಾಗ್ರಾಮ್​ನಲ್ಲಿ 21 ಮಿಲಿಯನ್​ ಫಾಲೋವರ್ಸ್​ ಪಡೆದಿರುವುದಕ್ಕೆ ಕಾಜಲ್ ಅವರು ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ. ಈ ಸಂದರ್ಭದಲ್ಲಿ ಹೊಸ ಫೋಟೋಶೂಟ್​ ಮಾಡಿ ಸಂಭ್ರಮಿಸಿದ್ದಾರೆ.

4 / 5
ಕಡುಗೆಂಪು ಬಣ್ಣದ ಲೆಹಂಗಾ ಧರಿಸಿ ಕಾಜಲ್​ ಫೋಟೋಶೂಟ್​ ಮಾಡಿಸಿದ್ದಾರೆ. ಅಭಿಮಾನಿಗಳಿಗಾಗಿ ಅವರು ಬಗೆಬಗೆಯಲ್ಲಿ ಪೋಸ್​ ನೀಡಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

ಕಡುಗೆಂಪು ಬಣ್ಣದ ಲೆಹಂಗಾ ಧರಿಸಿ ಕಾಜಲ್​ ಫೋಟೋಶೂಟ್​ ಮಾಡಿಸಿದ್ದಾರೆ. ಅಭಿಮಾನಿಗಳಿಗಾಗಿ ಅವರು ಬಗೆಬಗೆಯಲ್ಲಿ ಪೋಸ್​ ನೀಡಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

5 / 5
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ