AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್​ಸ್ಟಾಗ್ರಾಮ್​ನಲ್ಲಿ ಕತ್ರಿನಾ ಕೈಫ್ ವಿಶೇಷ ಸಾಧನೆ; ಅಭಿಮಾನಿಗಳಿಗೆ ಧನ್ಯವಾದ ಹೇಳಿದ ನಟಿ  

Katrina Kaif: ಕತ್ರಿನಾಗೆ ಇನ್​ಸ್ಟಾಗ್ರಾಮ್​ನಲ್ಲಿ ಹಿಂಬಾಲಕರ ಸಂಖ್ಯೆ 70 ಮಿಲಿಯನ್ ಅಂದರೆ 7 ಕೋಟಿ ದಾಟಿದೆ. ಈ ಖುಷಿಯನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Jan 24, 2023 | 9:50 AM

Share
ನಟಿ ಕತ್ರಿನಾ ಕೈಫ್ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಈಗ ಕತ್ರಿನಾ ಇನ್​ಸ್ಟಾಗ್ರಾಮ್​​ನಲ್ಲಿ ಹೊಸ ಸಾಧನೆ ಮಾಡಿದ್ದಾರೆ.

ನಟಿ ಕತ್ರಿನಾ ಕೈಫ್ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಈಗ ಕತ್ರಿನಾ ಇನ್​ಸ್ಟಾಗ್ರಾಮ್​​ನಲ್ಲಿ ಹೊಸ ಸಾಧನೆ ಮಾಡಿದ್ದಾರೆ.

1 / 5
ಕತ್ರಿನಾಗೆ ಇನ್​ಸ್ಟಾಗ್ರಾಮ್​ನಲ್ಲಿ ಹಿಂಬಾಲಕರ ಸಂಖ್ಯೆ 70 ಮಿಲಿಯನ್ ಅಂದರೆ 7 ಕೋಟಿ ದಾಟಿದೆ. ಈ ಖುಷಿಯನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ.

ಕತ್ರಿನಾಗೆ ಇನ್​ಸ್ಟಾಗ್ರಾಮ್​ನಲ್ಲಿ ಹಿಂಬಾಲಕರ ಸಂಖ್ಯೆ 70 ಮಿಲಿಯನ್ ಅಂದರೆ 7 ಕೋಟಿ ದಾಟಿದೆ. ಈ ಖುಷಿಯನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ.

2 / 5
ವಿಶೇಷ ಫೋಟೋ ಹಂಚಿಕೊಂಡಿರುವ ಕತ್ರಿನಾ ಕೈಫ್ ಅವರು 7 ಕೋಟಿ ಹಿಂಬಾಲಕರಿಗೆ ಧನ್ಯವಾದ ಹೇಳಿದ್ದಾರೆ.

ವಿಶೇಷ ಫೋಟೋ ಹಂಚಿಕೊಂಡಿರುವ ಕತ್ರಿನಾ ಕೈಫ್ ಅವರು 7 ಕೋಟಿ ಹಿಂಬಾಲಕರಿಗೆ ಧನ್ಯವಾದ ಹೇಳಿದ್ದಾರೆ.

3 / 5
ಕತ್ರಿನಾ ಕೈಫ್ ಅವರು ವಿಕ್ಕಿ ಕೌಶಲ್ ಅವರನ್ನು ಮದುವೆ ಆದರು. ವಿಕ್ಕಿ ಅಭಿಮಾನಿಗಳು ಕತ್ರಿನಾ ಅವರನ್ನು ಹಿಂಬಾಲಿಸುತ್ತಿದ್ದಾರೆ. ಇದರಿಂದಲೂ ಅವರ ಫಾಲೋವರ್ಸ್​ ಸಂಖ್ಯೆ ಹೆಚ್ಚಿದೆ.

ಕತ್ರಿನಾ ಕೈಫ್ ಅವರು ವಿಕ್ಕಿ ಕೌಶಲ್ ಅವರನ್ನು ಮದುವೆ ಆದರು. ವಿಕ್ಕಿ ಅಭಿಮಾನಿಗಳು ಕತ್ರಿನಾ ಅವರನ್ನು ಹಿಂಬಾಲಿಸುತ್ತಿದ್ದಾರೆ. ಇದರಿಂದಲೂ ಅವರ ಫಾಲೋವರ್ಸ್​ ಸಂಖ್ಯೆ ಹೆಚ್ಚಿದೆ.

4 / 5
ಕತ್ರಿನಾ ಕೈಫ್ ನಟನೆಯ ‘ಫೋನ್ ಬೂತ್​’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಆದರೆ, ಈ ಚಿತ್ರ ಯಶಸ್ಸು ಕಂಡಿಲ್ಲ. ‘ಟೈಗರ್ 3’ ಮೊದಲಾದ ಸಿನಿಮಾಗಳಲ್ಲಿ ಕತ್ರಿನಾ ನಟಿಸುತ್ತಿದ್ದಾರೆ.

ಕತ್ರಿನಾ ಕೈಫ್ ನಟನೆಯ ‘ಫೋನ್ ಬೂತ್​’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಆದರೆ, ಈ ಚಿತ್ರ ಯಶಸ್ಸು ಕಂಡಿಲ್ಲ. ‘ಟೈಗರ್ 3’ ಮೊದಲಾದ ಸಿನಿಮಾಗಳಲ್ಲಿ ಕತ್ರಿನಾ ನಟಿಸುತ್ತಿದ್ದಾರೆ.

5 / 5
Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು