AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್​ಸ್ಟಾಗ್ರಾಮ್​ನಲ್ಲಿ ಕತ್ರಿನಾ ಕೈಫ್ ವಿಶೇಷ ಸಾಧನೆ; ಅಭಿಮಾನಿಗಳಿಗೆ ಧನ್ಯವಾದ ಹೇಳಿದ ನಟಿ  

Katrina Kaif: ಕತ್ರಿನಾಗೆ ಇನ್​ಸ್ಟಾಗ್ರಾಮ್​ನಲ್ಲಿ ಹಿಂಬಾಲಕರ ಸಂಖ್ಯೆ 70 ಮಿಲಿಯನ್ ಅಂದರೆ 7 ಕೋಟಿ ದಾಟಿದೆ. ಈ ಖುಷಿಯನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Jan 24, 2023 | 9:50 AM

ನಟಿ ಕತ್ರಿನಾ ಕೈಫ್ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಈಗ ಕತ್ರಿನಾ ಇನ್​ಸ್ಟಾಗ್ರಾಮ್​​ನಲ್ಲಿ ಹೊಸ ಸಾಧನೆ ಮಾಡಿದ್ದಾರೆ.

ನಟಿ ಕತ್ರಿನಾ ಕೈಫ್ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಈಗ ಕತ್ರಿನಾ ಇನ್​ಸ್ಟಾಗ್ರಾಮ್​​ನಲ್ಲಿ ಹೊಸ ಸಾಧನೆ ಮಾಡಿದ್ದಾರೆ.

1 / 5
ಕತ್ರಿನಾಗೆ ಇನ್​ಸ್ಟಾಗ್ರಾಮ್​ನಲ್ಲಿ ಹಿಂಬಾಲಕರ ಸಂಖ್ಯೆ 70 ಮಿಲಿಯನ್ ಅಂದರೆ 7 ಕೋಟಿ ದಾಟಿದೆ. ಈ ಖುಷಿಯನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ.

ಕತ್ರಿನಾಗೆ ಇನ್​ಸ್ಟಾಗ್ರಾಮ್​ನಲ್ಲಿ ಹಿಂಬಾಲಕರ ಸಂಖ್ಯೆ 70 ಮಿಲಿಯನ್ ಅಂದರೆ 7 ಕೋಟಿ ದಾಟಿದೆ. ಈ ಖುಷಿಯನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ.

2 / 5
ವಿಶೇಷ ಫೋಟೋ ಹಂಚಿಕೊಂಡಿರುವ ಕತ್ರಿನಾ ಕೈಫ್ ಅವರು 7 ಕೋಟಿ ಹಿಂಬಾಲಕರಿಗೆ ಧನ್ಯವಾದ ಹೇಳಿದ್ದಾರೆ.

ವಿಶೇಷ ಫೋಟೋ ಹಂಚಿಕೊಂಡಿರುವ ಕತ್ರಿನಾ ಕೈಫ್ ಅವರು 7 ಕೋಟಿ ಹಿಂಬಾಲಕರಿಗೆ ಧನ್ಯವಾದ ಹೇಳಿದ್ದಾರೆ.

3 / 5
ಕತ್ರಿನಾ ಕೈಫ್ ಅವರು ವಿಕ್ಕಿ ಕೌಶಲ್ ಅವರನ್ನು ಮದುವೆ ಆದರು. ವಿಕ್ಕಿ ಅಭಿಮಾನಿಗಳು ಕತ್ರಿನಾ ಅವರನ್ನು ಹಿಂಬಾಲಿಸುತ್ತಿದ್ದಾರೆ. ಇದರಿಂದಲೂ ಅವರ ಫಾಲೋವರ್ಸ್​ ಸಂಖ್ಯೆ ಹೆಚ್ಚಿದೆ.

ಕತ್ರಿನಾ ಕೈಫ್ ಅವರು ವಿಕ್ಕಿ ಕೌಶಲ್ ಅವರನ್ನು ಮದುವೆ ಆದರು. ವಿಕ್ಕಿ ಅಭಿಮಾನಿಗಳು ಕತ್ರಿನಾ ಅವರನ್ನು ಹಿಂಬಾಲಿಸುತ್ತಿದ್ದಾರೆ. ಇದರಿಂದಲೂ ಅವರ ಫಾಲೋವರ್ಸ್​ ಸಂಖ್ಯೆ ಹೆಚ್ಚಿದೆ.

4 / 5
ಕತ್ರಿನಾ ಕೈಫ್ ನಟನೆಯ ‘ಫೋನ್ ಬೂತ್​’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಆದರೆ, ಈ ಚಿತ್ರ ಯಶಸ್ಸು ಕಂಡಿಲ್ಲ. ‘ಟೈಗರ್ 3’ ಮೊದಲಾದ ಸಿನಿಮಾಗಳಲ್ಲಿ ಕತ್ರಿನಾ ನಟಿಸುತ್ತಿದ್ದಾರೆ.

ಕತ್ರಿನಾ ಕೈಫ್ ನಟನೆಯ ‘ಫೋನ್ ಬೂತ್​’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಆದರೆ, ಈ ಚಿತ್ರ ಯಶಸ್ಸು ಕಂಡಿಲ್ಲ. ‘ಟೈಗರ್ 3’ ಮೊದಲಾದ ಸಿನಿಮಾಗಳಲ್ಲಿ ಕತ್ರಿನಾ ನಟಿಸುತ್ತಿದ್ದಾರೆ.

5 / 5
Follow us
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ