Sign In

By signing in or creating an account, you agree with Associated Broadcasting Company's Terms & Conditions and Privacy Policy.

Keerthy Suresh: ಬೋಲ್ಡ್ ಅವತಾರ ತಾಳಿದ ನಟಿ ಕೀರ್ತಿ ಸುರೇಶ್

ದಕ್ಷಿಣ ಭಾರತದ ಪ್ರತಿಭಾವಂತ ನಟಿಯರಲ್ಲಿ ಒಬ್ಬರಾಗಿರುವ ಕೀರ್ತಿ ಸುರೇಶ್, ತಮ್ಮ ನಟನೆಗೆ ರಾಷ್ಟ್ರಪ್ರಶಸ್ತಿ ಗಳಿಸಿದ್ದಾರೆ.

ಮಂಜುನಾಥ ಸಿ.
| Updated By: Digi Tech Desk

Updated on:Apr 04, 2023 | 1:30 PM

ದಕ್ಷಿಣ ಭಾರತದ ಪ್ರತಿಭಾವಂತ ನಟಿಯರಲ್ಲಿ ಒಬ್ಬರಾಗಿರುವ ಕೀರ್ತಿ ಸುರೇಶ್, ತಮ್ಮ ನಟನೆಗೆ ರಾಷ್ಟ್ರಪ್ರಶಸ್ತಿ ಗಳಿಸಿದ್ದಾರೆ.

ದಕ್ಷಿಣ ಭಾರತದ ಪ್ರತಿಭಾವಂತ ನಟಿಯರಲ್ಲಿ ಒಬ್ಬರಾಗಿರುವ ಕೀರ್ತಿ ಸುರೇಶ್, ತಮ್ಮ ನಟನೆಗೆ ರಾಷ್ಟ್ರಪ್ರಶಸ್ತಿ ಗಳಿಸಿದ್ದಾರೆ.

1 / 5
ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿರುವ ತೆಲುಗಿನ ದಸರಾ ಸಿನಿಮಾದಲ್ಲಿ ಹಳ್ಳಿ ಹುಡುಗಿಯಾಗಿ ನಟಿಸಿರುವ ಕೀರ್ತಿ ಸುರೇಶ್ ಇವರೇ ಅನುಮಾನ ಬೇಡ.

ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿರುವ ತೆಲುಗಿನ ದಸರಾ ಸಿನಿಮಾದಲ್ಲಿ ಹಳ್ಳಿ ಹುಡುಗಿಯಾಗಿ ನಟಿಸಿರುವ ಕೀರ್ತಿ ಸುರೇಶ್ ಇವರೇ ಅನುಮಾನ ಬೇಡ.

2 / 5
ಸಾಮಾನ್ಯವಾಗಿ ಪಕ್ಕದ ಮನೆ ಹುಡುಗಿಯಂತೆ ಕ್ಯೂಟ್ ಆಗಿ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುವ ಕೀರ್ತಿ ಸುರೇಶ್ ಇನ್​ಸ್ಟಾಗ್ರಾಂನಲ್ಲಿ ಮಾತ್ರ ಬೋಲ್ಡ್ ಅವತಾರ ತಾಳುತ್ತಾರೆ.

ಸಾಮಾನ್ಯವಾಗಿ ಪಕ್ಕದ ಮನೆ ಹುಡುಗಿಯಂತೆ ಕ್ಯೂಟ್ ಆಗಿ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುವ ಕೀರ್ತಿ ಸುರೇಶ್ ಇನ್​ಸ್ಟಾಗ್ರಾಂನಲ್ಲಿ ಮಾತ್ರ ಬೋಲ್ಡ್ ಅವತಾರ ತಾಳುತ್ತಾರೆ.

3 / 5
ಸಾಂಪ್ರದಾಯಿಕವಾಗಿ ಕಾಣಿಸಿಕೊಳ್ಳುವ ಜೊತೆಗೆ ತಾನು ಹಾಟ್ ಆಗಿಯೂ ಕಾಣಿಸಿಕೊಳ್ಳಬಲ್ಲೆ ಎಂದು ಪ್ರೂವ್ ಮಾಡಿದ್ದಾರೆ ಕೀರ್ತಿ ಸುರೇಶ್.

ಸಾಂಪ್ರದಾಯಿಕವಾಗಿ ಕಾಣಿಸಿಕೊಳ್ಳುವ ಜೊತೆಗೆ ತಾನು ಹಾಟ್ ಆಗಿಯೂ ಕಾಣಿಸಿಕೊಳ್ಳಬಲ್ಲೆ ಎಂದು ಪ್ರೂವ್ ಮಾಡಿದ್ದಾರೆ ಕೀರ್ತಿ ಸುರೇಶ್.

4 / 5
ಬ್ಯುಸಿ ನಟಿ ಕೀರ್ತಿ ಸುರೇಶ್ ಪ್ರಸ್ತುತ ಆರು ಸಿನಿಮಾಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇವರ ನಟನೆಯ ದಸರಾ ತೆಲುಗು ಸಿನಿಮಾ ಮಾರ್ಚ್ 30ಕ್ಕೆ ತೆರೆಗೆ ಬರಲಿದೆ.

ಬ್ಯುಸಿ ನಟಿ ಕೀರ್ತಿ ಸುರೇಶ್ ಪ್ರಸ್ತುತ ಆರು ಸಿನಿಮಾಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇವರ ನಟನೆಯ ದಸರಾ ತೆಲುಗು ಸಿನಿಮಾ ಮಾರ್ಚ್ 30ಕ್ಕೆ ತೆರೆಗೆ ಬರಲಿದೆ.

5 / 5

Published On - 11:42 pm, Thu, 16 March 23

Follow us
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ