AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Keerthy Suresh: ಬೋಲ್ಡ್ ಅವತಾರ ತಾಳಿದ ನಟಿ ಕೀರ್ತಿ ಸುರೇಶ್

ದಕ್ಷಿಣ ಭಾರತದ ಪ್ರತಿಭಾವಂತ ನಟಿಯರಲ್ಲಿ ಒಬ್ಬರಾಗಿರುವ ಕೀರ್ತಿ ಸುರೇಶ್, ತಮ್ಮ ನಟನೆಗೆ ರಾಷ್ಟ್ರಪ್ರಶಸ್ತಿ ಗಳಿಸಿದ್ದಾರೆ.

ಮಂಜುನಾಥ ಸಿ.
| Edited By: |

Updated on:Apr 04, 2023 | 1:30 PM

Share
ದಕ್ಷಿಣ ಭಾರತದ ಪ್ರತಿಭಾವಂತ ನಟಿಯರಲ್ಲಿ ಒಬ್ಬರಾಗಿರುವ ಕೀರ್ತಿ ಸುರೇಶ್, ತಮ್ಮ ನಟನೆಗೆ ರಾಷ್ಟ್ರಪ್ರಶಸ್ತಿ ಗಳಿಸಿದ್ದಾರೆ.

ದಕ್ಷಿಣ ಭಾರತದ ಪ್ರತಿಭಾವಂತ ನಟಿಯರಲ್ಲಿ ಒಬ್ಬರಾಗಿರುವ ಕೀರ್ತಿ ಸುರೇಶ್, ತಮ್ಮ ನಟನೆಗೆ ರಾಷ್ಟ್ರಪ್ರಶಸ್ತಿ ಗಳಿಸಿದ್ದಾರೆ.

1 / 5
ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿರುವ ತೆಲುಗಿನ ದಸರಾ ಸಿನಿಮಾದಲ್ಲಿ ಹಳ್ಳಿ ಹುಡುಗಿಯಾಗಿ ನಟಿಸಿರುವ ಕೀರ್ತಿ ಸುರೇಶ್ ಇವರೇ ಅನುಮಾನ ಬೇಡ.

ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿರುವ ತೆಲುಗಿನ ದಸರಾ ಸಿನಿಮಾದಲ್ಲಿ ಹಳ್ಳಿ ಹುಡುಗಿಯಾಗಿ ನಟಿಸಿರುವ ಕೀರ್ತಿ ಸುರೇಶ್ ಇವರೇ ಅನುಮಾನ ಬೇಡ.

2 / 5
ಸಾಮಾನ್ಯವಾಗಿ ಪಕ್ಕದ ಮನೆ ಹುಡುಗಿಯಂತೆ ಕ್ಯೂಟ್ ಆಗಿ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುವ ಕೀರ್ತಿ ಸುರೇಶ್ ಇನ್​ಸ್ಟಾಗ್ರಾಂನಲ್ಲಿ ಮಾತ್ರ ಬೋಲ್ಡ್ ಅವತಾರ ತಾಳುತ್ತಾರೆ.

ಸಾಮಾನ್ಯವಾಗಿ ಪಕ್ಕದ ಮನೆ ಹುಡುಗಿಯಂತೆ ಕ್ಯೂಟ್ ಆಗಿ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುವ ಕೀರ್ತಿ ಸುರೇಶ್ ಇನ್​ಸ್ಟಾಗ್ರಾಂನಲ್ಲಿ ಮಾತ್ರ ಬೋಲ್ಡ್ ಅವತಾರ ತಾಳುತ್ತಾರೆ.

3 / 5
ಸಾಂಪ್ರದಾಯಿಕವಾಗಿ ಕಾಣಿಸಿಕೊಳ್ಳುವ ಜೊತೆಗೆ ತಾನು ಹಾಟ್ ಆಗಿಯೂ ಕಾಣಿಸಿಕೊಳ್ಳಬಲ್ಲೆ ಎಂದು ಪ್ರೂವ್ ಮಾಡಿದ್ದಾರೆ ಕೀರ್ತಿ ಸುರೇಶ್.

ಸಾಂಪ್ರದಾಯಿಕವಾಗಿ ಕಾಣಿಸಿಕೊಳ್ಳುವ ಜೊತೆಗೆ ತಾನು ಹಾಟ್ ಆಗಿಯೂ ಕಾಣಿಸಿಕೊಳ್ಳಬಲ್ಲೆ ಎಂದು ಪ್ರೂವ್ ಮಾಡಿದ್ದಾರೆ ಕೀರ್ತಿ ಸುರೇಶ್.

4 / 5
ಬ್ಯುಸಿ ನಟಿ ಕೀರ್ತಿ ಸುರೇಶ್ ಪ್ರಸ್ತುತ ಆರು ಸಿನಿಮಾಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇವರ ನಟನೆಯ ದಸರಾ ತೆಲುಗು ಸಿನಿಮಾ ಮಾರ್ಚ್ 30ಕ್ಕೆ ತೆರೆಗೆ ಬರಲಿದೆ.

ಬ್ಯುಸಿ ನಟಿ ಕೀರ್ತಿ ಸುರೇಶ್ ಪ್ರಸ್ತುತ ಆರು ಸಿನಿಮಾಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇವರ ನಟನೆಯ ದಸರಾ ತೆಲುಗು ಸಿನಿಮಾ ಮಾರ್ಚ್ 30ಕ್ಕೆ ತೆರೆಗೆ ಬರಲಿದೆ.

5 / 5

Published On - 11:42 pm, Thu, 16 March 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್