AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬದಲಾದ ಕನ್ನಡದ ಖ್ಯಾತ ನಟಿಯ ಲುಕ್​; ಇವರು ಯಾರು ಗುರುತಿಸ್ತೀರಾ?

ಈಗ ಖ್ಯಾತ ನಟಿಯ ಅವತಾರ ಸಂಪೂರ್ಣ ಬದಲಾಗಿದೆ. ಇದು ನಿಜಕ್ಕೂ ಅವರೇನಾ ಎಂದು ಅಭಿಮಾನಿಗಳು ಕಮೆಂಟ್ ಮಾಡುತ್ತಿದ್ದಾರೆ.

TV9 Web
| Edited By: |

Updated on:Aug 23, 2021 | 12:52 PM

Share
ಚಿತ್ರರಂಗದಲ್ಲಿ ಗುರುತಿಸಿಕೊಂಡ ನಂತರದಲ್ಲಿ ನಟ-ನಟಿಯರು ತಮ್ಮ ಫಿಟ್​ನೆಸ್​ಗೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತಾರೆ. ಕೆಲವೊಮ್ಮೆ ತುಂಬಾನೇ ತೆಳ್ಳಗಾಗುವ ಅವರು ಕೆಲವೊಮ್ಮೆ ದಪ್ಪ ಆಗುತ್ತಾರೆ.

ಚಿತ್ರರಂಗದಲ್ಲಿ ಗುರುತಿಸಿಕೊಂಡ ನಂತರದಲ್ಲಿ ನಟ-ನಟಿಯರು ತಮ್ಮ ಫಿಟ್​ನೆಸ್​ಗೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತಾರೆ. ಕೆಲವೊಮ್ಮೆ ತುಂಬಾನೇ ತೆಳ್ಳಗಾಗುವ ಅವರು ಕೆಲವೊಮ್ಮೆ ದಪ್ಪ ಆಗುತ್ತಾರೆ.

1 / 5
ಈಗ ಖ್ಯಾತ ನಟಿಯ ಅವತಾರ ಸಂಪೂರ್ಣ ಬದಲಾಗಿದೆ. ಇದು ನಿಜಕ್ಕೂ ಅವರೇನಾ ಎಂದು ಅಭಿಮಾನಿಗಳು ಕಮೆಂಟ್​ ಮಾಡುತ್ತಿದ್ದಾರೆ.

ಈಗ ಖ್ಯಾತ ನಟಿಯ ಅವತಾರ ಸಂಪೂರ್ಣ ಬದಲಾಗಿದೆ. ಇದು ನಿಜಕ್ಕೂ ಅವರೇನಾ ಎಂದು ಅಭಿಮಾನಿಗಳು ಕಮೆಂಟ್​ ಮಾಡುತ್ತಿದ್ದಾರೆ.

2 / 5
ಇವರು ದಕ್ಷಿಣ ಭಾರತದ ಖ್ಯಾತ ನಟಿ ಖುಷ್ಬು. ಇತ್ತೀಚೆಗೆ ಇವರು ರಾಜಕೀಯದಲ್ಲಿ ಹೆಚ್ಚು ಆ್ಯಕ್ಟೀವ್​​ ಆಗಿದ್ದಾರೆ. ಇದರ ಜತೆ ಕೆಲ ತಮಿಳು ಸಿನಿಮಾಗಳಲ್ಲೂ ನಟಿಸುತ್ತಿದ್ದಾರೆ.

ಇವರು ದಕ್ಷಿಣ ಭಾರತದ ಖ್ಯಾತ ನಟಿ ಖುಷ್ಬು. ಇತ್ತೀಚೆಗೆ ಇವರು ರಾಜಕೀಯದಲ್ಲಿ ಹೆಚ್ಚು ಆ್ಯಕ್ಟೀವ್​​ ಆಗಿದ್ದಾರೆ. ಇದರ ಜತೆ ಕೆಲ ತಮಿಳು ಸಿನಿಮಾಗಳಲ್ಲೂ ನಟಿಸುತ್ತಿದ್ದಾರೆ.

3 / 5
ಅವರು ಸಾಮಾಜಿಕ ಜಾಲತಾಣದಲ್ಲಿ ಗ್ಲಾಮ್​ ಅವತಾರದ ಫೋಟೋ ಹಂಚಿಕೊಂಡಿದ್ದಾರೆ.

ಅವರು ಸಾಮಾಜಿಕ ಜಾಲತಾಣದಲ್ಲಿ ಗ್ಲಾಮ್​ ಅವತಾರದ ಫೋಟೋ ಹಂಚಿಕೊಂಡಿದ್ದಾರೆ.

4 / 5
ಕನ್ನಡದ ಹಲವು ಸಿನಿಮಾಗಳಲ್ಲಿ ಖುಷ್ಬು ನಟಿಸಿದ್ದರು. ಇತ್ತೀಚೆಗೆ ಅವರು ಕನ್ನಡ ಚಿತ್ರರಂಗದತ್ತ ಮುಖ ಮಾಡಿಲ್ಲ.

ಕನ್ನಡದ ಹಲವು ಸಿನಿಮಾಗಳಲ್ಲಿ ಖುಷ್ಬು ನಟಿಸಿದ್ದರು. ಇತ್ತೀಚೆಗೆ ಅವರು ಕನ್ನಡ ಚಿತ್ರರಂಗದತ್ತ ಮುಖ ಮಾಡಿಲ್ಲ.

5 / 5

Published On - 6:44 pm, Sat, 21 August 21

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ