AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬದಲಾದ ಕನ್ನಡದ ಖ್ಯಾತ ನಟಿಯ ಲುಕ್​; ಇವರು ಯಾರು ಗುರುತಿಸ್ತೀರಾ?

ಈಗ ಖ್ಯಾತ ನಟಿಯ ಅವತಾರ ಸಂಪೂರ್ಣ ಬದಲಾಗಿದೆ. ಇದು ನಿಜಕ್ಕೂ ಅವರೇನಾ ಎಂದು ಅಭಿಮಾನಿಗಳು ಕಮೆಂಟ್ ಮಾಡುತ್ತಿದ್ದಾರೆ.

TV9 Web
| Edited By: |

Updated on:Aug 23, 2021 | 12:52 PM

Share
ಚಿತ್ರರಂಗದಲ್ಲಿ ಗುರುತಿಸಿಕೊಂಡ ನಂತರದಲ್ಲಿ ನಟ-ನಟಿಯರು ತಮ್ಮ ಫಿಟ್​ನೆಸ್​ಗೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತಾರೆ. ಕೆಲವೊಮ್ಮೆ ತುಂಬಾನೇ ತೆಳ್ಳಗಾಗುವ ಅವರು ಕೆಲವೊಮ್ಮೆ ದಪ್ಪ ಆಗುತ್ತಾರೆ.

ಚಿತ್ರರಂಗದಲ್ಲಿ ಗುರುತಿಸಿಕೊಂಡ ನಂತರದಲ್ಲಿ ನಟ-ನಟಿಯರು ತಮ್ಮ ಫಿಟ್​ನೆಸ್​ಗೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತಾರೆ. ಕೆಲವೊಮ್ಮೆ ತುಂಬಾನೇ ತೆಳ್ಳಗಾಗುವ ಅವರು ಕೆಲವೊಮ್ಮೆ ದಪ್ಪ ಆಗುತ್ತಾರೆ.

1 / 5
ಈಗ ಖ್ಯಾತ ನಟಿಯ ಅವತಾರ ಸಂಪೂರ್ಣ ಬದಲಾಗಿದೆ. ಇದು ನಿಜಕ್ಕೂ ಅವರೇನಾ ಎಂದು ಅಭಿಮಾನಿಗಳು ಕಮೆಂಟ್​ ಮಾಡುತ್ತಿದ್ದಾರೆ.

ಈಗ ಖ್ಯಾತ ನಟಿಯ ಅವತಾರ ಸಂಪೂರ್ಣ ಬದಲಾಗಿದೆ. ಇದು ನಿಜಕ್ಕೂ ಅವರೇನಾ ಎಂದು ಅಭಿಮಾನಿಗಳು ಕಮೆಂಟ್​ ಮಾಡುತ್ತಿದ್ದಾರೆ.

2 / 5
ಇವರು ದಕ್ಷಿಣ ಭಾರತದ ಖ್ಯಾತ ನಟಿ ಖುಷ್ಬು. ಇತ್ತೀಚೆಗೆ ಇವರು ರಾಜಕೀಯದಲ್ಲಿ ಹೆಚ್ಚು ಆ್ಯಕ್ಟೀವ್​​ ಆಗಿದ್ದಾರೆ. ಇದರ ಜತೆ ಕೆಲ ತಮಿಳು ಸಿನಿಮಾಗಳಲ್ಲೂ ನಟಿಸುತ್ತಿದ್ದಾರೆ.

ಇವರು ದಕ್ಷಿಣ ಭಾರತದ ಖ್ಯಾತ ನಟಿ ಖುಷ್ಬು. ಇತ್ತೀಚೆಗೆ ಇವರು ರಾಜಕೀಯದಲ್ಲಿ ಹೆಚ್ಚು ಆ್ಯಕ್ಟೀವ್​​ ಆಗಿದ್ದಾರೆ. ಇದರ ಜತೆ ಕೆಲ ತಮಿಳು ಸಿನಿಮಾಗಳಲ್ಲೂ ನಟಿಸುತ್ತಿದ್ದಾರೆ.

3 / 5
ಅವರು ಸಾಮಾಜಿಕ ಜಾಲತಾಣದಲ್ಲಿ ಗ್ಲಾಮ್​ ಅವತಾರದ ಫೋಟೋ ಹಂಚಿಕೊಂಡಿದ್ದಾರೆ.

ಅವರು ಸಾಮಾಜಿಕ ಜಾಲತಾಣದಲ್ಲಿ ಗ್ಲಾಮ್​ ಅವತಾರದ ಫೋಟೋ ಹಂಚಿಕೊಂಡಿದ್ದಾರೆ.

4 / 5
ಕನ್ನಡದ ಹಲವು ಸಿನಿಮಾಗಳಲ್ಲಿ ಖುಷ್ಬು ನಟಿಸಿದ್ದರು. ಇತ್ತೀಚೆಗೆ ಅವರು ಕನ್ನಡ ಚಿತ್ರರಂಗದತ್ತ ಮುಖ ಮಾಡಿಲ್ಲ.

ಕನ್ನಡದ ಹಲವು ಸಿನಿಮಾಗಳಲ್ಲಿ ಖುಷ್ಬು ನಟಿಸಿದ್ದರು. ಇತ್ತೀಚೆಗೆ ಅವರು ಕನ್ನಡ ಚಿತ್ರರಂಗದತ್ತ ಮುಖ ಮಾಡಿಲ್ಲ.

5 / 5

Published On - 6:44 pm, Sat, 21 August 21

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!