AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಂಭಾ ಫ್ಯಾಮಿಲಿ ಜತೆ ಖುಷ್ಬೂ ಪೋಸ್​; ಹಳೇ ಗೆಳೆತಿ ಭೇಟಿ ಮಾಡಿ ಖುಷಿಪಟ್ಟ ‘ರಣಧೀರ’ ಚೆಲುವೆ

Khushbu Sundar meets Rambha: ರಂಭಾ ಮತ್ತು ಖುಷ್ಬೂ ಇಬ್ಬರೂ ಒಂದು ಕಾಲದಲ್ಲಿ ಬಹುಬೇಡಿಕೆಯ ನಟಿಯರಾಗಿದ್ದರು. ಇಬ್ಬರ ನಡುವೆ ಈಗಲೂ ಉತ್ತಮವಾದ ಸ್ನೇಹ ಮನೆ ಮಾಡಿದೆ.

TV9 Web
| Edited By: |

Updated on: Aug 04, 2022 | 2:56 PM

Share
ನಟಿ ಖುಷ್ಬೂ ಸುಂದರ್ ಅವರು ರಾಜಕೀಯ ಮತ್ತು ಸಿನಿಮಾ ಎರಡೂ ಕ್ಷೇತ್ರದಲ್ಲಿ ಬ್ಯುಸಿ ಆಗಿದ್ದಾರೆ. ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರಲು ಅವರು ಸೋಶಿಯಲ್​ ಮೀಡಿಯಾ ಬಳಸುತ್ತಾರೆ.

Actress Khushbu Sundar meets Rambha and her kids in Chennai

1 / 5
ದಿನನಿತ್ಯದ ವಿಚಾರಗಳ ಬಗ್ಗೆ ಸೋಶಿಯಲ್​ ಮೀಡಿಯಾ ಮೂಲಕ ಖುಷ್ಬು ಸುಂದರ್​ ಅಪ್​ಡೇಟ್​ ನೀಡುತ್ತಾರೆ. ಈಗ ಅವರು ಹಳೇ ಗೆಳತಿ ರಂಭಾ ಅವರನ್ನು ಭೇಟಿ ಆಗಿದ್ದು, ಆ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

Actress Khushbu Sundar meets Rambha and her kids in Chennai

2 / 5
ನಟಿ ರಂಭಾ ಅವರು ಮಕ್ಕಳ ಜೊತೆ ಚೆನ್ನೈನಲ್ಲಿ ವಾಸವಾಗಿದ್ದಾರೆ. ಅವರ ಮನೆಗೆ ತೆರಳಿರುವ ಖುಷ್ಬೂ ಅವರು ಸುಂದರ ಕ್ಷಣಗಳನ್ನು ಕಳೆದಿದ್ದಾರೆ. ಆ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

ನಟಿ ರಂಭಾ ಅವರು ಮಕ್ಕಳ ಜೊತೆ ಚೆನ್ನೈನಲ್ಲಿ ವಾಸವಾಗಿದ್ದಾರೆ. ಅವರ ಮನೆಗೆ ತೆರಳಿರುವ ಖುಷ್ಬೂ ಅವರು ಸುಂದರ ಕ್ಷಣಗಳನ್ನು ಕಳೆದಿದ್ದಾರೆ. ಆ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

3 / 5
‘ಹಳೇ ಸ್ನೇಹಿತರನ್ನು ಭೇಟಿ ಮಾಡಿ, ಬಿರಿಯಾನಿ ಸವಿದು, ನಗುತ್ತಾ ಕಾಲ ಕಳೆಯುವುದಕ್ಕಿಂತ ಉತ್ತಮ ಫೀಲಿಂಗ್ ಬೇರೊಂದಿಲ್ಲ’ ಎಂದು ಖುಷ್ಬೂ ಪೋಸ್ಟ್​ ಮಾಡಿದ್ದಾರೆ. ಮತ್ತೆ ಮತ್ತೆ ಭೇಟಿ ಆಗೋಣ ಎಂದು ಅವರು ರಂಭಾಗೆ ಹೇಳಿದ್ದಾರೆ.

‘ಹಳೇ ಸ್ನೇಹಿತರನ್ನು ಭೇಟಿ ಮಾಡಿ, ಬಿರಿಯಾನಿ ಸವಿದು, ನಗುತ್ತಾ ಕಾಲ ಕಳೆಯುವುದಕ್ಕಿಂತ ಉತ್ತಮ ಫೀಲಿಂಗ್ ಬೇರೊಂದಿಲ್ಲ’ ಎಂದು ಖುಷ್ಬೂ ಪೋಸ್ಟ್​ ಮಾಡಿದ್ದಾರೆ. ಮತ್ತೆ ಮತ್ತೆ ಭೇಟಿ ಆಗೋಣ ಎಂದು ಅವರು ರಂಭಾಗೆ ಹೇಳಿದ್ದಾರೆ.

4 / 5
ರಂಭಾ ಮತ್ತು ಖುಷ್ಬೂ ಇಬ್ಬರೂ ಒಂದು ಕಾಲದಲ್ಲಿ ಬಹುಬೇಡಿಕೆಯ ನಟಿಯರಾಗಿದ್ದರು. ಇಬ್ಬರೂ ಕೂಡ ಕನ್ನಡ ಸಿನಿಮಾಗಳಲ್ಲಿ ನಟಿಸಿ ಕರುನಾಡಿನಲ್ಲಿ ಮನೆಮಾತಾಗಿದ್ದವರು. ಈಗ ಸಂಸಾರದ ಕಡೆಗೆ ರಂಭಾ ಹೆಚ್ಚು ಗಮನ ಹರಿಸಿದ್ದಾರೆ.

ರಂಭಾ ಮತ್ತು ಖುಷ್ಬೂ ಇಬ್ಬರೂ ಒಂದು ಕಾಲದಲ್ಲಿ ಬಹುಬೇಡಿಕೆಯ ನಟಿಯರಾಗಿದ್ದರು. ಇಬ್ಬರೂ ಕೂಡ ಕನ್ನಡ ಸಿನಿಮಾಗಳಲ್ಲಿ ನಟಿಸಿ ಕರುನಾಡಿನಲ್ಲಿ ಮನೆಮಾತಾಗಿದ್ದವರು. ಈಗ ಸಂಸಾರದ ಕಡೆಗೆ ರಂಭಾ ಹೆಚ್ಚು ಗಮನ ಹರಿಸಿದ್ದಾರೆ.

5 / 5
Web contact
Web contact

TV9 Kannada

Read More
Follow Us
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!