AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಂಭಾ ಫ್ಯಾಮಿಲಿ ಜತೆ ಖುಷ್ಬೂ ಪೋಸ್​; ಹಳೇ ಗೆಳೆತಿ ಭೇಟಿ ಮಾಡಿ ಖುಷಿಪಟ್ಟ ‘ರಣಧೀರ’ ಚೆಲುವೆ

Khushbu Sundar meets Rambha: ರಂಭಾ ಮತ್ತು ಖುಷ್ಬೂ ಇಬ್ಬರೂ ಒಂದು ಕಾಲದಲ್ಲಿ ಬಹುಬೇಡಿಕೆಯ ನಟಿಯರಾಗಿದ್ದರು. ಇಬ್ಬರ ನಡುವೆ ಈಗಲೂ ಉತ್ತಮವಾದ ಸ್ನೇಹ ಮನೆ ಮಾಡಿದೆ.

TV9 Web
| Edited By: |

Updated on: Aug 04, 2022 | 2:56 PM

Share
ನಟಿ ಖುಷ್ಬೂ ಸುಂದರ್ ಅವರು ರಾಜಕೀಯ ಮತ್ತು ಸಿನಿಮಾ ಎರಡೂ ಕ್ಷೇತ್ರದಲ್ಲಿ ಬ್ಯುಸಿ ಆಗಿದ್ದಾರೆ. ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರಲು ಅವರು ಸೋಶಿಯಲ್​ ಮೀಡಿಯಾ ಬಳಸುತ್ತಾರೆ.

Actress Khushbu Sundar meets Rambha and her kids in Chennai

1 / 5
ದಿನನಿತ್ಯದ ವಿಚಾರಗಳ ಬಗ್ಗೆ ಸೋಶಿಯಲ್​ ಮೀಡಿಯಾ ಮೂಲಕ ಖುಷ್ಬು ಸುಂದರ್​ ಅಪ್​ಡೇಟ್​ ನೀಡುತ್ತಾರೆ. ಈಗ ಅವರು ಹಳೇ ಗೆಳತಿ ರಂಭಾ ಅವರನ್ನು ಭೇಟಿ ಆಗಿದ್ದು, ಆ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

Actress Khushbu Sundar meets Rambha and her kids in Chennai

2 / 5
ನಟಿ ರಂಭಾ ಅವರು ಮಕ್ಕಳ ಜೊತೆ ಚೆನ್ನೈನಲ್ಲಿ ವಾಸವಾಗಿದ್ದಾರೆ. ಅವರ ಮನೆಗೆ ತೆರಳಿರುವ ಖುಷ್ಬೂ ಅವರು ಸುಂದರ ಕ್ಷಣಗಳನ್ನು ಕಳೆದಿದ್ದಾರೆ. ಆ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

ನಟಿ ರಂಭಾ ಅವರು ಮಕ್ಕಳ ಜೊತೆ ಚೆನ್ನೈನಲ್ಲಿ ವಾಸವಾಗಿದ್ದಾರೆ. ಅವರ ಮನೆಗೆ ತೆರಳಿರುವ ಖುಷ್ಬೂ ಅವರು ಸುಂದರ ಕ್ಷಣಗಳನ್ನು ಕಳೆದಿದ್ದಾರೆ. ಆ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

3 / 5
‘ಹಳೇ ಸ್ನೇಹಿತರನ್ನು ಭೇಟಿ ಮಾಡಿ, ಬಿರಿಯಾನಿ ಸವಿದು, ನಗುತ್ತಾ ಕಾಲ ಕಳೆಯುವುದಕ್ಕಿಂತ ಉತ್ತಮ ಫೀಲಿಂಗ್ ಬೇರೊಂದಿಲ್ಲ’ ಎಂದು ಖುಷ್ಬೂ ಪೋಸ್ಟ್​ ಮಾಡಿದ್ದಾರೆ. ಮತ್ತೆ ಮತ್ತೆ ಭೇಟಿ ಆಗೋಣ ಎಂದು ಅವರು ರಂಭಾಗೆ ಹೇಳಿದ್ದಾರೆ.

‘ಹಳೇ ಸ್ನೇಹಿತರನ್ನು ಭೇಟಿ ಮಾಡಿ, ಬಿರಿಯಾನಿ ಸವಿದು, ನಗುತ್ತಾ ಕಾಲ ಕಳೆಯುವುದಕ್ಕಿಂತ ಉತ್ತಮ ಫೀಲಿಂಗ್ ಬೇರೊಂದಿಲ್ಲ’ ಎಂದು ಖುಷ್ಬೂ ಪೋಸ್ಟ್​ ಮಾಡಿದ್ದಾರೆ. ಮತ್ತೆ ಮತ್ತೆ ಭೇಟಿ ಆಗೋಣ ಎಂದು ಅವರು ರಂಭಾಗೆ ಹೇಳಿದ್ದಾರೆ.

4 / 5
ರಂಭಾ ಮತ್ತು ಖುಷ್ಬೂ ಇಬ್ಬರೂ ಒಂದು ಕಾಲದಲ್ಲಿ ಬಹುಬೇಡಿಕೆಯ ನಟಿಯರಾಗಿದ್ದರು. ಇಬ್ಬರೂ ಕೂಡ ಕನ್ನಡ ಸಿನಿಮಾಗಳಲ್ಲಿ ನಟಿಸಿ ಕರುನಾಡಿನಲ್ಲಿ ಮನೆಮಾತಾಗಿದ್ದವರು. ಈಗ ಸಂಸಾರದ ಕಡೆಗೆ ರಂಭಾ ಹೆಚ್ಚು ಗಮನ ಹರಿಸಿದ್ದಾರೆ.

ರಂಭಾ ಮತ್ತು ಖುಷ್ಬೂ ಇಬ್ಬರೂ ಒಂದು ಕಾಲದಲ್ಲಿ ಬಹುಬೇಡಿಕೆಯ ನಟಿಯರಾಗಿದ್ದರು. ಇಬ್ಬರೂ ಕೂಡ ಕನ್ನಡ ಸಿನಿಮಾಗಳಲ್ಲಿ ನಟಿಸಿ ಕರುನಾಡಿನಲ್ಲಿ ಮನೆಮಾತಾಗಿದ್ದವರು. ಈಗ ಸಂಸಾರದ ಕಡೆಗೆ ರಂಭಾ ಹೆಚ್ಚು ಗಮನ ಹರಿಸಿದ್ದಾರೆ.

5 / 5
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು