AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiara Advani: ಮ್ಯಾಂಗೋ ಬಣ್ಣದ ಡ್ರೆಸ್​ನಲ್ಲಿ ಮಿಂಚಿದ ಕಿಯಾರಾ ಅಡ್ವಾಣಿ; ಇದಕ್ಕಿದೆ ಕಾರಣ

ನಟಿಯರು ಫೋಟೋಶೂಟ್ ಮಾಡಿಸೋದು ಕಾಮನ್. ಆದರೆ, ಕಿಯಾರಾ ಫೋಟೋಶೂಟ್ ಭಿನ್ನವಾಗಿದೆ. ಮ್ಯಾಂಗೋ ಬಣ್ಣದ ಡ್ರೆಸ್​ನಲ್ಲಿ ಕಿಯಾರಾ ಗಮನ ಸೆಳೆದಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 04, 2023 | 9:04 AM

Share
ನಟಿ ಕಿಯಾರಾ ಅಡ್ವಾಣಿ ಅವರು ಇತ್ತೀಚೆಗೆ ಸಿದ್ದಾರ್ಥ್ ಮಲ್ಹೋತ್ರಾ ಜೊತೆ ಮದುವೆ ಆದರು. ಈ ಜೋಡಿ ಮತ್ತೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದೆ. ಈಗ ಕಿಯಾರಾ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ.

ನಟಿ ಕಿಯಾರಾ ಅಡ್ವಾಣಿ ಅವರು ಇತ್ತೀಚೆಗೆ ಸಿದ್ದಾರ್ಥ್ ಮಲ್ಹೋತ್ರಾ ಜೊತೆ ಮದುವೆ ಆದರು. ಈ ಜೋಡಿ ಮತ್ತೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದೆ. ಈಗ ಕಿಯಾರಾ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ.

1 / 5
ನಟಿಯರು ಫೋಟೋಶೂಟ್ ಮಾಡಿಸೋದು ಕಾಮನ್. ಆದರೆ, ಕಿಯಾರಾ ಫೋಟೋಶೂಟ್ ಭಿನ್ನವಾಗಿದೆ. ಮ್ಯಾಂಗೋ ಬಣ್ಣದ ಡ್ರೆಸ್​ನಲ್ಲಿ ಕಿಯಾರಾ ಗಮನ ಸೆಳೆದಿದ್ದಾರೆ. ಫೋಟೋ ಬ್ಯಾಕ್​ಗ್ರೌಂಡ್​ಕೂಡ ಮ್ಯಾಂಗೋ ಬಣ್ಣದಲ್ಲೇ ಇದೆ. ಜ್ಯೂಸ್ ಕಂಪನಿಯೊಂದರ ಜಾಹೀರಾತಿಗೆ ಅವರು ಈ ರೀತಿಯ ಡ್ರೆಸ್ ಧರಿಸಿದ್ದಾರೆ.

ನಟಿಯರು ಫೋಟೋಶೂಟ್ ಮಾಡಿಸೋದು ಕಾಮನ್. ಆದರೆ, ಕಿಯಾರಾ ಫೋಟೋಶೂಟ್ ಭಿನ್ನವಾಗಿದೆ. ಮ್ಯಾಂಗೋ ಬಣ್ಣದ ಡ್ರೆಸ್​ನಲ್ಲಿ ಕಿಯಾರಾ ಗಮನ ಸೆಳೆದಿದ್ದಾರೆ. ಫೋಟೋ ಬ್ಯಾಕ್​ಗ್ರೌಂಡ್​ಕೂಡ ಮ್ಯಾಂಗೋ ಬಣ್ಣದಲ್ಲೇ ಇದೆ. ಜ್ಯೂಸ್ ಕಂಪನಿಯೊಂದರ ಜಾಹೀರಾತಿಗೆ ಅವರು ಈ ರೀತಿಯ ಡ್ರೆಸ್ ಧರಿಸಿದ್ದಾರೆ.

2 / 5
ಈ ಫೋಟೋಗಳನ್ನು ಕಿಯಾರಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವರ ಬೋಲ್ಡ್ ಫೋಟೋ ಫ್ಯಾನ್ಸ್​​ಗೆ ಇಷ್ಟವಾಗಿದೆ.

ಈ ಫೋಟೋಗಳನ್ನು ಕಿಯಾರಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವರ ಬೋಲ್ಡ್ ಫೋಟೋ ಫ್ಯಾನ್ಸ್​​ಗೆ ಇಷ್ಟವಾಗಿದೆ.

3 / 5
ಕಿಯಾರಾ ಅವರು ‘ಶೇರ್ಷಾ’ ಬಳಿಕ ಬ್ಯಾಕ್​ ಟು ಬ್ಯಾಕ್ ಗೆಲುವು ಕಾಣುತ್ತಿದ್ದಾರೆ. ಸದ್ಯ ರಾಮ್ ಚರಣ್ ನಟನೆಯ 15ನೇ ಚಿತ್ರದ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ.

ಕಿಯಾರಾ ಅವರು ‘ಶೇರ್ಷಾ’ ಬಳಿಕ ಬ್ಯಾಕ್​ ಟು ಬ್ಯಾಕ್ ಗೆಲುವು ಕಾಣುತ್ತಿದ್ದಾರೆ. ಸದ್ಯ ರಾಮ್ ಚರಣ್ ನಟನೆಯ 15ನೇ ಚಿತ್ರದ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ.

4 / 5
ಕಿಯಾರಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರನ್ನು ಸುಮಾರು 3 ಕೋಟಿ ಮಂದಿ ಹಿಂಬಾಲಿಸುತ್ತಿದ್ದಾರೆ.

ಕಿಯಾರಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರನ್ನು ಸುಮಾರು 3 ಕೋಟಿ ಮಂದಿ ಹಿಂಬಾಲಿಸುತ್ತಿದ್ದಾರೆ.

5 / 5
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು