AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiara Advani: ಮ್ಯಾಂಗೋ ಬಣ್ಣದ ಡ್ರೆಸ್​ನಲ್ಲಿ ಮಿಂಚಿದ ಕಿಯಾರಾ ಅಡ್ವಾಣಿ; ಇದಕ್ಕಿದೆ ಕಾರಣ

ನಟಿಯರು ಫೋಟೋಶೂಟ್ ಮಾಡಿಸೋದು ಕಾಮನ್. ಆದರೆ, ಕಿಯಾರಾ ಫೋಟೋಶೂಟ್ ಭಿನ್ನವಾಗಿದೆ. ಮ್ಯಾಂಗೋ ಬಣ್ಣದ ಡ್ರೆಸ್​ನಲ್ಲಿ ಕಿಯಾರಾ ಗಮನ ಸೆಳೆದಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 04, 2023 | 9:04 AM

Share
ನಟಿ ಕಿಯಾರಾ ಅಡ್ವಾಣಿ ಅವರು ಇತ್ತೀಚೆಗೆ ಸಿದ್ದಾರ್ಥ್ ಮಲ್ಹೋತ್ರಾ ಜೊತೆ ಮದುವೆ ಆದರು. ಈ ಜೋಡಿ ಮತ್ತೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದೆ. ಈಗ ಕಿಯಾರಾ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ.

ನಟಿ ಕಿಯಾರಾ ಅಡ್ವಾಣಿ ಅವರು ಇತ್ತೀಚೆಗೆ ಸಿದ್ದಾರ್ಥ್ ಮಲ್ಹೋತ್ರಾ ಜೊತೆ ಮದುವೆ ಆದರು. ಈ ಜೋಡಿ ಮತ್ತೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದೆ. ಈಗ ಕಿಯಾರಾ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ.

1 / 5
ನಟಿಯರು ಫೋಟೋಶೂಟ್ ಮಾಡಿಸೋದು ಕಾಮನ್. ಆದರೆ, ಕಿಯಾರಾ ಫೋಟೋಶೂಟ್ ಭಿನ್ನವಾಗಿದೆ. ಮ್ಯಾಂಗೋ ಬಣ್ಣದ ಡ್ರೆಸ್​ನಲ್ಲಿ ಕಿಯಾರಾ ಗಮನ ಸೆಳೆದಿದ್ದಾರೆ. ಫೋಟೋ ಬ್ಯಾಕ್​ಗ್ರೌಂಡ್​ಕೂಡ ಮ್ಯಾಂಗೋ ಬಣ್ಣದಲ್ಲೇ ಇದೆ. ಜ್ಯೂಸ್ ಕಂಪನಿಯೊಂದರ ಜಾಹೀರಾತಿಗೆ ಅವರು ಈ ರೀತಿಯ ಡ್ರೆಸ್ ಧರಿಸಿದ್ದಾರೆ.

ನಟಿಯರು ಫೋಟೋಶೂಟ್ ಮಾಡಿಸೋದು ಕಾಮನ್. ಆದರೆ, ಕಿಯಾರಾ ಫೋಟೋಶೂಟ್ ಭಿನ್ನವಾಗಿದೆ. ಮ್ಯಾಂಗೋ ಬಣ್ಣದ ಡ್ರೆಸ್​ನಲ್ಲಿ ಕಿಯಾರಾ ಗಮನ ಸೆಳೆದಿದ್ದಾರೆ. ಫೋಟೋ ಬ್ಯಾಕ್​ಗ್ರೌಂಡ್​ಕೂಡ ಮ್ಯಾಂಗೋ ಬಣ್ಣದಲ್ಲೇ ಇದೆ. ಜ್ಯೂಸ್ ಕಂಪನಿಯೊಂದರ ಜಾಹೀರಾತಿಗೆ ಅವರು ಈ ರೀತಿಯ ಡ್ರೆಸ್ ಧರಿಸಿದ್ದಾರೆ.

2 / 5
ಈ ಫೋಟೋಗಳನ್ನು ಕಿಯಾರಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವರ ಬೋಲ್ಡ್ ಫೋಟೋ ಫ್ಯಾನ್ಸ್​​ಗೆ ಇಷ್ಟವಾಗಿದೆ.

ಈ ಫೋಟೋಗಳನ್ನು ಕಿಯಾರಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವರ ಬೋಲ್ಡ್ ಫೋಟೋ ಫ್ಯಾನ್ಸ್​​ಗೆ ಇಷ್ಟವಾಗಿದೆ.

3 / 5
ಕಿಯಾರಾ ಅವರು ‘ಶೇರ್ಷಾ’ ಬಳಿಕ ಬ್ಯಾಕ್​ ಟು ಬ್ಯಾಕ್ ಗೆಲುವು ಕಾಣುತ್ತಿದ್ದಾರೆ. ಸದ್ಯ ರಾಮ್ ಚರಣ್ ನಟನೆಯ 15ನೇ ಚಿತ್ರದ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ.

ಕಿಯಾರಾ ಅವರು ‘ಶೇರ್ಷಾ’ ಬಳಿಕ ಬ್ಯಾಕ್​ ಟು ಬ್ಯಾಕ್ ಗೆಲುವು ಕಾಣುತ್ತಿದ್ದಾರೆ. ಸದ್ಯ ರಾಮ್ ಚರಣ್ ನಟನೆಯ 15ನೇ ಚಿತ್ರದ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ.

4 / 5
ಕಿಯಾರಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರನ್ನು ಸುಮಾರು 3 ಕೋಟಿ ಮಂದಿ ಹಿಂಬಾಲಿಸುತ್ತಿದ್ದಾರೆ.

ಕಿಯಾರಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರನ್ನು ಸುಮಾರು 3 ಕೋಟಿ ಮಂದಿ ಹಿಂಬಾಲಿಸುತ್ತಿದ್ದಾರೆ.

5 / 5
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು