AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiara Advani: ಮ್ಯಾಂಗೋ ಬಣ್ಣದ ಡ್ರೆಸ್​ನಲ್ಲಿ ಮಿಂಚಿದ ಕಿಯಾರಾ ಅಡ್ವಾಣಿ; ಇದಕ್ಕಿದೆ ಕಾರಣ

ನಟಿಯರು ಫೋಟೋಶೂಟ್ ಮಾಡಿಸೋದು ಕಾಮನ್. ಆದರೆ, ಕಿಯಾರಾ ಫೋಟೋಶೂಟ್ ಭಿನ್ನವಾಗಿದೆ. ಮ್ಯಾಂಗೋ ಬಣ್ಣದ ಡ್ರೆಸ್​ನಲ್ಲಿ ಕಿಯಾರಾ ಗಮನ ಸೆಳೆದಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 04, 2023 | 9:04 AM

Share
ನಟಿ ಕಿಯಾರಾ ಅಡ್ವಾಣಿ ಅವರು ಇತ್ತೀಚೆಗೆ ಸಿದ್ದಾರ್ಥ್ ಮಲ್ಹೋತ್ರಾ ಜೊತೆ ಮದುವೆ ಆದರು. ಈ ಜೋಡಿ ಮತ್ತೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದೆ. ಈಗ ಕಿಯಾರಾ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ.

ನಟಿ ಕಿಯಾರಾ ಅಡ್ವಾಣಿ ಅವರು ಇತ್ತೀಚೆಗೆ ಸಿದ್ದಾರ್ಥ್ ಮಲ್ಹೋತ್ರಾ ಜೊತೆ ಮದುವೆ ಆದರು. ಈ ಜೋಡಿ ಮತ್ತೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದೆ. ಈಗ ಕಿಯಾರಾ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ.

1 / 5
ನಟಿಯರು ಫೋಟೋಶೂಟ್ ಮಾಡಿಸೋದು ಕಾಮನ್. ಆದರೆ, ಕಿಯಾರಾ ಫೋಟೋಶೂಟ್ ಭಿನ್ನವಾಗಿದೆ. ಮ್ಯಾಂಗೋ ಬಣ್ಣದ ಡ್ರೆಸ್​ನಲ್ಲಿ ಕಿಯಾರಾ ಗಮನ ಸೆಳೆದಿದ್ದಾರೆ. ಫೋಟೋ ಬ್ಯಾಕ್​ಗ್ರೌಂಡ್​ಕೂಡ ಮ್ಯಾಂಗೋ ಬಣ್ಣದಲ್ಲೇ ಇದೆ. ಜ್ಯೂಸ್ ಕಂಪನಿಯೊಂದರ ಜಾಹೀರಾತಿಗೆ ಅವರು ಈ ರೀತಿಯ ಡ್ರೆಸ್ ಧರಿಸಿದ್ದಾರೆ.

ನಟಿಯರು ಫೋಟೋಶೂಟ್ ಮಾಡಿಸೋದು ಕಾಮನ್. ಆದರೆ, ಕಿಯಾರಾ ಫೋಟೋಶೂಟ್ ಭಿನ್ನವಾಗಿದೆ. ಮ್ಯಾಂಗೋ ಬಣ್ಣದ ಡ್ರೆಸ್​ನಲ್ಲಿ ಕಿಯಾರಾ ಗಮನ ಸೆಳೆದಿದ್ದಾರೆ. ಫೋಟೋ ಬ್ಯಾಕ್​ಗ್ರೌಂಡ್​ಕೂಡ ಮ್ಯಾಂಗೋ ಬಣ್ಣದಲ್ಲೇ ಇದೆ. ಜ್ಯೂಸ್ ಕಂಪನಿಯೊಂದರ ಜಾಹೀರಾತಿಗೆ ಅವರು ಈ ರೀತಿಯ ಡ್ರೆಸ್ ಧರಿಸಿದ್ದಾರೆ.

2 / 5
ಈ ಫೋಟೋಗಳನ್ನು ಕಿಯಾರಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವರ ಬೋಲ್ಡ್ ಫೋಟೋ ಫ್ಯಾನ್ಸ್​​ಗೆ ಇಷ್ಟವಾಗಿದೆ.

ಈ ಫೋಟೋಗಳನ್ನು ಕಿಯಾರಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವರ ಬೋಲ್ಡ್ ಫೋಟೋ ಫ್ಯಾನ್ಸ್​​ಗೆ ಇಷ್ಟವಾಗಿದೆ.

3 / 5
ಕಿಯಾರಾ ಅವರು ‘ಶೇರ್ಷಾ’ ಬಳಿಕ ಬ್ಯಾಕ್​ ಟು ಬ್ಯಾಕ್ ಗೆಲುವು ಕಾಣುತ್ತಿದ್ದಾರೆ. ಸದ್ಯ ರಾಮ್ ಚರಣ್ ನಟನೆಯ 15ನೇ ಚಿತ್ರದ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ.

ಕಿಯಾರಾ ಅವರು ‘ಶೇರ್ಷಾ’ ಬಳಿಕ ಬ್ಯಾಕ್​ ಟು ಬ್ಯಾಕ್ ಗೆಲುವು ಕಾಣುತ್ತಿದ್ದಾರೆ. ಸದ್ಯ ರಾಮ್ ಚರಣ್ ನಟನೆಯ 15ನೇ ಚಿತ್ರದ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ.

4 / 5
ಕಿಯಾರಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರನ್ನು ಸುಮಾರು 3 ಕೋಟಿ ಮಂದಿ ಹಿಂಬಾಲಿಸುತ್ತಿದ್ದಾರೆ.

ಕಿಯಾರಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರನ್ನು ಸುಮಾರು 3 ಕೋಟಿ ಮಂದಿ ಹಿಂಬಾಲಿಸುತ್ತಿದ್ದಾರೆ.

5 / 5
Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?