AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kriti Shetty: ಸೀರೆಯುಟ್ಟು ಬಂದ ಮಂಗಳೂರು ಚೆಲುವೆ ಕೃತಿ ಶೆಟ್ಟಿ

Krithi Shetty: ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ ತೆಲುಗು, ತಮಿಳು ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ. ನಟಿಯ ಅಂದದ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: May 11, 2023 | 11:16 PM

ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ ಹುಟ್ಟಿದ್ದು ಮುಂಬೈನಲ್ಲಿ ಸಕ್ರಿಯವಾಗಿರುವುದು ತೆಲುಗು ಚಿತ್ರರಂಗದಲ್ಲಿ.

ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ ಹುಟ್ಟಿದ್ದು ಮುಂಬೈನಲ್ಲಿ ಸಕ್ರಿಯವಾಗಿರುವುದು ತೆಲುಗು ಚಿತ್ರರಂಗದಲ್ಲಿ.

1 / 5
ತುಳು ಕುಟುಂಬದ ಚೆಲುವೆ ಕೃತಿ ಶೆಟ್ಟಿ ತೆಲುಗಿನ ಟಾಪ್ ನಟಿಯರಲ್ಲಿ ಒಬ್ಬರು.

ತುಳು ಕುಟುಂಬದ ಚೆಲುವೆ ಕೃತಿ ಶೆಟ್ಟಿ ತೆಲುಗಿನ ಟಾಪ್ ನಟಿಯರಲ್ಲಿ ಒಬ್ಬರು.

2 / 5
ಕೃತಿ ಶೆಟ್ಟಿ ಮೊದಲು ನಟಿಸಿದ್ದು ಹೃತಿಕ್ ರೋಷನ್ ನಟನೆಯ ಸೂಪರ್ 30 ಸಿನಿಮಾದ ಒಂದು ಸಣ್ಣ ಪಾತ್ರದಲ್ಲಿ

ಕೃತಿ ಶೆಟ್ಟಿ ಮೊದಲು ನಟಿಸಿದ್ದು ಹೃತಿಕ್ ರೋಷನ್ ನಟನೆಯ ಸೂಪರ್ 30 ಸಿನಿಮಾದ ಒಂದು ಸಣ್ಣ ಪಾತ್ರದಲ್ಲಿ

3 / 5
ತೆಲುಗು ಮಾತ್ರವಲ್ಲದೆ ತಮಿಳು ಸಿನಿಮಾಗಳಲ್ಲಿಯೂ ಕೃತಿ ಶೆಟ್ಟಿ ನಟಿಸಿದ್ದು, ಇದೀಗ ತಮಿಳು ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ.

ತೆಲುಗು ಮಾತ್ರವಲ್ಲದೆ ತಮಿಳು ಸಿನಿಮಾಗಳಲ್ಲಿಯೂ ಕೃತಿ ಶೆಟ್ಟಿ ನಟಿಸಿದ್ದು, ಇದೀಗ ತಮಿಳು ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ.

4 / 5
ಕೃತಿ ಶೆಟ್ಟಿ ನಾಯಕಿಯಾಗಿ ನಟಿಸಿರುವ ಕಸ್ಟಡಿ ಸಿನಿಮಾ ಮೇ 12 ರಂದು ತೆರೆಗೆ ಬರಲಿದೆ. ಸಿನಿಮಾದಲ್ಲಿ ನಾಗ ಚೈತನ್ಯ ನಾಯಕ.

ಕೃತಿ ಶೆಟ್ಟಿ ನಾಯಕಿಯಾಗಿ ನಟಿಸಿರುವ ಕಸ್ಟಡಿ ಸಿನಿಮಾ ಮೇ 12 ರಂದು ತೆರೆಗೆ ಬರಲಿದೆ. ಸಿನಿಮಾದಲ್ಲಿ ನಾಗ ಚೈತನ್ಯ ನಾಯಕ.

5 / 5
Follow us
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ