Sign In

By signing in or creating an account, you agree with Associated Broadcasting Company's Terms & Conditions and Privacy Policy.

Kriti Shetty: ಸೀರೆಯುಟ್ಟು ಬಂದ ಮಂಗಳೂರು ಚೆಲುವೆ ಕೃತಿ ಶೆಟ್ಟಿ

Krithi Shetty: ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ ತೆಲುಗು, ತಮಿಳು ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ. ನಟಿಯ ಅಂದದ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: May 11, 2023 | 11:16 PM

ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ ಹುಟ್ಟಿದ್ದು ಮುಂಬೈನಲ್ಲಿ ಸಕ್ರಿಯವಾಗಿರುವುದು ತೆಲುಗು ಚಿತ್ರರಂಗದಲ್ಲಿ.

ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ ಹುಟ್ಟಿದ್ದು ಮುಂಬೈನಲ್ಲಿ ಸಕ್ರಿಯವಾಗಿರುವುದು ತೆಲುಗು ಚಿತ್ರರಂಗದಲ್ಲಿ.

1 / 5
ತುಳು ಕುಟುಂಬದ ಚೆಲುವೆ ಕೃತಿ ಶೆಟ್ಟಿ ತೆಲುಗಿನ ಟಾಪ್ ನಟಿಯರಲ್ಲಿ ಒಬ್ಬರು.

ತುಳು ಕುಟುಂಬದ ಚೆಲುವೆ ಕೃತಿ ಶೆಟ್ಟಿ ತೆಲುಗಿನ ಟಾಪ್ ನಟಿಯರಲ್ಲಿ ಒಬ್ಬರು.

2 / 5
ಕೃತಿ ಶೆಟ್ಟಿ ಮೊದಲು ನಟಿಸಿದ್ದು ಹೃತಿಕ್ ರೋಷನ್ ನಟನೆಯ ಸೂಪರ್ 30 ಸಿನಿಮಾದ ಒಂದು ಸಣ್ಣ ಪಾತ್ರದಲ್ಲಿ

ಕೃತಿ ಶೆಟ್ಟಿ ಮೊದಲು ನಟಿಸಿದ್ದು ಹೃತಿಕ್ ರೋಷನ್ ನಟನೆಯ ಸೂಪರ್ 30 ಸಿನಿಮಾದ ಒಂದು ಸಣ್ಣ ಪಾತ್ರದಲ್ಲಿ

3 / 5
ತೆಲುಗು ಮಾತ್ರವಲ್ಲದೆ ತಮಿಳು ಸಿನಿಮಾಗಳಲ್ಲಿಯೂ ಕೃತಿ ಶೆಟ್ಟಿ ನಟಿಸಿದ್ದು, ಇದೀಗ ತಮಿಳು ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ.

ತೆಲುಗು ಮಾತ್ರವಲ್ಲದೆ ತಮಿಳು ಸಿನಿಮಾಗಳಲ್ಲಿಯೂ ಕೃತಿ ಶೆಟ್ಟಿ ನಟಿಸಿದ್ದು, ಇದೀಗ ತಮಿಳು ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ.

4 / 5
ಕೃತಿ ಶೆಟ್ಟಿ ನಾಯಕಿಯಾಗಿ ನಟಿಸಿರುವ ಕಸ್ಟಡಿ ಸಿನಿಮಾ ಮೇ 12 ರಂದು ತೆರೆಗೆ ಬರಲಿದೆ. ಸಿನಿಮಾದಲ್ಲಿ ನಾಗ ಚೈತನ್ಯ ನಾಯಕ.

ಕೃತಿ ಶೆಟ್ಟಿ ನಾಯಕಿಯಾಗಿ ನಟಿಸಿರುವ ಕಸ್ಟಡಿ ಸಿನಿಮಾ ಮೇ 12 ರಂದು ತೆರೆಗೆ ಬರಲಿದೆ. ಸಿನಿಮಾದಲ್ಲಿ ನಾಗ ಚೈತನ್ಯ ನಾಯಕ.

5 / 5
Follow us
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ