AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಕಿನಿ ಧರಿಸಿ ಸಮುದ್ರದ ಮಧ್ಯೆ ನಿಂತ ಕುಬ್ರಾ ಸೇಠ್; ಇಲ್ಲಿದೆ ಗ್ಯಾಲರಿ

ಕುಬ್ರಾ ಈಗ ವೆಕೇಶನ್ ತೆರಳಿದ್ದಾರೆ. ಅದರ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗಳಲ್ಲಿ ಸಖತ್ ಹಾಟ್ ಆಗಿ ಅವರು ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ. ಈ ರೀತಿಯ ಫೋಟೋಗಳನ್ನು ಹಂಚಿಕೊಂಡಾಗ ನೆಗೆಟಿವ್ ವಿಮರ್ಶೆಗಳು ಬರುತ್ತವೆ. ಹೀಗಾಗಿ ಕುಬ್ರಾ ಅವರು ಕಮೆಂಟ್ ಆಯ್ಕೆಯನ್ನು ಆಫ್ ಮಾಡಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on:Aug 19, 2023 | 2:38 PM

ನಟಿ ಕುಬ್ರಾ ಸೇಠ್ ಅವರಿಗೆ ಚಿತ್ರರಂಗದಲ್ಲಿ ಸಖತ್ ಬೇಡಿಕೆ ಇದೆ. ಹಲವು ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ. ಸಿನಿಮಾ ಮಾತ್ರವಲ್ಲದೆ ವೆಬ್ ಸೀರಿಸ್​ ಲೋಕದಲ್ಲೂ ಕುಬ್ರಾ ಬೇಡಿಕೆ ಉಳಿಸಿಕೊಂಡಿದ್ದಾರೆ.

ನಟಿ ಕುಬ್ರಾ ಸೇಠ್ ಅವರಿಗೆ ಚಿತ್ರರಂಗದಲ್ಲಿ ಸಖತ್ ಬೇಡಿಕೆ ಇದೆ. ಹಲವು ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ. ಸಿನಿಮಾ ಮಾತ್ರವಲ್ಲದೆ ವೆಬ್ ಸೀರಿಸ್​ ಲೋಕದಲ್ಲೂ ಕುಬ್ರಾ ಬೇಡಿಕೆ ಉಳಿಸಿಕೊಂಡಿದ್ದಾರೆ.

1 / 7
ಕುಬ್ರಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಅಭಿಮಾನಿಗಳಿಗಾಗಿ ಆಗಾಗ ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಇದರ ಜೊತೆಗೆ ಅವರು ಅಡಲ್ಟ್ ಜೋಕ್​ಗಳನ್ನು ಕೂಡ ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ.

ಕುಬ್ರಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಅಭಿಮಾನಿಗಳಿಗಾಗಿ ಆಗಾಗ ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಇದರ ಜೊತೆಗೆ ಅವರು ಅಡಲ್ಟ್ ಜೋಕ್​ಗಳನ್ನು ಕೂಡ ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ.

2 / 7
ಕುಬ್ರಾ ಈಗ ವೆಕೇಶನ್ ತೆರಳಿದ್ದಾರೆ. ಅದರ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗಳಲ್ಲಿ ಸಖತ್ ಹಾಟ್ ಆಗಿ ಅವರು ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ಕುಬ್ರಾ ಈಗ ವೆಕೇಶನ್ ತೆರಳಿದ್ದಾರೆ. ಅದರ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗಳಲ್ಲಿ ಸಖತ್ ಹಾಟ್ ಆಗಿ ಅವರು ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

3 / 7
ಈ ರೀತಿಯ ಫೋಟೋಗಳನ್ನು ಹಂಚಿಕೊಂಡಾಗ ನೆಗೆಟಿವ್ ವಿಮರ್ಶೆಗಳು ಬರುತ್ತವೆ. ‘ಬಟ್ಟೆ ಹಾಕಿಕೊಳ್ಳಿ ಮೇಡಂ’ ಎಂದೆಲ್ಲ ಹೇಳುತ್ತಾರೆ. ಈ ಕಾರಣದಿಂದಲೇ ಕುಬ್ರಾ ಅವರು ಕಮೆಂಟ್ ಆಯ್ಕೆಯನ್ನು ಆಫ್ ಮಾಡಿದ್ದಾರೆ.

ಈ ರೀತಿಯ ಫೋಟೋಗಳನ್ನು ಹಂಚಿಕೊಂಡಾಗ ನೆಗೆಟಿವ್ ವಿಮರ್ಶೆಗಳು ಬರುತ್ತವೆ. ‘ಬಟ್ಟೆ ಹಾಕಿಕೊಳ್ಳಿ ಮೇಡಂ’ ಎಂದೆಲ್ಲ ಹೇಳುತ್ತಾರೆ. ಈ ಕಾರಣದಿಂದಲೇ ಕುಬ್ರಾ ಅವರು ಕಮೆಂಟ್ ಆಯ್ಕೆಯನ್ನು ಆಫ್ ಮಾಡಿದ್ದಾರೆ.

4 / 7
ಕುಬ್ರಾ ಟ್ರಿಪ್ ತೆರಳಿದ್ದು ಆಸ್ಟ್ರೇಲಿಯಾಗೆ. ಈ ಕಾರಣಕ್ಕೆ ಅವರು ಆಸ್ಟ್ರೇಲಿಯಾ ಪ್ರವಾಸೋದ್ಯಮಕ್ಕೆ ಧನ್ಯವಾದ ಹೇಳಿದ್ದಾರೆ. ಸಮುದ್ರದಲ್ಲಿ ಕಂಡ ತಿಮಿಂಗಿಲವನ್ನು ನೋಡಿ ಅವರು ಖುಷಿಪಟ್ಟಿರುವುದಾಗಿ ಹೇಳಿಕೊಂಡಿದ್ದಾರೆ.

ಕುಬ್ರಾ ಟ್ರಿಪ್ ತೆರಳಿದ್ದು ಆಸ್ಟ್ರೇಲಿಯಾಗೆ. ಈ ಕಾರಣಕ್ಕೆ ಅವರು ಆಸ್ಟ್ರೇಲಿಯಾ ಪ್ರವಾಸೋದ್ಯಮಕ್ಕೆ ಧನ್ಯವಾದ ಹೇಳಿದ್ದಾರೆ. ಸಮುದ್ರದಲ್ಲಿ ಕಂಡ ತಿಮಿಂಗಿಲವನ್ನು ನೋಡಿ ಅವರು ಖುಷಿಪಟ್ಟಿರುವುದಾಗಿ ಹೇಳಿಕೊಂಡಿದ್ದಾರೆ.

5 / 7
ಕುಬ್ರಾ ಚಿತ್ರರಂಗಕ್ಕೆ ಕಾಲಿಟ್ಟಿದ್ದು 2011ರಲ್ಲಿ. ಸಲ್ಮಾನ್ ಖಾನ್ ನಟನೆಯ ‘ರೆಡಿ’ ಚಿತ್ರದ ಮೂಲಕ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಆ ಬಳಿಕ ಅವರು ಕೆಲವು ಚಿತ್ರಗಳಲ್ಲಿ ಬಣ್ಣ ಹಚ್ಚಿ ಗಮನ ಸೆಳೆದಿದ್ದಾರೆ.

ಕುಬ್ರಾ ಚಿತ್ರರಂಗಕ್ಕೆ ಕಾಲಿಟ್ಟಿದ್ದು 2011ರಲ್ಲಿ. ಸಲ್ಮಾನ್ ಖಾನ್ ನಟನೆಯ ‘ರೆಡಿ’ ಚಿತ್ರದ ಮೂಲಕ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಆ ಬಳಿಕ ಅವರು ಕೆಲವು ಚಿತ್ರಗಳಲ್ಲಿ ಬಣ್ಣ ಹಚ್ಚಿ ಗಮನ ಸೆಳೆದಿದ್ದಾರೆ.

6 / 7
2017ರಲ್ಲಿ ವೆಬ್​ ಸೀರಿಸ್ ಲೋಕಕ್ಕೆ ಕಾಲಿಟ್ಟರು ಕುಬ್ರಾ. ‘ಸೇಕ್ರೆಡ್ ಗೇಮ್ಸ್’ ವೆಬ್ ಸೀರಿಸ್ ಮೂಲಕ ಅವರು ಗಮನ ಸೆಳೆದರು. ಅವರು ಮಾಡಿದ್ದ ಕುಕೂ ಪಾತ್ರ ಸಾಕಷ್ಟು ಗಮನ ಸೆಳೆದಿತ್ತು.

2017ರಲ್ಲಿ ವೆಬ್​ ಸೀರಿಸ್ ಲೋಕಕ್ಕೆ ಕಾಲಿಟ್ಟರು ಕುಬ್ರಾ. ‘ಸೇಕ್ರೆಡ್ ಗೇಮ್ಸ್’ ವೆಬ್ ಸೀರಿಸ್ ಮೂಲಕ ಅವರು ಗಮನ ಸೆಳೆದರು. ಅವರು ಮಾಡಿದ್ದ ಕುಕೂ ಪಾತ್ರ ಸಾಕಷ್ಟು ಗಮನ ಸೆಳೆದಿತ್ತು.

7 / 7

Published On - 2:34 pm, Sat, 19 August 23

Follow us
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ