AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

48ರ ಪ್ರಾಯದಲ್ಲೂ ಗ್ಲಾಮರ್​ನಿಂದ ಸೆಳೆಯುವ ಸುಂದರಿ ಮಲೈಕಾ ಅರೋರಾ ಫಿಟ್ನೆಸ್​ಗೆ ಮನಸೋಲದವರಿಲ್ಲ

ನಟಿ ಮಲೈಕಾ ಅರೋರಾ ಅವರಿಗೆ ಈಗ 48ರ ಪ್ರಾಯ. ಈ ವಯಸ್ಸಿನಲ್ಲೂ ಅವರು ತಮ್ಮ ಗ್ಲಾಮರ್​ನಿಂದ ಗಮನ ಸೆಳೆಯುತ್ತಾರೆ. ಅವರ ಫೋಟೋಗಳು ಆಗಾಗ ವೈರಲ್​ ಆಗುತ್ತಲೇ ಇರುತ್ತವೆ.

TV9 Web
| Edited By: |

Updated on: Dec 20, 2021 | 4:07 PM

Share
ನಟಿ ಮಲೈಕಾ ಅರೋರಾ ಅವರು ಹಲವು ವರ್ಷಗಳಿಂದ ಬಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಈಗಲೂ ಅವರಿಗೆ ಸಖತ್​ ಡಿಮ್ಯಾಂಡ್​ ಇದೆ.

Actress Malaika Arora thigh high slit dress photos mdn

1 / 5
ಅನೇಕ ಐಟಂ ಸಾಂಗ್​ಗಳಲ್ಲಿ ಮಲೈಕಾ ಅರೋರಾ ಮಿಂಚು ಹರಿಸಿದ್ದಾರೆ. ನಟನೆಯಲ್ಲೂ ಅವರು ತಮ್ಮ ಸಾಮರ್ಥ್ಯವನ್ನು ಸಾಬೀತು ಪಡಿಸಿದ್ದಾರೆ. ಅನೇಕ ರಿಯಾಲಿಟಿ ಶೋಗಳಿಗೆ ಜಡ್ಜ್​ ಆಗಿದ್ದಾರೆ.

Actress Malaika Arora thigh high slit dress photos mdn

2 / 5
ಫಿಟ್ನೆಸ್​ ಬಗ್ಗೆ ಮಲೈಕಾ ಅರೋರಾ ಹೆಚ್ಚು ಕಾಳಜಿ ವಹಿಸುತ್ತಾರೆ. ಜಿಮ್​ನಲ್ಲಿ ವರ್ಕೌಟ್​ ಮಾಡುವ ಅವರು, ಯೋಗಾಸನದಲ್ಲೂ ಪಳಗಿದ್ದಾರೆ.

ಫಿಟ್ನೆಸ್​ ಬಗ್ಗೆ ಮಲೈಕಾ ಅರೋರಾ ಹೆಚ್ಚು ಕಾಳಜಿ ವಹಿಸುತ್ತಾರೆ. ಜಿಮ್​ನಲ್ಲಿ ವರ್ಕೌಟ್​ ಮಾಡುವ ಅವರು, ಯೋಗಾಸನದಲ್ಲೂ ಪಳಗಿದ್ದಾರೆ.

3 / 5
ಹದಿಹರೆಯದ ಹುಡುಗಿಯರೂ ನಾಚುವಂತೆ ಮಲೈಕಾ ಅರೋರಾ ಫಿಟ್ನೆಸ್​ ಕಾಪಾಡಿಕೊಂಡಿದ್ದಾರೆ. ಈ ವಿಚಾರದಲ್ಲಿ ಅವರು ಎಲ್ಲರಿಗೂ ಮಾದರಿ ಆಗಿದ್ದಾರೆ. ಅವರ ಅಭಿಮಾನಿ ಬಳಗ ದೊಡ್ಡದಾಗಿದೆ.

ಹದಿಹರೆಯದ ಹುಡುಗಿಯರೂ ನಾಚುವಂತೆ ಮಲೈಕಾ ಅರೋರಾ ಫಿಟ್ನೆಸ್​ ಕಾಪಾಡಿಕೊಂಡಿದ್ದಾರೆ. ಈ ವಿಚಾರದಲ್ಲಿ ಅವರು ಎಲ್ಲರಿಗೂ ಮಾದರಿ ಆಗಿದ್ದಾರೆ. ಅವರ ಅಭಿಮಾನಿ ಬಳಗ ದೊಡ್ಡದಾಗಿದೆ.

4 / 5
ನಟ ಅರ್ಜುನ್​ ಕಪೂರ್​ ಜತೆ ಮಲೈಕಾ ಅರೋರಾ ಡೇಟಿಂಗ್​ ನಡೆಸುತ್ತಿದ್ದಾರೆ. ಅನೇಕ ಸಂದರ್ಭಗಳಲ್ಲಿ ಅವರು ಜೊತೆಯಾಗಿ ಕಾಣಿಸಿಕೊಂಡಿದ್ದುಂಟು. ತಮ್ಮ ಸಂಬಂಧವನ್ನು ಮಲೈಕಾ ಎಂದಿಗೂ ಮುಚ್ಚಿಟ್ಟಿಲ್ಲ.

ನಟ ಅರ್ಜುನ್​ ಕಪೂರ್​ ಜತೆ ಮಲೈಕಾ ಅರೋರಾ ಡೇಟಿಂಗ್​ ನಡೆಸುತ್ತಿದ್ದಾರೆ. ಅನೇಕ ಸಂದರ್ಭಗಳಲ್ಲಿ ಅವರು ಜೊತೆಯಾಗಿ ಕಾಣಿಸಿಕೊಂಡಿದ್ದುಂಟು. ತಮ್ಮ ಸಂಬಂಧವನ್ನು ಮಲೈಕಾ ಎಂದಿಗೂ ಮುಚ್ಚಿಟ್ಟಿಲ್ಲ.

5 / 5
Follow Us
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ
ನಾಗೇಂದ್ರ ಆಯ್ತು, ಇನ್ನೊಂದು ವಿಕೆಟ್ ಪತನವಾಗುತ್ತೆ: ಆರ್ ಅಶೋಕ್
ನಾಗೇಂದ್ರ ಆಯ್ತು, ಇನ್ನೊಂದು ವಿಕೆಟ್ ಪತನವಾಗುತ್ತೆ: ಆರ್ ಅಶೋಕ್