AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಯ್​ಫ್ರೆಂಡ್ ಜೊತೆ ಅದ್ಧೂರಿ ವಿವಾಹವಾದ ‘ಅರ್ಜುನ’ ಸಿನಿಮಾ ನಟಿ ಮೀರಾ

Meera Chopra: ಕನ್ನಡದ ‘ಅರ್ಜುನ್’ ಸೇರಿದಂತೆ ಹಲವು ದಕ್ಷಿಣ ಭಾರತದ ಸಿನಿಮಾಗಳಲ್ಲಿ ನಟಿಸಿರುವ ನಟಿ ಮೀರಾ ಚೋಪ್ರಾ, ಬಾಯ್​ಫ್ರೆಂಡ್ ಜೊತೆ ವಿವಾಹವಾಗಿದ್ದಾರೆ.

ಮಂಜುನಾಥ ಸಿ.
|

Updated on: Mar 12, 2024 | 8:41 PM

Share
ದರ್ಶನ್ ನಟನೆಯ ‘ಅರ್ಜುನ್’ ಸಿನಿಮಾ ಸೇರಿದಂತೆ ದಕ್ಷಿಣದ ಹಲವು ಸಿನಿಮಾಗಳಲ್ಲಿ ನಟಿಸಿರುವ ನಟಿ ಮೀರಾ ಚೋಪ್ರಾ ವಿವಾಹವಾಗಿದ್ದಾರೆ.

ದರ್ಶನ್ ನಟನೆಯ ‘ಅರ್ಜುನ್’ ಸಿನಿಮಾ ಸೇರಿದಂತೆ ದಕ್ಷಿಣದ ಹಲವು ಸಿನಿಮಾಗಳಲ್ಲಿ ನಟಿಸಿರುವ ನಟಿ ಮೀರಾ ಚೋಪ್ರಾ ವಿವಾಹವಾಗಿದ್ದಾರೆ.

1 / 7
ತೆಲುಗು ತಮಿಳಿನ ಹಲವು ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿರುವ ಮೀರಾ ಚೋಪ್ರಾ, ತಮ್ಮ ಬಾಯ್​ಫ್ರೆಂಡ್ ರಕ್ಷಿತ್ ಕೇಜ್ರಿವಾಲ್ ಜೊತೆ ಅದ್ಧೂರಿಯಾಗಿ ವಿವಾಹವಾಗಿದ್ದಾರೆ.

ತೆಲುಗು ತಮಿಳಿನ ಹಲವು ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿರುವ ಮೀರಾ ಚೋಪ್ರಾ, ತಮ್ಮ ಬಾಯ್​ಫ್ರೆಂಡ್ ರಕ್ಷಿತ್ ಕೇಜ್ರಿವಾಲ್ ಜೊತೆ ಅದ್ಧೂರಿಯಾಗಿ ವಿವಾಹವಾಗಿದ್ದಾರೆ.

2 / 7
ತಮ್ಮ ಕಾಲೇಜು ಸಮಯದ ಗೆಳೆಯ ರಕ್ಷಿತ್ ಜೊತೆ ಮೀರಾ ಚೋಪ್ರಾ ವಿವಾಹವಾಗಿದ್ದು, ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ತಮ್ಮ ಕಾಲೇಜು ಸಮಯದ ಗೆಳೆಯ ರಕ್ಷಿತ್ ಜೊತೆ ಮೀರಾ ಚೋಪ್ರಾ ವಿವಾಹವಾಗಿದ್ದು, ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

3 / 7
ಮೀರಾ ಚೋಪ್ರಾ ವಿವಾಹವಾಗಿರುವ ರಕ್ಷಿತ್ ಕೇಜ್ರಿವಾಲ್ ಉದ್ಯಮಿಯಾಗಿದ್ದು, ಅವರ ಕುಟುಂಬವು ಸಹ ಉದ್ಯಮಿಗಳ ಕುಟುಂಬವೇ ಆಗಿದೆ.

ಮೀರಾ ಚೋಪ್ರಾ ವಿವಾಹವಾಗಿರುವ ರಕ್ಷಿತ್ ಕೇಜ್ರಿವಾಲ್ ಉದ್ಯಮಿಯಾಗಿದ್ದು, ಅವರ ಕುಟುಂಬವು ಸಹ ಉದ್ಯಮಿಗಳ ಕುಟುಂಬವೇ ಆಗಿದೆ.

4 / 7
ಮೀರಾ ಚೋಪ್ರಾ, ಪವನ್ ಕಲ್ಯಾಣ್ ನಟನೆಯ ‘ಬಂಗಾರಂ’, ನಾಗಾರ್ಜುನ ಜೊತೆ ‘ಗ್ರಿಕ್ಕು ವೀರುಡು’ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಮೀರಾ ಚೋಪ್ರಾ, ಪವನ್ ಕಲ್ಯಾಣ್ ನಟನೆಯ ‘ಬಂಗಾರಂ’, ನಾಗಾರ್ಜುನ ಜೊತೆ ‘ಗ್ರಿಕ್ಕು ವೀರುಡು’ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

5 / 7
2008 ರಲ್ಲಿ ಬಿಡುಗಡೆ ಆಗಿದ್ದ ದರ್ಶನ್ ತೂಗುದೀಪ ನಟನೆಯ ‘ಅರ್ಜುನ್’ ಸಿನಿಮಾದಲ್ಲಿ ಮೀರಾ ನಾಯಕಿಯಾಗಿದ್ದರು.

2008 ರಲ್ಲಿ ಬಿಡುಗಡೆ ಆಗಿದ್ದ ದರ್ಶನ್ ತೂಗುದೀಪ ನಟನೆಯ ‘ಅರ್ಜುನ್’ ಸಿನಿಮಾದಲ್ಲಿ ಮೀರಾ ನಾಯಕಿಯಾಗಿದ್ದರು.

6 / 7
‘ಮುಂಗಾರು ಮಳೆ’ ಸಿನಿಮಾದ ತೆಲುಗು ರೀಮೇಕ್ ‘ವಾನ’ ಸಿನಿಮಾನಲ್ಲಿಯೂ ಸಹ ಮೀರಾ ಚೋಪ್ರಾ ನಾಯಕಿಯಾಗಿ ನಟಿಸಿದ್ದರು.

‘ಮುಂಗಾರು ಮಳೆ’ ಸಿನಿಮಾದ ತೆಲುಗು ರೀಮೇಕ್ ‘ವಾನ’ ಸಿನಿಮಾನಲ್ಲಿಯೂ ಸಹ ಮೀರಾ ಚೋಪ್ರಾ ನಾಯಕಿಯಾಗಿ ನಟಿಸಿದ್ದರು.

7 / 7
Follow Us
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ