AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಯ್​ಫ್ರೆಂಡ್ ಜೊತೆ ಅದ್ಧೂರಿ ವಿವಾಹವಾದ ‘ಅರ್ಜುನ’ ಸಿನಿಮಾ ನಟಿ ಮೀರಾ

Meera Chopra: ಕನ್ನಡದ ‘ಅರ್ಜುನ್’ ಸೇರಿದಂತೆ ಹಲವು ದಕ್ಷಿಣ ಭಾರತದ ಸಿನಿಮಾಗಳಲ್ಲಿ ನಟಿಸಿರುವ ನಟಿ ಮೀರಾ ಚೋಪ್ರಾ, ಬಾಯ್​ಫ್ರೆಂಡ್ ಜೊತೆ ವಿವಾಹವಾಗಿದ್ದಾರೆ.

ಮಂಜುನಾಥ ಸಿ.
|

Updated on: Mar 12, 2024 | 8:41 PM

Share
ದರ್ಶನ್ ನಟನೆಯ ‘ಅರ್ಜುನ್’ ಸಿನಿಮಾ ಸೇರಿದಂತೆ ದಕ್ಷಿಣದ ಹಲವು ಸಿನಿಮಾಗಳಲ್ಲಿ ನಟಿಸಿರುವ ನಟಿ ಮೀರಾ ಚೋಪ್ರಾ ವಿವಾಹವಾಗಿದ್ದಾರೆ.

ದರ್ಶನ್ ನಟನೆಯ ‘ಅರ್ಜುನ್’ ಸಿನಿಮಾ ಸೇರಿದಂತೆ ದಕ್ಷಿಣದ ಹಲವು ಸಿನಿಮಾಗಳಲ್ಲಿ ನಟಿಸಿರುವ ನಟಿ ಮೀರಾ ಚೋಪ್ರಾ ವಿವಾಹವಾಗಿದ್ದಾರೆ.

1 / 7
ತೆಲುಗು ತಮಿಳಿನ ಹಲವು ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿರುವ ಮೀರಾ ಚೋಪ್ರಾ, ತಮ್ಮ ಬಾಯ್​ಫ್ರೆಂಡ್ ರಕ್ಷಿತ್ ಕೇಜ್ರಿವಾಲ್ ಜೊತೆ ಅದ್ಧೂರಿಯಾಗಿ ವಿವಾಹವಾಗಿದ್ದಾರೆ.

ತೆಲುಗು ತಮಿಳಿನ ಹಲವು ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿರುವ ಮೀರಾ ಚೋಪ್ರಾ, ತಮ್ಮ ಬಾಯ್​ಫ್ರೆಂಡ್ ರಕ್ಷಿತ್ ಕೇಜ್ರಿವಾಲ್ ಜೊತೆ ಅದ್ಧೂರಿಯಾಗಿ ವಿವಾಹವಾಗಿದ್ದಾರೆ.

2 / 7
ತಮ್ಮ ಕಾಲೇಜು ಸಮಯದ ಗೆಳೆಯ ರಕ್ಷಿತ್ ಜೊತೆ ಮೀರಾ ಚೋಪ್ರಾ ವಿವಾಹವಾಗಿದ್ದು, ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ತಮ್ಮ ಕಾಲೇಜು ಸಮಯದ ಗೆಳೆಯ ರಕ್ಷಿತ್ ಜೊತೆ ಮೀರಾ ಚೋಪ್ರಾ ವಿವಾಹವಾಗಿದ್ದು, ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

3 / 7
ಮೀರಾ ಚೋಪ್ರಾ ವಿವಾಹವಾಗಿರುವ ರಕ್ಷಿತ್ ಕೇಜ್ರಿವಾಲ್ ಉದ್ಯಮಿಯಾಗಿದ್ದು, ಅವರ ಕುಟುಂಬವು ಸಹ ಉದ್ಯಮಿಗಳ ಕುಟುಂಬವೇ ಆಗಿದೆ.

ಮೀರಾ ಚೋಪ್ರಾ ವಿವಾಹವಾಗಿರುವ ರಕ್ಷಿತ್ ಕೇಜ್ರಿವಾಲ್ ಉದ್ಯಮಿಯಾಗಿದ್ದು, ಅವರ ಕುಟುಂಬವು ಸಹ ಉದ್ಯಮಿಗಳ ಕುಟುಂಬವೇ ಆಗಿದೆ.

4 / 7
ಮೀರಾ ಚೋಪ್ರಾ, ಪವನ್ ಕಲ್ಯಾಣ್ ನಟನೆಯ ‘ಬಂಗಾರಂ’, ನಾಗಾರ್ಜುನ ಜೊತೆ ‘ಗ್ರಿಕ್ಕು ವೀರುಡು’ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಮೀರಾ ಚೋಪ್ರಾ, ಪವನ್ ಕಲ್ಯಾಣ್ ನಟನೆಯ ‘ಬಂಗಾರಂ’, ನಾಗಾರ್ಜುನ ಜೊತೆ ‘ಗ್ರಿಕ್ಕು ವೀರುಡು’ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

5 / 7
2008 ರಲ್ಲಿ ಬಿಡುಗಡೆ ಆಗಿದ್ದ ದರ್ಶನ್ ತೂಗುದೀಪ ನಟನೆಯ ‘ಅರ್ಜುನ್’ ಸಿನಿಮಾದಲ್ಲಿ ಮೀರಾ ನಾಯಕಿಯಾಗಿದ್ದರು.

2008 ರಲ್ಲಿ ಬಿಡುಗಡೆ ಆಗಿದ್ದ ದರ್ಶನ್ ತೂಗುದೀಪ ನಟನೆಯ ‘ಅರ್ಜುನ್’ ಸಿನಿಮಾದಲ್ಲಿ ಮೀರಾ ನಾಯಕಿಯಾಗಿದ್ದರು.

6 / 7
‘ಮುಂಗಾರು ಮಳೆ’ ಸಿನಿಮಾದ ತೆಲುಗು ರೀಮೇಕ್ ‘ವಾನ’ ಸಿನಿಮಾನಲ್ಲಿಯೂ ಸಹ ಮೀರಾ ಚೋಪ್ರಾ ನಾಯಕಿಯಾಗಿ ನಟಿಸಿದ್ದರು.

‘ಮುಂಗಾರು ಮಳೆ’ ಸಿನಿಮಾದ ತೆಲುಗು ರೀಮೇಕ್ ‘ವಾನ’ ಸಿನಿಮಾನಲ್ಲಿಯೂ ಸಹ ಮೀರಾ ಚೋಪ್ರಾ ನಾಯಕಿಯಾಗಿ ನಟಿಸಿದ್ದರು.

7 / 7
Follow Us
ಅಪ್ಪು ಪುತ್ಥಳಿ ಅನಾವರಣ: ಅಶ್ವಿನಿ ಪುನೀತ್​​ರಾಜ್​ಕುಮಾರ್ ಮಾತು
ಅಪ್ಪು ಪುತ್ಥಳಿ ಅನಾವರಣ: ಅಶ್ವಿನಿ ಪುನೀತ್​​ರಾಜ್​ಕುಮಾರ್ ಮಾತು
ವಾಹನ ಖರೀದಿದಾರರಿಗೆ ಶಾಕ್​! ಕಾರು, ಬೈಕ್ ಬೆಲೆಯಲ್ಲಿ ಏರಿಕೆ ಸಾಧ್ಯತೆ
ವಾಹನ ಖರೀದಿದಾರರಿಗೆ ಶಾಕ್​! ಕಾರು, ಬೈಕ್ ಬೆಲೆಯಲ್ಲಿ ಏರಿಕೆ ಸಾಧ್ಯತೆ
ರಾಜ್ಯದಲ್ಲಿ ಮತ್ತೆ ಬಸ್ ಟಿಕೆಟ್‌ ದರ ಹೆಚ್ಚಾಗುತ್ತಾ?
ರಾಜ್ಯದಲ್ಲಿ ಮತ್ತೆ ಬಸ್ ಟಿಕೆಟ್‌ ದರ ಹೆಚ್ಚಾಗುತ್ತಾ?
ಕೋರಮಂಗಲದಲ್ಲಿ 13 ಟನ್ ಹಸಿ ಕಸದಿಂದ ಇಂಧನ ಉತ್ಪಾದನೆ
ಕೋರಮಂಗಲದಲ್ಲಿ 13 ಟನ್ ಹಸಿ ಕಸದಿಂದ ಇಂಧನ ಉತ್ಪಾದನೆ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!