AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಯ್​ಫ್ರೆಂಡ್ ಜೊತೆ ಅದ್ಧೂರಿ ವಿವಾಹವಾದ ‘ಅರ್ಜುನ’ ಸಿನಿಮಾ ನಟಿ ಮೀರಾ

Meera Chopra: ಕನ್ನಡದ ‘ಅರ್ಜುನ್’ ಸೇರಿದಂತೆ ಹಲವು ದಕ್ಷಿಣ ಭಾರತದ ಸಿನಿಮಾಗಳಲ್ಲಿ ನಟಿಸಿರುವ ನಟಿ ಮೀರಾ ಚೋಪ್ರಾ, ಬಾಯ್​ಫ್ರೆಂಡ್ ಜೊತೆ ವಿವಾಹವಾಗಿದ್ದಾರೆ.

ಮಂಜುನಾಥ ಸಿ.
|

Updated on: Mar 12, 2024 | 8:41 PM

Share
ದರ್ಶನ್ ನಟನೆಯ ‘ಅರ್ಜುನ್’ ಸಿನಿಮಾ ಸೇರಿದಂತೆ ದಕ್ಷಿಣದ ಹಲವು ಸಿನಿಮಾಗಳಲ್ಲಿ ನಟಿಸಿರುವ ನಟಿ ಮೀರಾ ಚೋಪ್ರಾ ವಿವಾಹವಾಗಿದ್ದಾರೆ.

ದರ್ಶನ್ ನಟನೆಯ ‘ಅರ್ಜುನ್’ ಸಿನಿಮಾ ಸೇರಿದಂತೆ ದಕ್ಷಿಣದ ಹಲವು ಸಿನಿಮಾಗಳಲ್ಲಿ ನಟಿಸಿರುವ ನಟಿ ಮೀರಾ ಚೋಪ್ರಾ ವಿವಾಹವಾಗಿದ್ದಾರೆ.

1 / 7
ತೆಲುಗು ತಮಿಳಿನ ಹಲವು ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿರುವ ಮೀರಾ ಚೋಪ್ರಾ, ತಮ್ಮ ಬಾಯ್​ಫ್ರೆಂಡ್ ರಕ್ಷಿತ್ ಕೇಜ್ರಿವಾಲ್ ಜೊತೆ ಅದ್ಧೂರಿಯಾಗಿ ವಿವಾಹವಾಗಿದ್ದಾರೆ.

ತೆಲುಗು ತಮಿಳಿನ ಹಲವು ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿರುವ ಮೀರಾ ಚೋಪ್ರಾ, ತಮ್ಮ ಬಾಯ್​ಫ್ರೆಂಡ್ ರಕ್ಷಿತ್ ಕೇಜ್ರಿವಾಲ್ ಜೊತೆ ಅದ್ಧೂರಿಯಾಗಿ ವಿವಾಹವಾಗಿದ್ದಾರೆ.

2 / 7
ತಮ್ಮ ಕಾಲೇಜು ಸಮಯದ ಗೆಳೆಯ ರಕ್ಷಿತ್ ಜೊತೆ ಮೀರಾ ಚೋಪ್ರಾ ವಿವಾಹವಾಗಿದ್ದು, ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ತಮ್ಮ ಕಾಲೇಜು ಸಮಯದ ಗೆಳೆಯ ರಕ್ಷಿತ್ ಜೊತೆ ಮೀರಾ ಚೋಪ್ರಾ ವಿವಾಹವಾಗಿದ್ದು, ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

3 / 7
ಮೀರಾ ಚೋಪ್ರಾ ವಿವಾಹವಾಗಿರುವ ರಕ್ಷಿತ್ ಕೇಜ್ರಿವಾಲ್ ಉದ್ಯಮಿಯಾಗಿದ್ದು, ಅವರ ಕುಟುಂಬವು ಸಹ ಉದ್ಯಮಿಗಳ ಕುಟುಂಬವೇ ಆಗಿದೆ.

ಮೀರಾ ಚೋಪ್ರಾ ವಿವಾಹವಾಗಿರುವ ರಕ್ಷಿತ್ ಕೇಜ್ರಿವಾಲ್ ಉದ್ಯಮಿಯಾಗಿದ್ದು, ಅವರ ಕುಟುಂಬವು ಸಹ ಉದ್ಯಮಿಗಳ ಕುಟುಂಬವೇ ಆಗಿದೆ.

4 / 7
ಮೀರಾ ಚೋಪ್ರಾ, ಪವನ್ ಕಲ್ಯಾಣ್ ನಟನೆಯ ‘ಬಂಗಾರಂ’, ನಾಗಾರ್ಜುನ ಜೊತೆ ‘ಗ್ರಿಕ್ಕು ವೀರುಡು’ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಮೀರಾ ಚೋಪ್ರಾ, ಪವನ್ ಕಲ್ಯಾಣ್ ನಟನೆಯ ‘ಬಂಗಾರಂ’, ನಾಗಾರ್ಜುನ ಜೊತೆ ‘ಗ್ರಿಕ್ಕು ವೀರುಡು’ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

5 / 7
2008 ರಲ್ಲಿ ಬಿಡುಗಡೆ ಆಗಿದ್ದ ದರ್ಶನ್ ತೂಗುದೀಪ ನಟನೆಯ ‘ಅರ್ಜುನ್’ ಸಿನಿಮಾದಲ್ಲಿ ಮೀರಾ ನಾಯಕಿಯಾಗಿದ್ದರು.

2008 ರಲ್ಲಿ ಬಿಡುಗಡೆ ಆಗಿದ್ದ ದರ್ಶನ್ ತೂಗುದೀಪ ನಟನೆಯ ‘ಅರ್ಜುನ್’ ಸಿನಿಮಾದಲ್ಲಿ ಮೀರಾ ನಾಯಕಿಯಾಗಿದ್ದರು.

6 / 7
‘ಮುಂಗಾರು ಮಳೆ’ ಸಿನಿಮಾದ ತೆಲುಗು ರೀಮೇಕ್ ‘ವಾನ’ ಸಿನಿಮಾನಲ್ಲಿಯೂ ಸಹ ಮೀರಾ ಚೋಪ್ರಾ ನಾಯಕಿಯಾಗಿ ನಟಿಸಿದ್ದರು.

‘ಮುಂಗಾರು ಮಳೆ’ ಸಿನಿಮಾದ ತೆಲುಗು ರೀಮೇಕ್ ‘ವಾನ’ ಸಿನಿಮಾನಲ್ಲಿಯೂ ಸಹ ಮೀರಾ ಚೋಪ್ರಾ ನಾಯಕಿಯಾಗಿ ನಟಿಸಿದ್ದರು.

7 / 7
Follow Us
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!