AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಯ್​ಫ್ರೆಂಡ್ ಜೊತೆ ಅದ್ಧೂರಿ ವಿವಾಹವಾದ ‘ಅರ್ಜುನ’ ಸಿನಿಮಾ ನಟಿ ಮೀರಾ

Meera Chopra: ಕನ್ನಡದ ‘ಅರ್ಜುನ್’ ಸೇರಿದಂತೆ ಹಲವು ದಕ್ಷಿಣ ಭಾರತದ ಸಿನಿಮಾಗಳಲ್ಲಿ ನಟಿಸಿರುವ ನಟಿ ಮೀರಾ ಚೋಪ್ರಾ, ಬಾಯ್​ಫ್ರೆಂಡ್ ಜೊತೆ ವಿವಾಹವಾಗಿದ್ದಾರೆ.

ಮಂಜುನಾಥ ಸಿ.
|

Updated on: Mar 12, 2024 | 8:41 PM

Share
ದರ್ಶನ್ ನಟನೆಯ ‘ಅರ್ಜುನ್’ ಸಿನಿಮಾ ಸೇರಿದಂತೆ ದಕ್ಷಿಣದ ಹಲವು ಸಿನಿಮಾಗಳಲ್ಲಿ ನಟಿಸಿರುವ ನಟಿ ಮೀರಾ ಚೋಪ್ರಾ ವಿವಾಹವಾಗಿದ್ದಾರೆ.

ದರ್ಶನ್ ನಟನೆಯ ‘ಅರ್ಜುನ್’ ಸಿನಿಮಾ ಸೇರಿದಂತೆ ದಕ್ಷಿಣದ ಹಲವು ಸಿನಿಮಾಗಳಲ್ಲಿ ನಟಿಸಿರುವ ನಟಿ ಮೀರಾ ಚೋಪ್ರಾ ವಿವಾಹವಾಗಿದ್ದಾರೆ.

1 / 7
ತೆಲುಗು ತಮಿಳಿನ ಹಲವು ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿರುವ ಮೀರಾ ಚೋಪ್ರಾ, ತಮ್ಮ ಬಾಯ್​ಫ್ರೆಂಡ್ ರಕ್ಷಿತ್ ಕೇಜ್ರಿವಾಲ್ ಜೊತೆ ಅದ್ಧೂರಿಯಾಗಿ ವಿವಾಹವಾಗಿದ್ದಾರೆ.

ತೆಲುಗು ತಮಿಳಿನ ಹಲವು ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿರುವ ಮೀರಾ ಚೋಪ್ರಾ, ತಮ್ಮ ಬಾಯ್​ಫ್ರೆಂಡ್ ರಕ್ಷಿತ್ ಕೇಜ್ರಿವಾಲ್ ಜೊತೆ ಅದ್ಧೂರಿಯಾಗಿ ವಿವಾಹವಾಗಿದ್ದಾರೆ.

2 / 7
ತಮ್ಮ ಕಾಲೇಜು ಸಮಯದ ಗೆಳೆಯ ರಕ್ಷಿತ್ ಜೊತೆ ಮೀರಾ ಚೋಪ್ರಾ ವಿವಾಹವಾಗಿದ್ದು, ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ತಮ್ಮ ಕಾಲೇಜು ಸಮಯದ ಗೆಳೆಯ ರಕ್ಷಿತ್ ಜೊತೆ ಮೀರಾ ಚೋಪ್ರಾ ವಿವಾಹವಾಗಿದ್ದು, ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

3 / 7
ಮೀರಾ ಚೋಪ್ರಾ ವಿವಾಹವಾಗಿರುವ ರಕ್ಷಿತ್ ಕೇಜ್ರಿವಾಲ್ ಉದ್ಯಮಿಯಾಗಿದ್ದು, ಅವರ ಕುಟುಂಬವು ಸಹ ಉದ್ಯಮಿಗಳ ಕುಟುಂಬವೇ ಆಗಿದೆ.

ಮೀರಾ ಚೋಪ್ರಾ ವಿವಾಹವಾಗಿರುವ ರಕ್ಷಿತ್ ಕೇಜ್ರಿವಾಲ್ ಉದ್ಯಮಿಯಾಗಿದ್ದು, ಅವರ ಕುಟುಂಬವು ಸಹ ಉದ್ಯಮಿಗಳ ಕುಟುಂಬವೇ ಆಗಿದೆ.

4 / 7
ಮೀರಾ ಚೋಪ್ರಾ, ಪವನ್ ಕಲ್ಯಾಣ್ ನಟನೆಯ ‘ಬಂಗಾರಂ’, ನಾಗಾರ್ಜುನ ಜೊತೆ ‘ಗ್ರಿಕ್ಕು ವೀರುಡು’ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಮೀರಾ ಚೋಪ್ರಾ, ಪವನ್ ಕಲ್ಯಾಣ್ ನಟನೆಯ ‘ಬಂಗಾರಂ’, ನಾಗಾರ್ಜುನ ಜೊತೆ ‘ಗ್ರಿಕ್ಕು ವೀರುಡು’ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

5 / 7
2008 ರಲ್ಲಿ ಬಿಡುಗಡೆ ಆಗಿದ್ದ ದರ್ಶನ್ ತೂಗುದೀಪ ನಟನೆಯ ‘ಅರ್ಜುನ್’ ಸಿನಿಮಾದಲ್ಲಿ ಮೀರಾ ನಾಯಕಿಯಾಗಿದ್ದರು.

2008 ರಲ್ಲಿ ಬಿಡುಗಡೆ ಆಗಿದ್ದ ದರ್ಶನ್ ತೂಗುದೀಪ ನಟನೆಯ ‘ಅರ್ಜುನ್’ ಸಿನಿಮಾದಲ್ಲಿ ಮೀರಾ ನಾಯಕಿಯಾಗಿದ್ದರು.

6 / 7
‘ಮುಂಗಾರು ಮಳೆ’ ಸಿನಿಮಾದ ತೆಲುಗು ರೀಮೇಕ್ ‘ವಾನ’ ಸಿನಿಮಾನಲ್ಲಿಯೂ ಸಹ ಮೀರಾ ಚೋಪ್ರಾ ನಾಯಕಿಯಾಗಿ ನಟಿಸಿದ್ದರು.

‘ಮುಂಗಾರು ಮಳೆ’ ಸಿನಿಮಾದ ತೆಲುಗು ರೀಮೇಕ್ ‘ವಾನ’ ಸಿನಿಮಾನಲ್ಲಿಯೂ ಸಹ ಮೀರಾ ಚೋಪ್ರಾ ನಾಯಕಿಯಾಗಿ ನಟಿಸಿದ್ದರು.

7 / 7
Follow Us
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ