AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಯ್​ಫ್ರೆಂಡ್ ಜೊತೆ ಅದ್ಧೂರಿ ವಿವಾಹವಾದ ‘ಅರ್ಜುನ’ ಸಿನಿಮಾ ನಟಿ ಮೀರಾ

Meera Chopra: ಕನ್ನಡದ ‘ಅರ್ಜುನ್’ ಸೇರಿದಂತೆ ಹಲವು ದಕ್ಷಿಣ ಭಾರತದ ಸಿನಿಮಾಗಳಲ್ಲಿ ನಟಿಸಿರುವ ನಟಿ ಮೀರಾ ಚೋಪ್ರಾ, ಬಾಯ್​ಫ್ರೆಂಡ್ ಜೊತೆ ವಿವಾಹವಾಗಿದ್ದಾರೆ.

ಮಂಜುನಾಥ ಸಿ.
|

Updated on: Mar 12, 2024 | 8:41 PM

Share
ದರ್ಶನ್ ನಟನೆಯ ‘ಅರ್ಜುನ್’ ಸಿನಿಮಾ ಸೇರಿದಂತೆ ದಕ್ಷಿಣದ ಹಲವು ಸಿನಿಮಾಗಳಲ್ಲಿ ನಟಿಸಿರುವ ನಟಿ ಮೀರಾ ಚೋಪ್ರಾ ವಿವಾಹವಾಗಿದ್ದಾರೆ.

ದರ್ಶನ್ ನಟನೆಯ ‘ಅರ್ಜುನ್’ ಸಿನಿಮಾ ಸೇರಿದಂತೆ ದಕ್ಷಿಣದ ಹಲವು ಸಿನಿಮಾಗಳಲ್ಲಿ ನಟಿಸಿರುವ ನಟಿ ಮೀರಾ ಚೋಪ್ರಾ ವಿವಾಹವಾಗಿದ್ದಾರೆ.

1 / 7
ತೆಲುಗು ತಮಿಳಿನ ಹಲವು ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿರುವ ಮೀರಾ ಚೋಪ್ರಾ, ತಮ್ಮ ಬಾಯ್​ಫ್ರೆಂಡ್ ರಕ್ಷಿತ್ ಕೇಜ್ರಿವಾಲ್ ಜೊತೆ ಅದ್ಧೂರಿಯಾಗಿ ವಿವಾಹವಾಗಿದ್ದಾರೆ.

ತೆಲುಗು ತಮಿಳಿನ ಹಲವು ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿರುವ ಮೀರಾ ಚೋಪ್ರಾ, ತಮ್ಮ ಬಾಯ್​ಫ್ರೆಂಡ್ ರಕ್ಷಿತ್ ಕೇಜ್ರಿವಾಲ್ ಜೊತೆ ಅದ್ಧೂರಿಯಾಗಿ ವಿವಾಹವಾಗಿದ್ದಾರೆ.

2 / 7
ತಮ್ಮ ಕಾಲೇಜು ಸಮಯದ ಗೆಳೆಯ ರಕ್ಷಿತ್ ಜೊತೆ ಮೀರಾ ಚೋಪ್ರಾ ವಿವಾಹವಾಗಿದ್ದು, ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ತಮ್ಮ ಕಾಲೇಜು ಸಮಯದ ಗೆಳೆಯ ರಕ್ಷಿತ್ ಜೊತೆ ಮೀರಾ ಚೋಪ್ರಾ ವಿವಾಹವಾಗಿದ್ದು, ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

3 / 7
ಮೀರಾ ಚೋಪ್ರಾ ವಿವಾಹವಾಗಿರುವ ರಕ್ಷಿತ್ ಕೇಜ್ರಿವಾಲ್ ಉದ್ಯಮಿಯಾಗಿದ್ದು, ಅವರ ಕುಟುಂಬವು ಸಹ ಉದ್ಯಮಿಗಳ ಕುಟುಂಬವೇ ಆಗಿದೆ.

ಮೀರಾ ಚೋಪ್ರಾ ವಿವಾಹವಾಗಿರುವ ರಕ್ಷಿತ್ ಕೇಜ್ರಿವಾಲ್ ಉದ್ಯಮಿಯಾಗಿದ್ದು, ಅವರ ಕುಟುಂಬವು ಸಹ ಉದ್ಯಮಿಗಳ ಕುಟುಂಬವೇ ಆಗಿದೆ.

4 / 7
ಮೀರಾ ಚೋಪ್ರಾ, ಪವನ್ ಕಲ್ಯಾಣ್ ನಟನೆಯ ‘ಬಂಗಾರಂ’, ನಾಗಾರ್ಜುನ ಜೊತೆ ‘ಗ್ರಿಕ್ಕು ವೀರುಡು’ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಮೀರಾ ಚೋಪ್ರಾ, ಪವನ್ ಕಲ್ಯಾಣ್ ನಟನೆಯ ‘ಬಂಗಾರಂ’, ನಾಗಾರ್ಜುನ ಜೊತೆ ‘ಗ್ರಿಕ್ಕು ವೀರುಡು’ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

5 / 7
2008 ರಲ್ಲಿ ಬಿಡುಗಡೆ ಆಗಿದ್ದ ದರ್ಶನ್ ತೂಗುದೀಪ ನಟನೆಯ ‘ಅರ್ಜುನ್’ ಸಿನಿಮಾದಲ್ಲಿ ಮೀರಾ ನಾಯಕಿಯಾಗಿದ್ದರು.

2008 ರಲ್ಲಿ ಬಿಡುಗಡೆ ಆಗಿದ್ದ ದರ್ಶನ್ ತೂಗುದೀಪ ನಟನೆಯ ‘ಅರ್ಜುನ್’ ಸಿನಿಮಾದಲ್ಲಿ ಮೀರಾ ನಾಯಕಿಯಾಗಿದ್ದರು.

6 / 7
‘ಮುಂಗಾರು ಮಳೆ’ ಸಿನಿಮಾದ ತೆಲುಗು ರೀಮೇಕ್ ‘ವಾನ’ ಸಿನಿಮಾನಲ್ಲಿಯೂ ಸಹ ಮೀರಾ ಚೋಪ್ರಾ ನಾಯಕಿಯಾಗಿ ನಟಿಸಿದ್ದರು.

‘ಮುಂಗಾರು ಮಳೆ’ ಸಿನಿಮಾದ ತೆಲುಗು ರೀಮೇಕ್ ‘ವಾನ’ ಸಿನಿಮಾನಲ್ಲಿಯೂ ಸಹ ಮೀರಾ ಚೋಪ್ರಾ ನಾಯಕಿಯಾಗಿ ನಟಿಸಿದ್ದರು.

7 / 7
Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ