Chiranjeevi Sarja: ಚಿರು ಹುಟ್ಟುಹಬ್ಬಕ್ಕೆ ಮೇಘನಾ ರಾಜ್​ ವಿಶೇಷ ಫೋಟೋಶೂಟ್​; ಇಲ್ಲಿದೆ ರಾಣಿ ಗೆಟಪ್​ನ ಫೋಟೋ ಆಲ್ಬಂ

Meghana Raj: ಅಕ್ಟೋಬರ್​ ತಿಂಗಳು ಎಂದರೆ ಚಿರಂಜೀವಿ ಸರ್ಜಾ ಅಭಿಮಾನಿಗಳಿಗೆ ಮತ್ತು ಮೇಘನಾ ರಾಜ್​ ಕುಟುಂಬಕ್ಕೆ ತುಂಬ ವಿಶೇಷ. ಇಂದು (ಅ.17) ಚಿರು ಜನ್ಮದಿನ. ಆ ಪ್ರಯುಕ್ತ ಮೇಘನಾ ರಾಜ್​ ವಿಶೇಷ ಫೋಟೋಶೂಟ್​ ಮಾಡಿಸಿದ್ದಾರೆ.

| Updated By: ಮದನ್​ ಕುಮಾರ್​

Updated on: Oct 17, 2021 | 7:50 AM

ಪತಿ ಚಿರಂಜೀವಿ ಸರ್ಜಾ ಹುಟ್ಟುಹಬ್ಬದ ಸಂದರ್ಭದಲ್ಲಿ ಮೇಘನಾ ರಾಜ್​ ಅವರ ಹೊಸ ಫೋಟೋಶೂಟ್​ ವೈರಲ್​ ಆಗಿದೆ. ಅಭಿಮಾನಿಗಳಿಗೆ ಈ ಫೋಟೋಗಳು ಸಖತ್ ಇಷ್ಟ ಆಗಿವೆ.

Actress Meghana Raj new photoshoot on Chiranjeevi Sarja birthday

1 / 6
ರಾಣಿ ಗೆಟಪ್​ನಲ್ಲಿ ಮೇಘನಾ ರಾಜ್​ ಕಾಣಿಸಿಕೊಂಡಿದ್ದಾರೆ. ಚಿರಂಜೀವಿ ಸರ್ಜಾರನ್ನು ಮಹಾರಾಜನ ರೀತಿ ಚಿತ್ರಿಸುತ್ತಿರುವ ಭಂಗಿಯಲ್ಲಿ ಮೇಘನಾ ಪೋಸ್​ ನೀಡಿದ್ದಾರೆ. ತುಂಬ ಕಲರ್​ಫುಲ್​ ಆಗಿ ಈ ಫೋಟೋಗಳು ಮೂಡಿಬಂದಿವೆ.

Actress Meghana Raj new photoshoot on Chiranjeevi Sarja birthday

2 / 6
ಮಹಾರಾಣಿಯ ಅವತಾರ ತಾಳಿರುವ ಮೇಘನಾ ರಾಜ್​ ಅವರನ್ನು ಕಂಡು ಅಭಿಮಾನಿಗಳು ಕಣ್ಣರಳಿಸಿದ್ದಾರೆ. ಈ ಫೋಟೋಗಳ ಮೂಲಕ ಚಿರಂಜೀವಿ ಸರ್ಜಾಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಲಾಗಿದೆ.

ಮಹಾರಾಣಿಯ ಅವತಾರ ತಾಳಿರುವ ಮೇಘನಾ ರಾಜ್​ ಅವರನ್ನು ಕಂಡು ಅಭಿಮಾನಿಗಳು ಕಣ್ಣರಳಿಸಿದ್ದಾರೆ. ಈ ಫೋಟೋಗಳ ಮೂಲಕ ಚಿರಂಜೀವಿ ಸರ್ಜಾಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಲಾಗಿದೆ.

3 / 6
ರೆಟ್ರೋ ವೇಷದಲ್ಲಿಯೂ ಮೇಘನಾ ಫೋಟೋಶೂಟ್​ ಮಾಡಿಸಿದ್ದಾರೆ. ವಿಶೇಷ ಕಾನ್ಸೆಪ್ಟ್​ನೊಂದಿಗೆ ಈ ಫೋಟೋಗಳನ್ನು ಸೆರೆ ಹಿಡಿಯಲಾಗಿದೆ. ಇಂದು ಮೇಘನಾ ರಾಜ್​ ನಟನೆಯ ಹೊಸ ಸಿನಿಮಾ ಕೂಡ ಸೆಟ್ಟೇರುತ್ತಿದೆ.

ರೆಟ್ರೋ ವೇಷದಲ್ಲಿಯೂ ಮೇಘನಾ ಫೋಟೋಶೂಟ್​ ಮಾಡಿಸಿದ್ದಾರೆ. ವಿಶೇಷ ಕಾನ್ಸೆಪ್ಟ್​ನೊಂದಿಗೆ ಈ ಫೋಟೋಗಳನ್ನು ಸೆರೆ ಹಿಡಿಯಲಾಗಿದೆ. ಇಂದು ಮೇಘನಾ ರಾಜ್​ ನಟನೆಯ ಹೊಸ ಸಿನಿಮಾ ಕೂಡ ಸೆಟ್ಟೇರುತ್ತಿದೆ.

4 / 6
ಚಿರು ನಿಧನರಾದ ಬಳಿಕ ಅಭಿಮಾನಿಗಳು ಸೆಲೆಬ್ರೇಟ್​ ಮಾಡುತ್ತಿರುವ ಎರಡನೇ ವರ್ಷದ ಬರ್ತ್​ಡೇ ಇದು. ಹುಟ್ಟುಹಬ್ಬದ ಸಂದರ್ಭದಲ್ಲಿ ಚಿರು ನೆನಪುಗಳನ್ನು ಮೆಲುಕು ಹಾಕಲಾಗುತ್ತಿದೆ.

ಚಿರು ನಿಧನರಾದ ಬಳಿಕ ಅಭಿಮಾನಿಗಳು ಸೆಲೆಬ್ರೇಟ್​ ಮಾಡುತ್ತಿರುವ ಎರಡನೇ ವರ್ಷದ ಬರ್ತ್​ಡೇ ಇದು. ಹುಟ್ಟುಹಬ್ಬದ ಸಂದರ್ಭದಲ್ಲಿ ಚಿರು ನೆನಪುಗಳನ್ನು ಮೆಲುಕು ಹಾಕಲಾಗುತ್ತಿದೆ.

5 / 6
ಚಿರಂಜೀವಿ ಸರ್ಜಾ ಜನ್ಮದಿನದ ಸಲುವಾಗಿ ವಿಶೇಷ ಪೋಸ್ಟರ್​ ಕೂಡ ಬಿಡುಗಡೆ ಆಗದೆ. ಸರ್ಜಾ ಮತ್ತು ಸುಂದರ್​ ರಾಜ್​ ಕುಟುಂಬದವರು ಚಿರುಗೆ ಈ ಪೋಸ್ಟರ್​ ಮೂಲಕ ಶುಭಾಶಯ ಕೋರಿದ್ದಾರೆ. ಅಭಿಮಾನಿಗಳು ಇದನ್ನು ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ.

ಚಿರಂಜೀವಿ ಸರ್ಜಾ ಜನ್ಮದಿನದ ಸಲುವಾಗಿ ವಿಶೇಷ ಪೋಸ್ಟರ್​ ಕೂಡ ಬಿಡುಗಡೆ ಆಗದೆ. ಸರ್ಜಾ ಮತ್ತು ಸುಂದರ್​ ರಾಜ್​ ಕುಟುಂಬದವರು ಚಿರುಗೆ ಈ ಪೋಸ್ಟರ್​ ಮೂಲಕ ಶುಭಾಶಯ ಕೋರಿದ್ದಾರೆ. ಅಭಿಮಾನಿಗಳು ಇದನ್ನು ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ.

6 / 6
Follow us
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ