AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ರಾಕ್​ ಧರಿಸಿ ಸ್ಟೈಲಿಷ್​ ಆಗಿ ಕಾಣಿಸಿಕೊಂಡಿದ್ದಾರೆ ಮೌನಿ ರಾಯ್​: ಇಲ್ಲಿವೆ ನೋಡಿ ಫೋಟೋಗಳು

ಬಾಲಿವುಡ್​ ನಟಿ ಮೌನಿರಾಯ್​ ನಾಗಿಣಿ ಸೀರಿಯಲ್​ ಮೂಲಕ ಮನೆಮಾತಾದವರು. ಸದ್ಯ ಗೋವಾಕ್ಕೆ ತೆರಳಿರುವ ಮೌನಿ ರಾಯ್​ ಫ್ರಾಕ್​ ಧರಿಸಿ, ಸನ್​ ಗ್ಲಾಸ್​ ತೊಟ್ಟು ಫೋಟೋ ತೆಗೆಸಿಕೊಂಡಿದ್ದು, ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Jan 01, 2022 | 1:16 PM

Share
ಗೋವಾಕ್ಕೆ ತೆರಳಿರುವ ಮೌನಿ ರಾಯ್​ ಬಿಸಿಲಿನಲ್ಲಿ ಸನ್​ ಗ್ಲಾಸ್​ ಧರಿಸಿ ಕಾಣಿಸಿಕೊಂಡಿದ್ದು ಹೀಗೆ.

ಗೋವಾಕ್ಕೆ ತೆರಳಿರುವ ಮೌನಿ ರಾಯ್​ ಬಿಸಿಲಿನಲ್ಲಿ ಸನ್​ ಗ್ಲಾಸ್​ ಧರಿಸಿ ಕಾಣಿಸಿಕೊಂಡಿದ್ದು ಹೀಗೆ.

1 / 8
ಚಳಿಯಿಂದ ದೂರವಾಗಲು ಬಿಸಿಲು ತಾಗುವಂತೆ ಕುಳಿತ ಮೌನಿ ರಾಯ್​.

ಚಳಿಯಿಂದ ದೂರವಾಗಲು ಬಿಸಿಲು ತಾಗುವಂತೆ ಕುಳಿತ ಮೌನಿ ರಾಯ್​.

2 / 8
ಗೋವಾದಲ್ಲಿ ಮನೆಯ ಹೊರಗೆ ಕುಳಿತಾಗ ಮೌನಿ ಕಾಣಿಸಿಕೊಂಡ ಕ್ಷಣ.

ಗೋವಾದಲ್ಲಿ ಮನೆಯ ಹೊರಗೆ ಕುಳಿತಾಗ ಮೌನಿ ಕಾಣಿಸಿಕೊಂಡ ಕ್ಷಣ.

3 / 8
2021 ರ ಕೊನೆಯ ದಿನ ಸಮುದ್ರದ ದಡದಲ್ಲಿ ಮೌನಿ ರಾಯ್​ ಕಾಣಿಸಕೊಂಡಿದ್ದು ಹೀಗೆ.

2021 ರ ಕೊನೆಯ ದಿನ ಸಮುದ್ರದ ದಡದಲ್ಲಿ ಮೌನಿ ರಾಯ್​ ಕಾಣಿಸಕೊಂಡಿದ್ದು ಹೀಗೆ.

4 / 8
ಮನೆಯ ಮೆಟ್ಟಿಲಿನ ಮೇಲೆ ಫ್ರಾಕ್​ ಧರಿಸಿ ಮೌನಿ ರಾಯ್​ ಹೀಗೆ ಕಾಣಿಸಿಕೊಂಡಿದ್ದಾರೆ.

ಮನೆಯ ಮೆಟ್ಟಿಲಿನ ಮೇಲೆ ಫ್ರಾಕ್​ ಧರಿಸಿ ಮೌನಿ ರಾಯ್​ ಹೀಗೆ ಕಾಣಿಸಿಕೊಂಡಿದ್ದಾರೆ.

5 / 8
ಡಿಸೆಂಬರ್​ 31ರಂದು ಮೌನಿ ರಾಯ್​ ಸೂರ್ಯಾಸ್ತದ ವೇಳೆ ಸಮುದ್ರದ ಬಳಿ ಪೋಸ್​ ನೀಡಿದ್ದು ಹೀಗೆ.

ಡಿಸೆಂಬರ್​ 31ರಂದು ಮೌನಿ ರಾಯ್​ ಸೂರ್ಯಾಸ್ತದ ವೇಳೆ ಸಮುದ್ರದ ಬಳಿ ಪೋಸ್​ ನೀಡಿದ್ದು ಹೀಗೆ.

6 / 8
ಫ್ರಾಕ್​ ಧರಿಸಿ, ಸನ್​ ಗ್ಲಾಸ್​ ಹಾಕಿಕೊಂಡು ಮೌನಿರಾಯ್​ ಸ್ಟೈಲಿಷ್​​ ಆಗಿ ಕಾಣಿಸಿಕೊಂಡಿದ್ದಾರೆ.

ಫ್ರಾಕ್​ ಧರಿಸಿ, ಸನ್​ ಗ್ಲಾಸ್​ ಹಾಕಿಕೊಂಡು ಮೌನಿರಾಯ್​ ಸ್ಟೈಲಿಷ್​​ ಆಗಿ ಕಾಣಿಸಿಕೊಂಡಿದ್ದಾರೆ.

7 / 8
ಗುಲಾಬಿ ಬಣ್ಣದ ಉಡುಗೆಯಲ್ಲಿ ಮೌನಿ ರಾಯ್​ ಫೋಟೋ ಶೂಟ್​ಗೆ ತಯಾರಾಗಿದ್ದು ಹೀಗೆ.

ಗುಲಾಬಿ ಬಣ್ಣದ ಉಡುಗೆಯಲ್ಲಿ ಮೌನಿ ರಾಯ್​ ಫೋಟೋ ಶೂಟ್​ಗೆ ತಯಾರಾಗಿದ್ದು ಹೀಗೆ.

8 / 8
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ