AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ರಾಕ್​ ಧರಿಸಿ ಸ್ಟೈಲಿಷ್​ ಆಗಿ ಕಾಣಿಸಿಕೊಂಡಿದ್ದಾರೆ ಮೌನಿ ರಾಯ್​: ಇಲ್ಲಿವೆ ನೋಡಿ ಫೋಟೋಗಳು

ಬಾಲಿವುಡ್​ ನಟಿ ಮೌನಿರಾಯ್​ ನಾಗಿಣಿ ಸೀರಿಯಲ್​ ಮೂಲಕ ಮನೆಮಾತಾದವರು. ಸದ್ಯ ಗೋವಾಕ್ಕೆ ತೆರಳಿರುವ ಮೌನಿ ರಾಯ್​ ಫ್ರಾಕ್​ ಧರಿಸಿ, ಸನ್​ ಗ್ಲಾಸ್​ ತೊಟ್ಟು ಫೋಟೋ ತೆಗೆಸಿಕೊಂಡಿದ್ದು, ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Jan 01, 2022 | 1:16 PM

Share
ಗೋವಾಕ್ಕೆ ತೆರಳಿರುವ ಮೌನಿ ರಾಯ್​ ಬಿಸಿಲಿನಲ್ಲಿ ಸನ್​ ಗ್ಲಾಸ್​ ಧರಿಸಿ ಕಾಣಿಸಿಕೊಂಡಿದ್ದು ಹೀಗೆ.

ಗೋವಾಕ್ಕೆ ತೆರಳಿರುವ ಮೌನಿ ರಾಯ್​ ಬಿಸಿಲಿನಲ್ಲಿ ಸನ್​ ಗ್ಲಾಸ್​ ಧರಿಸಿ ಕಾಣಿಸಿಕೊಂಡಿದ್ದು ಹೀಗೆ.

1 / 8
ಚಳಿಯಿಂದ ದೂರವಾಗಲು ಬಿಸಿಲು ತಾಗುವಂತೆ ಕುಳಿತ ಮೌನಿ ರಾಯ್​.

ಚಳಿಯಿಂದ ದೂರವಾಗಲು ಬಿಸಿಲು ತಾಗುವಂತೆ ಕುಳಿತ ಮೌನಿ ರಾಯ್​.

2 / 8
ಗೋವಾದಲ್ಲಿ ಮನೆಯ ಹೊರಗೆ ಕುಳಿತಾಗ ಮೌನಿ ಕಾಣಿಸಿಕೊಂಡ ಕ್ಷಣ.

ಗೋವಾದಲ್ಲಿ ಮನೆಯ ಹೊರಗೆ ಕುಳಿತಾಗ ಮೌನಿ ಕಾಣಿಸಿಕೊಂಡ ಕ್ಷಣ.

3 / 8
2021 ರ ಕೊನೆಯ ದಿನ ಸಮುದ್ರದ ದಡದಲ್ಲಿ ಮೌನಿ ರಾಯ್​ ಕಾಣಿಸಕೊಂಡಿದ್ದು ಹೀಗೆ.

2021 ರ ಕೊನೆಯ ದಿನ ಸಮುದ್ರದ ದಡದಲ್ಲಿ ಮೌನಿ ರಾಯ್​ ಕಾಣಿಸಕೊಂಡಿದ್ದು ಹೀಗೆ.

4 / 8
ಮನೆಯ ಮೆಟ್ಟಿಲಿನ ಮೇಲೆ ಫ್ರಾಕ್​ ಧರಿಸಿ ಮೌನಿ ರಾಯ್​ ಹೀಗೆ ಕಾಣಿಸಿಕೊಂಡಿದ್ದಾರೆ.

ಮನೆಯ ಮೆಟ್ಟಿಲಿನ ಮೇಲೆ ಫ್ರಾಕ್​ ಧರಿಸಿ ಮೌನಿ ರಾಯ್​ ಹೀಗೆ ಕಾಣಿಸಿಕೊಂಡಿದ್ದಾರೆ.

5 / 8
ಡಿಸೆಂಬರ್​ 31ರಂದು ಮೌನಿ ರಾಯ್​ ಸೂರ್ಯಾಸ್ತದ ವೇಳೆ ಸಮುದ್ರದ ಬಳಿ ಪೋಸ್​ ನೀಡಿದ್ದು ಹೀಗೆ.

ಡಿಸೆಂಬರ್​ 31ರಂದು ಮೌನಿ ರಾಯ್​ ಸೂರ್ಯಾಸ್ತದ ವೇಳೆ ಸಮುದ್ರದ ಬಳಿ ಪೋಸ್​ ನೀಡಿದ್ದು ಹೀಗೆ.

6 / 8
ಫ್ರಾಕ್​ ಧರಿಸಿ, ಸನ್​ ಗ್ಲಾಸ್​ ಹಾಕಿಕೊಂಡು ಮೌನಿರಾಯ್​ ಸ್ಟೈಲಿಷ್​​ ಆಗಿ ಕಾಣಿಸಿಕೊಂಡಿದ್ದಾರೆ.

ಫ್ರಾಕ್​ ಧರಿಸಿ, ಸನ್​ ಗ್ಲಾಸ್​ ಹಾಕಿಕೊಂಡು ಮೌನಿರಾಯ್​ ಸ್ಟೈಲಿಷ್​​ ಆಗಿ ಕಾಣಿಸಿಕೊಂಡಿದ್ದಾರೆ.

7 / 8
ಗುಲಾಬಿ ಬಣ್ಣದ ಉಡುಗೆಯಲ್ಲಿ ಮೌನಿ ರಾಯ್​ ಫೋಟೋ ಶೂಟ್​ಗೆ ತಯಾರಾಗಿದ್ದು ಹೀಗೆ.

ಗುಲಾಬಿ ಬಣ್ಣದ ಉಡುಗೆಯಲ್ಲಿ ಮೌನಿ ರಾಯ್​ ಫೋಟೋ ಶೂಟ್​ಗೆ ತಯಾರಾಗಿದ್ದು ಹೀಗೆ.

8 / 8
Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು