AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ರಾಕ್​ ಧರಿಸಿ ಸ್ಟೈಲಿಷ್​ ಆಗಿ ಕಾಣಿಸಿಕೊಂಡಿದ್ದಾರೆ ಮೌನಿ ರಾಯ್​: ಇಲ್ಲಿವೆ ನೋಡಿ ಫೋಟೋಗಳು

ಬಾಲಿವುಡ್​ ನಟಿ ಮೌನಿರಾಯ್​ ನಾಗಿಣಿ ಸೀರಿಯಲ್​ ಮೂಲಕ ಮನೆಮಾತಾದವರು. ಸದ್ಯ ಗೋವಾಕ್ಕೆ ತೆರಳಿರುವ ಮೌನಿ ರಾಯ್​ ಫ್ರಾಕ್​ ಧರಿಸಿ, ಸನ್​ ಗ್ಲಾಸ್​ ತೊಟ್ಟು ಫೋಟೋ ತೆಗೆಸಿಕೊಂಡಿದ್ದು, ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Jan 01, 2022 | 1:16 PM

Share
ಗೋವಾಕ್ಕೆ ತೆರಳಿರುವ ಮೌನಿ ರಾಯ್​ ಬಿಸಿಲಿನಲ್ಲಿ ಸನ್​ ಗ್ಲಾಸ್​ ಧರಿಸಿ ಕಾಣಿಸಿಕೊಂಡಿದ್ದು ಹೀಗೆ.

ಗೋವಾಕ್ಕೆ ತೆರಳಿರುವ ಮೌನಿ ರಾಯ್​ ಬಿಸಿಲಿನಲ್ಲಿ ಸನ್​ ಗ್ಲಾಸ್​ ಧರಿಸಿ ಕಾಣಿಸಿಕೊಂಡಿದ್ದು ಹೀಗೆ.

1 / 8
ಚಳಿಯಿಂದ ದೂರವಾಗಲು ಬಿಸಿಲು ತಾಗುವಂತೆ ಕುಳಿತ ಮೌನಿ ರಾಯ್​.

ಚಳಿಯಿಂದ ದೂರವಾಗಲು ಬಿಸಿಲು ತಾಗುವಂತೆ ಕುಳಿತ ಮೌನಿ ರಾಯ್​.

2 / 8
ಗೋವಾದಲ್ಲಿ ಮನೆಯ ಹೊರಗೆ ಕುಳಿತಾಗ ಮೌನಿ ಕಾಣಿಸಿಕೊಂಡ ಕ್ಷಣ.

ಗೋವಾದಲ್ಲಿ ಮನೆಯ ಹೊರಗೆ ಕುಳಿತಾಗ ಮೌನಿ ಕಾಣಿಸಿಕೊಂಡ ಕ್ಷಣ.

3 / 8
2021 ರ ಕೊನೆಯ ದಿನ ಸಮುದ್ರದ ದಡದಲ್ಲಿ ಮೌನಿ ರಾಯ್​ ಕಾಣಿಸಕೊಂಡಿದ್ದು ಹೀಗೆ.

2021 ರ ಕೊನೆಯ ದಿನ ಸಮುದ್ರದ ದಡದಲ್ಲಿ ಮೌನಿ ರಾಯ್​ ಕಾಣಿಸಕೊಂಡಿದ್ದು ಹೀಗೆ.

4 / 8
ಮನೆಯ ಮೆಟ್ಟಿಲಿನ ಮೇಲೆ ಫ್ರಾಕ್​ ಧರಿಸಿ ಮೌನಿ ರಾಯ್​ ಹೀಗೆ ಕಾಣಿಸಿಕೊಂಡಿದ್ದಾರೆ.

ಮನೆಯ ಮೆಟ್ಟಿಲಿನ ಮೇಲೆ ಫ್ರಾಕ್​ ಧರಿಸಿ ಮೌನಿ ರಾಯ್​ ಹೀಗೆ ಕಾಣಿಸಿಕೊಂಡಿದ್ದಾರೆ.

5 / 8
ಡಿಸೆಂಬರ್​ 31ರಂದು ಮೌನಿ ರಾಯ್​ ಸೂರ್ಯಾಸ್ತದ ವೇಳೆ ಸಮುದ್ರದ ಬಳಿ ಪೋಸ್​ ನೀಡಿದ್ದು ಹೀಗೆ.

ಡಿಸೆಂಬರ್​ 31ರಂದು ಮೌನಿ ರಾಯ್​ ಸೂರ್ಯಾಸ್ತದ ವೇಳೆ ಸಮುದ್ರದ ಬಳಿ ಪೋಸ್​ ನೀಡಿದ್ದು ಹೀಗೆ.

6 / 8
ಫ್ರಾಕ್​ ಧರಿಸಿ, ಸನ್​ ಗ್ಲಾಸ್​ ಹಾಕಿಕೊಂಡು ಮೌನಿರಾಯ್​ ಸ್ಟೈಲಿಷ್​​ ಆಗಿ ಕಾಣಿಸಿಕೊಂಡಿದ್ದಾರೆ.

ಫ್ರಾಕ್​ ಧರಿಸಿ, ಸನ್​ ಗ್ಲಾಸ್​ ಹಾಕಿಕೊಂಡು ಮೌನಿರಾಯ್​ ಸ್ಟೈಲಿಷ್​​ ಆಗಿ ಕಾಣಿಸಿಕೊಂಡಿದ್ದಾರೆ.

7 / 8
ಗುಲಾಬಿ ಬಣ್ಣದ ಉಡುಗೆಯಲ್ಲಿ ಮೌನಿ ರಾಯ್​ ಫೋಟೋ ಶೂಟ್​ಗೆ ತಯಾರಾಗಿದ್ದು ಹೀಗೆ.

ಗುಲಾಬಿ ಬಣ್ಣದ ಉಡುಗೆಯಲ್ಲಿ ಮೌನಿ ರಾಯ್​ ಫೋಟೋ ಶೂಟ್​ಗೆ ತಯಾರಾಗಿದ್ದು ಹೀಗೆ.

8 / 8
Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು