AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nabha Natesh: ಭೀಕರ ರಸ್ತೆ ಅಪಘಾತ: ನಟಿ ನಭಾ ನಟೇಶ್ ಭುಜಕ್ಕೆ ಹಲವು ಬಾರಿ ಸರ್ಜರಿ; ತಡವಾಗಿ ಹೊರಬಿತ್ತು ಸುದ್ದಿ

ಬಳಿಕ ಕೆಲವು ತೆಲುಗು ಸಿನಿಮಾಗಳಲ್ಲಿ ನಭಾ ನಟಿಸಿದರು. 2021ರ ಬಳಿಕ ಅವರ ನಟನೆಯ ಯಾವ ಚಿತ್ರಗಳೂ ರಿಲೀಸ್ ಆಗಿಲ್ಲ. ಅವರು ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. ಹೀಗೇಕೆ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿತ್ತು.

TV9 Web
| Edited By: |

Updated on: Jan 10, 2023 | 1:20 PM

Share
ನಟಿ ನಭಾ ನಟೇಶ್ ಅವರು 2015ರಲ್ಲಿ ರಿಲೀಸ್ ಆದ ಕನ್ನಡದ ‘ವಜ್ರಕಾಯ’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. 2019ರಲ್ಲಿ ರಿಲೀಸ್ ಆದ ತೆಲುಗಿನ ‘ಇಸ್ಮಾರ್ಟ್​ ಶಂಕರ್​’ ಚಿತ್ರ ಅವರ ವೃತ್ತಿ ಜೀವನಕ್ಕೆ ಮೈಲೇಜ್ ನೀಡಿತು.

ನಟಿ ನಭಾ ನಟೇಶ್ ಅವರು 2015ರಲ್ಲಿ ರಿಲೀಸ್ ಆದ ಕನ್ನಡದ ‘ವಜ್ರಕಾಯ’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. 2019ರಲ್ಲಿ ರಿಲೀಸ್ ಆದ ತೆಲುಗಿನ ‘ಇಸ್ಮಾರ್ಟ್​ ಶಂಕರ್​’ ಚಿತ್ರ ಅವರ ವೃತ್ತಿ ಜೀವನಕ್ಕೆ ಮೈಲೇಜ್ ನೀಡಿತು.

1 / 5
ಬಳಿಕ ಕೆಲವು ತೆಲುಗು ಸಿನಿಮಾಗಳಲ್ಲಿ ನಭಾ ನಟಿಸಿದರು. 2021ರ ಬಳಿಕ ಅವರ ನಟನೆಯ ಯಾವ ಚಿತ್ರಗಳೂ ರಿಲೀಸ್ ಆಗಿಲ್ಲ. ಅವರು ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. ಹೀಗೇಕೆ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿತ್ತು.

ಬಳಿಕ ಕೆಲವು ತೆಲುಗು ಸಿನಿಮಾಗಳಲ್ಲಿ ನಭಾ ನಟಿಸಿದರು. 2021ರ ಬಳಿಕ ಅವರ ನಟನೆಯ ಯಾವ ಚಿತ್ರಗಳೂ ರಿಲೀಸ್ ಆಗಿಲ್ಲ. ಅವರು ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. ಹೀಗೇಕೆ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿತ್ತು.

2 / 5
ಇದಕ್ಕೆ ಈಗ ಉತ್ತರ ಸಿಕ್ಕಿದೆ. 2022ರಲ್ಲಿ ನಭಾ ನಟೇಶ್ ಅವರು ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಈ ವೇಳೆ ಎಡಗೈ ಹಾಗೂ ಎಡ ಭುಜಕ್ಕೆ ಪೆಟ್ಟಾಗಿತ್ತು. ಇದರಿಂದ ಹಲವು ಬಾರಿ ಅವರು ಸರ್ಜರಿಗೆ ಒಳಗಾಗಿದ್ದರು.

ಇದಕ್ಕೆ ಈಗ ಉತ್ತರ ಸಿಕ್ಕಿದೆ. 2022ರಲ್ಲಿ ನಭಾ ನಟೇಶ್ ಅವರು ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಈ ವೇಳೆ ಎಡಗೈ ಹಾಗೂ ಎಡ ಭುಜಕ್ಕೆ ಪೆಟ್ಟಾಗಿತ್ತು. ಇದರಿಂದ ಹಲವು ಬಾರಿ ಅವರು ಸರ್ಜರಿಗೆ ಒಳಗಾಗಿದ್ದರು.

3 / 5
ಈ ವಿಚಾರವನ್ನು ನಭಾ ಅವರು ಸೋಶಿಯಲ್ ಮೀಡಿಯಾದಲ್ಲಿ ಈಗ ರಿವೀಲ್ ಮಾಡಿದ್ದಾರೆ. ಅವರು ಈಗ ಚೇತರಿಕೆ ಕಂಡಿದ್ದು, ಮತ್ತೆ ಕಂಬ್ಯಾಕ್ ಮಾಡುವ ಸೂಚನೆ ನೀಡಿದ್ದಾರೆ.

ಈ ವಿಚಾರವನ್ನು ನಭಾ ಅವರು ಸೋಶಿಯಲ್ ಮೀಡಿಯಾದಲ್ಲಿ ಈಗ ರಿವೀಲ್ ಮಾಡಿದ್ದಾರೆ. ಅವರು ಈಗ ಚೇತರಿಕೆ ಕಂಡಿದ್ದು, ಮತ್ತೆ ಕಂಬ್ಯಾಕ್ ಮಾಡುವ ಸೂಚನೆ ನೀಡಿದ್ದಾರೆ.

4 / 5
ನಭಾ ಅವರು ಹಂಚಿಕೊಂಡಿರುವ ಫೋಟೋದಲ್ಲಿ ಎಡ ಭುಜದ ಸಮೀಪ ಸರ್ಜರಿ ಮಾಡಿದ ಗುರುತು ಕಾಣುತ್ತಿದೆ. ಅವರು ಬೇಗ ಕಂಬ್ಯಾಕ್ ಮಾಡಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

ನಭಾ ಅವರು ಹಂಚಿಕೊಂಡಿರುವ ಫೋಟೋದಲ್ಲಿ ಎಡ ಭುಜದ ಸಮೀಪ ಸರ್ಜರಿ ಮಾಡಿದ ಗುರುತು ಕಾಣುತ್ತಿದೆ. ಅವರು ಬೇಗ ಕಂಬ್ಯಾಕ್ ಮಾಡಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

5 / 5
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ