AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nabha Natesh: ಭೀಕರ ರಸ್ತೆ ಅಪಘಾತ: ನಟಿ ನಭಾ ನಟೇಶ್ ಭುಜಕ್ಕೆ ಹಲವು ಬಾರಿ ಸರ್ಜರಿ; ತಡವಾಗಿ ಹೊರಬಿತ್ತು ಸುದ್ದಿ

ಬಳಿಕ ಕೆಲವು ತೆಲುಗು ಸಿನಿಮಾಗಳಲ್ಲಿ ನಭಾ ನಟಿಸಿದರು. 2021ರ ಬಳಿಕ ಅವರ ನಟನೆಯ ಯಾವ ಚಿತ್ರಗಳೂ ರಿಲೀಸ್ ಆಗಿಲ್ಲ. ಅವರು ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. ಹೀಗೇಕೆ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿತ್ತು.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Jan 10, 2023 | 1:20 PM

ನಟಿ ನಭಾ ನಟೇಶ್ ಅವರು 2015ರಲ್ಲಿ ರಿಲೀಸ್ ಆದ ಕನ್ನಡದ ‘ವಜ್ರಕಾಯ’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. 2019ರಲ್ಲಿ ರಿಲೀಸ್ ಆದ ತೆಲುಗಿನ ‘ಇಸ್ಮಾರ್ಟ್​ ಶಂಕರ್​’ ಚಿತ್ರ ಅವರ ವೃತ್ತಿ ಜೀವನಕ್ಕೆ ಮೈಲೇಜ್ ನೀಡಿತು.

ನಟಿ ನಭಾ ನಟೇಶ್ ಅವರು 2015ರಲ್ಲಿ ರಿಲೀಸ್ ಆದ ಕನ್ನಡದ ‘ವಜ್ರಕಾಯ’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. 2019ರಲ್ಲಿ ರಿಲೀಸ್ ಆದ ತೆಲುಗಿನ ‘ಇಸ್ಮಾರ್ಟ್​ ಶಂಕರ್​’ ಚಿತ್ರ ಅವರ ವೃತ್ತಿ ಜೀವನಕ್ಕೆ ಮೈಲೇಜ್ ನೀಡಿತು.

1 / 5
ಬಳಿಕ ಕೆಲವು ತೆಲುಗು ಸಿನಿಮಾಗಳಲ್ಲಿ ನಭಾ ನಟಿಸಿದರು. 2021ರ ಬಳಿಕ ಅವರ ನಟನೆಯ ಯಾವ ಚಿತ್ರಗಳೂ ರಿಲೀಸ್ ಆಗಿಲ್ಲ. ಅವರು ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. ಹೀಗೇಕೆ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿತ್ತು.

ಬಳಿಕ ಕೆಲವು ತೆಲುಗು ಸಿನಿಮಾಗಳಲ್ಲಿ ನಭಾ ನಟಿಸಿದರು. 2021ರ ಬಳಿಕ ಅವರ ನಟನೆಯ ಯಾವ ಚಿತ್ರಗಳೂ ರಿಲೀಸ್ ಆಗಿಲ್ಲ. ಅವರು ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. ಹೀಗೇಕೆ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿತ್ತು.

2 / 5
ಇದಕ್ಕೆ ಈಗ ಉತ್ತರ ಸಿಕ್ಕಿದೆ. 2022ರಲ್ಲಿ ನಭಾ ನಟೇಶ್ ಅವರು ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಈ ವೇಳೆ ಎಡಗೈ ಹಾಗೂ ಎಡ ಭುಜಕ್ಕೆ ಪೆಟ್ಟಾಗಿತ್ತು. ಇದರಿಂದ ಹಲವು ಬಾರಿ ಅವರು ಸರ್ಜರಿಗೆ ಒಳಗಾಗಿದ್ದರು.

ಇದಕ್ಕೆ ಈಗ ಉತ್ತರ ಸಿಕ್ಕಿದೆ. 2022ರಲ್ಲಿ ನಭಾ ನಟೇಶ್ ಅವರು ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಈ ವೇಳೆ ಎಡಗೈ ಹಾಗೂ ಎಡ ಭುಜಕ್ಕೆ ಪೆಟ್ಟಾಗಿತ್ತು. ಇದರಿಂದ ಹಲವು ಬಾರಿ ಅವರು ಸರ್ಜರಿಗೆ ಒಳಗಾಗಿದ್ದರು.

3 / 5
ಈ ವಿಚಾರವನ್ನು ನಭಾ ಅವರು ಸೋಶಿಯಲ್ ಮೀಡಿಯಾದಲ್ಲಿ ಈಗ ರಿವೀಲ್ ಮಾಡಿದ್ದಾರೆ. ಅವರು ಈಗ ಚೇತರಿಕೆ ಕಂಡಿದ್ದು, ಮತ್ತೆ ಕಂಬ್ಯಾಕ್ ಮಾಡುವ ಸೂಚನೆ ನೀಡಿದ್ದಾರೆ.

ಈ ವಿಚಾರವನ್ನು ನಭಾ ಅವರು ಸೋಶಿಯಲ್ ಮೀಡಿಯಾದಲ್ಲಿ ಈಗ ರಿವೀಲ್ ಮಾಡಿದ್ದಾರೆ. ಅವರು ಈಗ ಚೇತರಿಕೆ ಕಂಡಿದ್ದು, ಮತ್ತೆ ಕಂಬ್ಯಾಕ್ ಮಾಡುವ ಸೂಚನೆ ನೀಡಿದ್ದಾರೆ.

4 / 5
ನಭಾ ಅವರು ಹಂಚಿಕೊಂಡಿರುವ ಫೋಟೋದಲ್ಲಿ ಎಡ ಭುಜದ ಸಮೀಪ ಸರ್ಜರಿ ಮಾಡಿದ ಗುರುತು ಕಾಣುತ್ತಿದೆ. ಅವರು ಬೇಗ ಕಂಬ್ಯಾಕ್ ಮಾಡಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

ನಭಾ ಅವರು ಹಂಚಿಕೊಂಡಿರುವ ಫೋಟೋದಲ್ಲಿ ಎಡ ಭುಜದ ಸಮೀಪ ಸರ್ಜರಿ ಮಾಡಿದ ಗುರುತು ಕಾಣುತ್ತಿದೆ. ಅವರು ಬೇಗ ಕಂಬ್ಯಾಕ್ ಮಾಡಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

5 / 5
Follow us
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವ ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವ ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಪಹಲ್ಗಾಮ್​ನಲ್ಲಿ ದಾಳಿಯ ನಡುವೆಯೇ ಉಗ್ರನ ಫೋಟೊ ಕ್ಲಿಕ್ಕಿಸಿದ ಮಹಿಳೆ
ಪಹಲ್ಗಾಮ್​ನಲ್ಲಿ ದಾಳಿಯ ನಡುವೆಯೇ ಉಗ್ರನ ಫೋಟೊ ಕ್ಲಿಕ್ಕಿಸಿದ ಮಹಿಳೆ
ಇದು ದೋಷಾರೋಪಣೆ ಮಾಡುವ ಸಮಯ ಅಲ್ಲ: ಶಿವಕುಮಾರ್
ಇದು ದೋಷಾರೋಪಣೆ ಮಾಡುವ ಸಮಯ ಅಲ್ಲ: ಶಿವಕುಮಾರ್
ಸುತ್ತೂರು ಮಠದಲ್ಲಿ ಮಗುವಿಗೆ ನಾಮಕರಣ ಮಾಡಿದ ಸಿದ್ದರಾಮಯ್ಯ
ಸುತ್ತೂರು ಮಠದಲ್ಲಿ ಮಗುವಿಗೆ ನಾಮಕರಣ ಮಾಡಿದ ಸಿದ್ದರಾಮಯ್ಯ
‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಫಿನಾಲೆ; ಗೆಲ್ಲೋದು ಯಾರು?
‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಫಿನಾಲೆ; ಗೆಲ್ಲೋದು ಯಾರು?
ಮೌಢ್ಯಗಳನ್ನು ಅನುಸರಿಸಲ್ಲ ಅಂತ ಮತ್ತೊಮ್ಮೆ ಸಾಬೀತು ಮಾಡಿದ ಸಿದ್ದರಾಮಯ್ಯ
ಮೌಢ್ಯಗಳನ್ನು ಅನುಸರಿಸಲ್ಲ ಅಂತ ಮತ್ತೊಮ್ಮೆ ಸಾಬೀತು ಮಾಡಿದ ಸಿದ್ದರಾಮಯ್ಯ
ಮಂತ್ರಾಲಯ ರಾಯರ ಮಠದ ಹುಂಡಿಯಲ್ಲಿ 4 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹ
ಮಂತ್ರಾಲಯ ರಾಯರ ಮಠದ ಹುಂಡಿಯಲ್ಲಿ 4 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹ