AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nidhi Subbaiah: ಗ್ಲಾಮರಸ್ ಅವತಾರ ತಾಳಿದ ನಟಿ ನಿಧಿ ಸುಬ್ಬಯ್ಯ

ಹಾಟ್ ಅವತಾರದಲ್ಲಿ ನಟಿ ನಟಿ ನಿಧಿ ಸುಬ್ಬಯ್ಯ. ಗ್ಲಾಮರಸ್ ಫೋಟೊಶೂಟ್ ಮಾಡಿಸಿರುವ ನಿಧಿ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on:Mar 01, 2023 | 9:22 PM

Share
ನಿಧಿ ಸುಬ್ಬಯ್ಯ

ನಿಧಿ ಸುಬ್ಬಯ್ಯ

1 / 6
ಬ್ರೇಕ್ ಬಳಿಕ ಚಿತ್ರರಂಗದಲ್ಲಿ ಮತ್ತೆ ಸಕ್ರಿಯರಾಗುತ್ತಿದ್ದಾರೆ ನಟಿ ನಿಧಿ ಸುಬ್ಬಯ್ಯ. 2012 ರ ಬಳಿಕ ಬ್ರೇಕ್ ತೆಗೆದುಕೊಂಡಿದ್ದರು ನಿಧಿ. 2016 ರಿಂದ ಮತ್ತೆ ಸಿನಿಮಾಗಳಲ್ಲಿ ನಟಿಸಲು ಆರಂಭಿಸಿದ್ದಾರೆ.

ಬ್ರೇಕ್ ಬಳಿಕ ಚಿತ್ರರಂಗದಲ್ಲಿ ಮತ್ತೆ ಸಕ್ರಿಯರಾಗುತ್ತಿದ್ದಾರೆ ನಟಿ ನಿಧಿ ಸುಬ್ಬಯ್ಯ. 2012 ರ ಬಳಿಕ ಬ್ರೇಕ್ ತೆಗೆದುಕೊಂಡಿದ್ದರು ನಿಧಿ. 2016 ರಿಂದ ಮತ್ತೆ ಸಿನಿಮಾಗಳಲ್ಲಿ ನಟಿಸಲು ಆರಂಭಿಸಿದ್ದಾರೆ.

2 / 6
ಬಿಗ್​ಬಾಸ್​ ಸೀಸನ್​ 8 ರಲ್ಲಿ ಭಾಗವಹಿಸಿದ್ದ ನಟಿ ನಿಧಿ ಸುಬ್ಬಯ್ಯ ಬಿಗ್​ಬಾಸ್ ಮನೆಯಲ್ಲಿ 84 ದಿನಗಳನ್ನು ಕಳೆದಿದ್ದರು. ಚಿತ್ರರಂಗದಿಂದ ಬಹುತೇಕ ದೂರವಾಗಿದ್ದ ನಿಧಿಗೆ ರೀ ಎಂಟ್ರಿಗೆ ಬಿಗ್​ಬಾಸ್ ಸಹಾಯ ಮಾಡಿತು.

ಬಿಗ್​ಬಾಸ್​ ಸೀಸನ್​ 8 ರಲ್ಲಿ ಭಾಗವಹಿಸಿದ್ದ ನಟಿ ನಿಧಿ ಸುಬ್ಬಯ್ಯ ಬಿಗ್​ಬಾಸ್ ಮನೆಯಲ್ಲಿ 84 ದಿನಗಳನ್ನು ಕಳೆದಿದ್ದರು. ಚಿತ್ರರಂಗದಿಂದ ಬಹುತೇಕ ದೂರವಾಗಿದ್ದ ನಿಧಿಗೆ ರೀ ಎಂಟ್ರಿಗೆ ಬಿಗ್​ಬಾಸ್ ಸಹಾಯ ಮಾಡಿತು.

3 / 6
ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಟಿ ನಿಧಿ ಸುಬ್ಬಯ್ಯ, ತಮ್ಮ ವರ್ಕೌಟ್ ಚಿತ್ರಗಳು, ಪ್ರವಾಸದ ಚಿತ್ರಗಳನ್ನು ಅಪ್​ಲೋಡ್ ಮಾಡುತ್ತಿರುತ್ತಾರೆ.

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಟಿ ನಿಧಿ ಸುಬ್ಬಯ್ಯ, ತಮ್ಮ ವರ್ಕೌಟ್ ಚಿತ್ರಗಳು, ಪ್ರವಾಸದ ಚಿತ್ರಗಳನ್ನು ಅಪ್​ಲೋಡ್ ಮಾಡುತ್ತಿರುತ್ತಾರೆ.

4 / 6
2009ರ ಅಭಿಮಾನಿ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದ ನಿಧಿ ಸುಬ್ಬಯ್ಯ ಕನ್ನಡದ ಜೊತೆಗೆ ತೆಲುಗು ಹಾಗೂ ಹಿಂದಿ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.

2009ರ ಅಭಿಮಾನಿ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದ ನಿಧಿ ಸುಬ್ಬಯ್ಯ ಕನ್ನಡದ ಜೊತೆಗೆ ತೆಲುಗು ಹಾಗೂ ಹಿಂದಿ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.

5 / 6
ಹಾಟ್ ಅವತಾರದಲ್ಲಿ ನಟಿ ನಟಿ ನಿಧಿ ಸುಬ್ಬಯ್ಯ. ಗ್ಲಾಮರಸ್ ಫೋಟೊಶೂಟ್ ಮಾಡಿಸಿರುವ ನಿಧಿ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಹಾಟ್ ಅವತಾರದಲ್ಲಿ ನಟಿ ನಟಿ ನಿಧಿ ಸುಬ್ಬಯ್ಯ. ಗ್ಲಾಮರಸ್ ಫೋಟೊಶೂಟ್ ಮಾಡಿಸಿರುವ ನಿಧಿ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

6 / 6

Published On - 9:08 pm, Wed, 1 March 23

Follow Us
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ