AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಕ್ರಾಂತಿ’ ನಟಿ ನಿಮಿಕಾ ರತ್ನಾಕರ್: ಚಿತ್ರಗಳ ನೋಡಿ

Nimika Ratnakar marriage photos: ದರ್ಶನ್ ನಟನೆಯ ‘ಕ್ರಾಂತಿ’ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿರುವ ನಟಿ ನಿಮಿಕಾ ರತ್ನಾಕರ್ ಮದುವೆಯಾಗಿ ದಾಂಪತ್ಯಕ್ಕೆ ಕಾಲಿರಿಸಿದ್ದಾರೆ. ‘ಅಬ್ಬರ’, ‘ಮಿಸ್ಟರ ಬ್ಯಾಚುಲರ್’, ‘ಕ್ರಾಂತಿ’, ‘ಫ್ಲರ್ಟ್’ ಇನ್ನೂ ಕೆಲವಾರು ಸಿನಿಮಾಗಳಲ್ಲಿ ನಿಮಿಕಾ ರತ್ನಾಕರ್ ನಟಿಸಿದ್ದಾರೆ. ಇದೀಗ ನಿಮಿಕಾ ರತ್ನಾಕರ್ ಅವರು ಮಂಗಳೂರಿನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಕುಟುಂಬದವರು, ಗುರು-ಹಿರಿಯರ ಎದುರು ಮದುವೆ ಆಗಿದ್ದಾರೆ. ಫೋಟೊಗಳು ಇಲ್ಲಿವೆ...

ಮಂಜುನಾಥ ಸಿ.
|

Updated on: Apr 07, 2026 | 5:46 PM

Share
ದರ್ಶನ್ ನಟನೆಯ ‘ಕ್ರಾಂತಿ’ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿರುವ ನಟಿ ನಿಮಿಕಾ ರತ್ನಾಕರ್ ಮದುವೆಯಾಗಿ ದಾಂಪತ್ಯಕ್ಕೆ ಕಾಲಿರಿಸಿದ್ದಾರೆ.

ದರ್ಶನ್ ನಟನೆಯ ‘ಕ್ರಾಂತಿ’ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿರುವ ನಟಿ ನಿಮಿಕಾ ರತ್ನಾಕರ್ ಮದುವೆಯಾಗಿ ದಾಂಪತ್ಯಕ್ಕೆ ಕಾಲಿರಿಸಿದ್ದಾರೆ.

1 / 5
‘ಅಬ್ಬರ’, ‘ಮಿಸ್ಟರ ಬ್ಯಾಚುಲರ್’, ‘ಕ್ರಾಂತಿ’, ‘ಫ್ಲರ್ಟ್’ ಇನ್ನೂ ಕೆಲವಾರು ಸಿನಿಮಾಗಳಲ್ಲಿ ನಿಮಿಕಾ ರತ್ನಾಕರ್ ನಟಿಸಿದ್ದಾರೆ.

‘ಅಬ್ಬರ’, ‘ಮಿಸ್ಟರ ಬ್ಯಾಚುಲರ್’, ‘ಕ್ರಾಂತಿ’, ‘ಫ್ಲರ್ಟ್’ ಇನ್ನೂ ಕೆಲವಾರು ಸಿನಿಮಾಗಳಲ್ಲಿ ನಿಮಿಕಾ ರತ್ನಾಕರ್ ನಟಿಸಿದ್ದಾರೆ.

2 / 5
ಮಂಗಳೂರು ಮೂಲದವರೇ ಆದ ನಿಮಿಕಾ ಅವರು ಇದೀಗ ಮಂಗಳೂರಿನಲ್ಲೇ ವಿವಾಹವಾಗಿದ್ದು, ಮದುವೆಯ ಸಂಭ್ರಮದ ಚಿತ್ರಗಳನ್ನು ಇನ್​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಗಳೂರು ಮೂಲದವರೇ ಆದ ನಿಮಿಕಾ ಅವರು ಇದೀಗ ಮಂಗಳೂರಿನಲ್ಲೇ ವಿವಾಹವಾಗಿದ್ದು, ಮದುವೆಯ ಸಂಭ್ರಮದ ಚಿತ್ರಗಳನ್ನು ಇನ್​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

3 / 5
ಮಂಗಳೂರಿನಲ್ಲಿ ನಿಮಿಕಾ ರತ್ನಾಕರ್ ಅವರ ವಿವಾಹ ನಡೆದಿದ್ದು, ಆಶಿಶ್ ಎಂಬುವರೊಟ್ಟಿಗೆ ನಿಮಿಕಾ ರತ್ನಾಕರ್ ಸಪ್ತಪದಿ ತುಳಿದಿದ್ದಾರೆ.

ಮಂಗಳೂರಿನಲ್ಲಿ ನಿಮಿಕಾ ರತ್ನಾಕರ್ ಅವರ ವಿವಾಹ ನಡೆದಿದ್ದು, ಆಶಿಶ್ ಎಂಬುವರೊಟ್ಟಿಗೆ ನಿಮಿಕಾ ರತ್ನಾಕರ್ ಸಪ್ತಪದಿ ತುಳಿದಿದ್ದಾರೆ.

4 / 5
ಇದೀಗ ನಿಮಿಕಾ ರತ್ನಾಕರ್ ಅವರು ಮಂಗಳೂರಿನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಕುಟುಂಬದವರು, ಗುರು-ಹಿರಿಯರ ಎದುರು ಮದುವೆ ಆಗಿದ್ದಾರೆ.

ಇದೀಗ ನಿಮಿಕಾ ರತ್ನಾಕರ್ ಅವರು ಮಂಗಳೂರಿನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಕುಟುಂಬದವರು, ಗುರು-ಹಿರಿಯರ ಎದುರು ಮದುವೆ ಆಗಿದ್ದಾರೆ.

5 / 5
Follow Us
‘ಪಲ್ಲಿಚಟ್ಟಂಬಿ’ ಸಿನಿಮಾ: ‘ಮುಗಿಲ್ ಪೇಟೆ’ ಚೆಲುವೆಯ ಮುದ್ದಾದ ಮಾತು
‘ಪಲ್ಲಿಚಟ್ಟಂಬಿ’ ಸಿನಿಮಾ: ‘ಮುಗಿಲ್ ಪೇಟೆ’ ಚೆಲುವೆಯ ಮುದ್ದಾದ ಮಾತು
ಪ್ರತಿದಿನ ನ್ಯೂಸ್‌ನಲ್ಲಿ ಬ್ಯುಸಿಯಾಗಿದ್ದ ಸಿಬ್ಬಂದಿಗೆ ಫ್ರೀ ಹೆಲ್ತ್ ಚೆಕಪ್
ಪ್ರತಿದಿನ ನ್ಯೂಸ್‌ನಲ್ಲಿ ಬ್ಯುಸಿಯಾಗಿದ್ದ ಸಿಬ್ಬಂದಿಗೆ ಫ್ರೀ ಹೆಲ್ತ್ ಚೆಕಪ್
ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?
ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?
ಅರ್ಜುನ್ ತೆಂಡೂಲ್ಕರ್ ಯಾರ್ಕರ್​ಗೆ LSG ಬ್ಯಾಟರ್​ಗಳು ತಬ್ಬಿಬ್ಬು..!
ಅರ್ಜುನ್ ತೆಂಡೂಲ್ಕರ್ ಯಾರ್ಕರ್​ಗೆ LSG ಬ್ಯಾಟರ್​ಗಳು ತಬ್ಬಿಬ್ಬು..!
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು
ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಅವಕಾಶ ಸಿಕ್ತು ಎಂದ ಸ್ನೇಹಮಯಿ ಕೃಷ್ಣ!
ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಅವಕಾಶ ಸಿಕ್ತು ಎಂದ ಸ್ನೇಹಮಯಿ ಕೃಷ್ಣ!
Video: ಆನೇಕಲ್ ದೊಡ್ಡಕೆರೆಯಲ್ಲಿ ಬೀಡುಬಿಟ್ಟ ಗಜಪಡೆ
Video: ಆನೇಕಲ್ ದೊಡ್ಡಕೆರೆಯಲ್ಲಿ ಬೀಡುಬಿಟ್ಟ ಗಜಪಡೆ