ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಕ್ರಾಂತಿ’ ನಟಿ ನಿಮಿಕಾ ರತ್ನಾಕರ್: ಚಿತ್ರಗಳ ನೋಡಿ
Nimika Ratnakar marriage photos: ದರ್ಶನ್ ನಟನೆಯ ‘ಕ್ರಾಂತಿ’ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿರುವ ನಟಿ ನಿಮಿಕಾ ರತ್ನಾಕರ್ ಮದುವೆಯಾಗಿ ದಾಂಪತ್ಯಕ್ಕೆ ಕಾಲಿರಿಸಿದ್ದಾರೆ. ‘ಅಬ್ಬರ’, ‘ಮಿಸ್ಟರ ಬ್ಯಾಚುಲರ್’, ‘ಕ್ರಾಂತಿ’, ‘ಫ್ಲರ್ಟ್’ ಇನ್ನೂ ಕೆಲವಾರು ಸಿನಿಮಾಗಳಲ್ಲಿ ನಿಮಿಕಾ ರತ್ನಾಕರ್ ನಟಿಸಿದ್ದಾರೆ. ಇದೀಗ ನಿಮಿಕಾ ರತ್ನಾಕರ್ ಅವರು ಮಂಗಳೂರಿನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಕುಟುಂಬದವರು, ಗುರು-ಹಿರಿಯರ ಎದುರು ಮದುವೆ ಆಗಿದ್ದಾರೆ. ಫೋಟೊಗಳು ಇಲ್ಲಿವೆ...
Updated on: Apr 07, 2026 | 5:46 PM
Share

ದರ್ಶನ್ ನಟನೆಯ ‘ಕ್ರಾಂತಿ’ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿರುವ ನಟಿ ನಿಮಿಕಾ ರತ್ನಾಕರ್ ಮದುವೆಯಾಗಿ ದಾಂಪತ್ಯಕ್ಕೆ ಕಾಲಿರಿಸಿದ್ದಾರೆ.

‘ಅಬ್ಬರ’, ‘ಮಿಸ್ಟರ ಬ್ಯಾಚುಲರ್’, ‘ಕ್ರಾಂತಿ’, ‘ಫ್ಲರ್ಟ್’ ಇನ್ನೂ ಕೆಲವಾರು ಸಿನಿಮಾಗಳಲ್ಲಿ ನಿಮಿಕಾ ರತ್ನಾಕರ್ ನಟಿಸಿದ್ದಾರೆ.

ಮಂಗಳೂರು ಮೂಲದವರೇ ಆದ ನಿಮಿಕಾ ಅವರು ಇದೀಗ ಮಂಗಳೂರಿನಲ್ಲೇ ವಿವಾಹವಾಗಿದ್ದು, ಮದುವೆಯ ಸಂಭ್ರಮದ ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಗಳೂರಿನಲ್ಲಿ ನಿಮಿಕಾ ರತ್ನಾಕರ್ ಅವರ ವಿವಾಹ ನಡೆದಿದ್ದು, ಆಶಿಶ್ ಎಂಬುವರೊಟ್ಟಿಗೆ ನಿಮಿಕಾ ರತ್ನಾಕರ್ ಸಪ್ತಪದಿ ತುಳಿದಿದ್ದಾರೆ.

ಇದೀಗ ನಿಮಿಕಾ ರತ್ನಾಕರ್ ಅವರು ಮಂಗಳೂರಿನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಕುಟುಂಬದವರು, ಗುರು-ಹಿರಿಯರ ಎದುರು ಮದುವೆ ಆಗಿದ್ದಾರೆ.
Related Photo Gallery
ದಿನ ಭವಿಷ್ಯ: ಇಂದು ಈ ರಾಶಿಯವರ ಕಷ್ಟಕ್ಕೆ ಅಸಹಕಾರ, ಜೀವನದ ಮೇಲೇ ಜುಗುಪ್ಸೆ..
ನಾಳೆ ಕೈಮಗ್ಗದ ವಸ್ತು ಖರೀದಿಸಿ; ಸ್ವದೇಶಿ ಸಂದೇಶ ನೀಡಿದ ಪ್ರಧಾನಿ ಮೋದಿ
ಭಾರತ ವಿರುದ್ಧದ ಅಭ್ಯಾಸ ಪಂದ್ಯಕ್ಕೆ ಶ್ರೀಲಂಕಾ ಇಲೆವೆನ್ ತಂಡ ಪ್ರಕಟ
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?
ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್ನ್ಯೂಸ್: ವಿಡಿಯೋ ನೋಡಿ
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?
ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್ನ್ಯೂಸ್: ವಿಡಿಯೋ ನೋಡಿ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
ಕೊಚ್ಚಿ ವಿಮಾನದಲ್ಲಿ ತುರ್ತು ನಿರ್ಗಮನದ ಕಿಟಕಿ ತೆರೆಯಲು ಯತ್ನಿಸಿದ ವ್ಯಕ್ತಿ; ಆಮೇಲೇನಾಯ್ತು?
ಸಿದ್ದರಾಮಯ್ಯ ಭೇಟಿಯಾದ ಮಾಜಿ ಸಚಿವ ಇಬ್ರಾಹಿಂ
ಆ 14ರಂದು ಬಸವರಾಜ ಹೊರಟ್ಟಿ ರಾಜೀನಾಮೆಗೆ ನಿರ್ಧಾರ
ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾದ ವಿ.ಸೋಮಣ್ಣ
ಪ್ರಿಯಾಂಕಾ ಉಪೇಂದ್ರ ಚಿತ್ರಕ್ಕೆ ಅನು ಪ್ರಭಾಕರ್ ಶುಭ ಹಾರೈಕೆ
ತಾವು ಬಳಸುವ ಸೌಂದರ್ಯ ಪ್ರಸಾಧನಗಳ ತೋರಿಸಿದ ಸನ್ನಿ ಲಿಯೋನಿ




