AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಕ್ರಾಂತಿ’ ನಟಿ ನಿಮಿಕಾ ರತ್ನಾಕರ್: ಚಿತ್ರಗಳ ನೋಡಿ

Nimika Ratnakar marriage photos: ದರ್ಶನ್ ನಟನೆಯ ‘ಕ್ರಾಂತಿ’ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿರುವ ನಟಿ ನಿಮಿಕಾ ರತ್ನಾಕರ್ ಮದುವೆಯಾಗಿ ದಾಂಪತ್ಯಕ್ಕೆ ಕಾಲಿರಿಸಿದ್ದಾರೆ. ‘ಅಬ್ಬರ’, ‘ಮಿಸ್ಟರ ಬ್ಯಾಚುಲರ್’, ‘ಕ್ರಾಂತಿ’, ‘ಫ್ಲರ್ಟ್’ ಇನ್ನೂ ಕೆಲವಾರು ಸಿನಿಮಾಗಳಲ್ಲಿ ನಿಮಿಕಾ ರತ್ನಾಕರ್ ನಟಿಸಿದ್ದಾರೆ. ಇದೀಗ ನಿಮಿಕಾ ರತ್ನಾಕರ್ ಅವರು ಮಂಗಳೂರಿನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಕುಟುಂಬದವರು, ಗುರು-ಹಿರಿಯರ ಎದುರು ಮದುವೆ ಆಗಿದ್ದಾರೆ. ಫೋಟೊಗಳು ಇಲ್ಲಿವೆ...

ಮಂಜುನಾಥ ಸಿ.
|

Updated on: Apr 07, 2026 | 5:46 PM

Share
ದರ್ಶನ್ ನಟನೆಯ ‘ಕ್ರಾಂತಿ’ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿರುವ ನಟಿ ನಿಮಿಕಾ ರತ್ನಾಕರ್ ಮದುವೆಯಾಗಿ ದಾಂಪತ್ಯಕ್ಕೆ ಕಾಲಿರಿಸಿದ್ದಾರೆ.

ದರ್ಶನ್ ನಟನೆಯ ‘ಕ್ರಾಂತಿ’ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿರುವ ನಟಿ ನಿಮಿಕಾ ರತ್ನಾಕರ್ ಮದುವೆಯಾಗಿ ದಾಂಪತ್ಯಕ್ಕೆ ಕಾಲಿರಿಸಿದ್ದಾರೆ.

1 / 5
‘ಅಬ್ಬರ’, ‘ಮಿಸ್ಟರ ಬ್ಯಾಚುಲರ್’, ‘ಕ್ರಾಂತಿ’, ‘ಫ್ಲರ್ಟ್’ ಇನ್ನೂ ಕೆಲವಾರು ಸಿನಿಮಾಗಳಲ್ಲಿ ನಿಮಿಕಾ ರತ್ನಾಕರ್ ನಟಿಸಿದ್ದಾರೆ.

‘ಅಬ್ಬರ’, ‘ಮಿಸ್ಟರ ಬ್ಯಾಚುಲರ್’, ‘ಕ್ರಾಂತಿ’, ‘ಫ್ಲರ್ಟ್’ ಇನ್ನೂ ಕೆಲವಾರು ಸಿನಿಮಾಗಳಲ್ಲಿ ನಿಮಿಕಾ ರತ್ನಾಕರ್ ನಟಿಸಿದ್ದಾರೆ.

2 / 5
ಮಂಗಳೂರು ಮೂಲದವರೇ ಆದ ನಿಮಿಕಾ ಅವರು ಇದೀಗ ಮಂಗಳೂರಿನಲ್ಲೇ ವಿವಾಹವಾಗಿದ್ದು, ಮದುವೆಯ ಸಂಭ್ರಮದ ಚಿತ್ರಗಳನ್ನು ಇನ್​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಗಳೂರು ಮೂಲದವರೇ ಆದ ನಿಮಿಕಾ ಅವರು ಇದೀಗ ಮಂಗಳೂರಿನಲ್ಲೇ ವಿವಾಹವಾಗಿದ್ದು, ಮದುವೆಯ ಸಂಭ್ರಮದ ಚಿತ್ರಗಳನ್ನು ಇನ್​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

3 / 5
ಮಂಗಳೂರಿನಲ್ಲಿ ನಿಮಿಕಾ ರತ್ನಾಕರ್ ಅವರ ವಿವಾಹ ನಡೆದಿದ್ದು, ಆಶಿಶ್ ಎಂಬುವರೊಟ್ಟಿಗೆ ನಿಮಿಕಾ ರತ್ನಾಕರ್ ಸಪ್ತಪದಿ ತುಳಿದಿದ್ದಾರೆ.

ಮಂಗಳೂರಿನಲ್ಲಿ ನಿಮಿಕಾ ರತ್ನಾಕರ್ ಅವರ ವಿವಾಹ ನಡೆದಿದ್ದು, ಆಶಿಶ್ ಎಂಬುವರೊಟ್ಟಿಗೆ ನಿಮಿಕಾ ರತ್ನಾಕರ್ ಸಪ್ತಪದಿ ತುಳಿದಿದ್ದಾರೆ.

4 / 5
ಇದೀಗ ನಿಮಿಕಾ ರತ್ನಾಕರ್ ಅವರು ಮಂಗಳೂರಿನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಕುಟುಂಬದವರು, ಗುರು-ಹಿರಿಯರ ಎದುರು ಮದುವೆ ಆಗಿದ್ದಾರೆ.

ಇದೀಗ ನಿಮಿಕಾ ರತ್ನಾಕರ್ ಅವರು ಮಂಗಳೂರಿನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಕುಟುಂಬದವರು, ಗುರು-ಹಿರಿಯರ ಎದುರು ಮದುವೆ ಆಗಿದ್ದಾರೆ.

5 / 5
Follow Us
NEET-PG Exam: ನೀಟ್-ಪಿಜಿ 2026 ಪರೀಕ್ಷೆಗೆ ಸಂಪೂರ್ಣ ಸಿದ್ಧತೆ
NEET-PG Exam: ನೀಟ್-ಪಿಜಿ 2026 ಪರೀಕ್ಷೆಗೆ ಸಂಪೂರ್ಣ ಸಿದ್ಧತೆ
ಇಂದು ಅರಮನೆ ಪ್ರವೇಶಿಸಲಿರುವ ಗಜಪಡೆ, ಅರಣ್ಯ ಭವನದಲ್ಲಿ ವಿಶೇಷ ಪೂಜೆ
ಇಂದು ಅರಮನೆ ಪ್ರವೇಶಿಸಲಿರುವ ಗಜಪಡೆ, ಅರಣ್ಯ ಭವನದಲ್ಲಿ ವಿಶೇಷ ಪೂಜೆ
ಜಾತ್ರೆ ಸಮಯದಲ್ಲಿ ಮನೆಯಲ್ಲಿ ಒಲೆ ಹಚ್ಚುವಂತಿಲ್ಲ!
ಜಾತ್ರೆ ಸಮಯದಲ್ಲಿ ಮನೆಯಲ್ಲಿ ಒಲೆ ಹಚ್ಚುವಂತಿಲ್ಲ!
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ