AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Parineeti : ಮುಂಬೈ ವಿಮಾನ ನಿಲ್ದಾಣದಲ್ಲಿ ಚಿಕ್ ಲುಕ್ ನಲ್ಲಿ ನಟಿ ಪರಿಣಿತಿ

ನಟಿ ಪರಿಣಿತಿ ಚೋಪ್ರಾ ಮುಂಬೈ ವಿಮಾನ ನಿಲ್ದಾಣದಿಂದ ಹೊರಗೆ ಬರುತ್ತಿದ್ದಾಗ ಚಿಕ್ ಲುಕ್ ಮೂಲಕ ಎಲ್ಲರ ಗಮನ ಸೆಳೆದರು. ತನ್ನ ಅಭಿಮಾನಿಗಳಿಗೆ ಮತ್ತು ಅಲ್ಲಿದ ಜನರಿಗೆ ಮುಗುಳ್ನಕ್ಕಿದ್ದಾರೆ.

TV9 Web
| Edited By: |

Updated on:Jun 08, 2022 | 4:42 PM

Share
 ವಿಮಾನ ನಿಲ್ದಾಣದದಲ್ಲಿ ಪರಿಣಿತಿ ಅವರು ಅಥ್ಲೆಟಿಕ್ ಶಾರ್ಟ್ಸ್‌ನೊಂದಿಗೆ ಕಪ್ಪು ಬಣ್ಣದ ಹೂಡಿಯನ್ನು ಧರಿಸಿದ್ದರು. ಕ್ಯಾಶುಯಲ್ ಸ್ನೀಕರ್ಸ್, ಒಂದು ಜೋಡಿ ಸನ್ಗ್ಲಾಸ್ ಮತ್ತು ಟೋಟ್ ಬ್ಯಾಗ್‌ನೊಂದಿಗೆ ಸಖತ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ.

Parineeti photos

1 / 4
ಪರಿಣಿತಿ ಸಖತ್ ಲುಕ್ ನೊಂದಿಗೆ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ್ದರು, ಕೈಯಲ್ಲಿ ಒಂದು ಬ್ಯಾಗ್ ಮತ್ತು ಕಣ್ಣಿಗೆ ಕಪ್ಪು ಬಣ್ಣದ ಗ್ಲಾಸ್  ಹಾಕಿ ಸಖತ್ ಆಗಿ ಕಾಣಿಸಿಕೊಂಡಿದ್ದಾರೆ.

Parineeti

2 / 4
Parineeti

ಪರಿಣಿತಿ ಅವರು ಇತ್ತೀಚೆಗೆ ಇಂಡೋನೇಷ್ಯಾದಲ್ಲಿದ್ದರು, ಅಲ್ಲಿ ಅವರು ಸಹೋದರ ಶಿವಂಗ್ ಅವರೊಂದಿಗೆ ಸ್ವಲ್ಪ ಸಮಯವನ್ನು ಕಳೆದರು. ಇಬ್ಬರು ತಮ್ಮ ಬ್ಯಾಲದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಇದೀಗ ಮತ್ತೆ ಭಾರತಕ್ಕೆ ಬಂದಿದ್ದಾರೆ. ಸಿನಿಮಾದ ಒತ್ತಡದ ನಡುವೆಯು ತಮ್ಮ ಸಹೋದರನ ಜೊತೆಗೆ ಕಾಲ ಕಳೆದಿದ್ದಾರೆ.

3 / 4
 Parineeti

ತನ್ನ ಕಿರಿಯ ಸಹೋದರ ಶಿವಾಂಗ್ ಚೋಪ್ರಾ ಅವರ ಜೊತೆಗೆ ಪರಿಣಿತಿ ಮನೆಗೆ ಮರಳಿದರು. ಅವರಿಬ್ಬರ ಫೋಟೋ ಎಲ್ಲ ಕಡೆಯು ವೈರಲ್ ಆಗುತ್ತಿದೆ.

4 / 4

Published On - 3:35 pm, Wed, 8 June 22

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್