AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Parineeti : ಮುಂಬೈ ವಿಮಾನ ನಿಲ್ದಾಣದಲ್ಲಿ ಚಿಕ್ ಲುಕ್ ನಲ್ಲಿ ನಟಿ ಪರಿಣಿತಿ

ನಟಿ ಪರಿಣಿತಿ ಚೋಪ್ರಾ ಮುಂಬೈ ವಿಮಾನ ನಿಲ್ದಾಣದಿಂದ ಹೊರಗೆ ಬರುತ್ತಿದ್ದಾಗ ಚಿಕ್ ಲುಕ್ ಮೂಲಕ ಎಲ್ಲರ ಗಮನ ಸೆಳೆದರು. ತನ್ನ ಅಭಿಮಾನಿಗಳಿಗೆ ಮತ್ತು ಅಲ್ಲಿದ ಜನರಿಗೆ ಮುಗುಳ್ನಕ್ಕಿದ್ದಾರೆ.

TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Jun 08, 2022 | 4:42 PM

Share
 ವಿಮಾನ ನಿಲ್ದಾಣದದಲ್ಲಿ ಪರಿಣಿತಿ ಅವರು ಅಥ್ಲೆಟಿಕ್ ಶಾರ್ಟ್ಸ್‌ನೊಂದಿಗೆ ಕಪ್ಪು ಬಣ್ಣದ ಹೂಡಿಯನ್ನು ಧರಿಸಿದ್ದರು. ಕ್ಯಾಶುಯಲ್ ಸ್ನೀಕರ್ಸ್, ಒಂದು ಜೋಡಿ ಸನ್ಗ್ಲಾಸ್ ಮತ್ತು ಟೋಟ್ ಬ್ಯಾಗ್‌ನೊಂದಿಗೆ ಸಖತ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ.

Parineeti photos

1 / 4
ಪರಿಣಿತಿ ಸಖತ್ ಲುಕ್ ನೊಂದಿಗೆ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ್ದರು, ಕೈಯಲ್ಲಿ ಒಂದು ಬ್ಯಾಗ್ ಮತ್ತು ಕಣ್ಣಿಗೆ ಕಪ್ಪು ಬಣ್ಣದ ಗ್ಲಾಸ್  ಹಾಕಿ ಸಖತ್ ಆಗಿ ಕಾಣಿಸಿಕೊಂಡಿದ್ದಾರೆ.

Parineeti

2 / 4
Parineeti

ಪರಿಣಿತಿ ಅವರು ಇತ್ತೀಚೆಗೆ ಇಂಡೋನೇಷ್ಯಾದಲ್ಲಿದ್ದರು, ಅಲ್ಲಿ ಅವರು ಸಹೋದರ ಶಿವಂಗ್ ಅವರೊಂದಿಗೆ ಸ್ವಲ್ಪ ಸಮಯವನ್ನು ಕಳೆದರು. ಇಬ್ಬರು ತಮ್ಮ ಬ್ಯಾಲದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಇದೀಗ ಮತ್ತೆ ಭಾರತಕ್ಕೆ ಬಂದಿದ್ದಾರೆ. ಸಿನಿಮಾದ ಒತ್ತಡದ ನಡುವೆಯು ತಮ್ಮ ಸಹೋದರನ ಜೊತೆಗೆ ಕಾಲ ಕಳೆದಿದ್ದಾರೆ.

3 / 4
 Parineeti

ತನ್ನ ಕಿರಿಯ ಸಹೋದರ ಶಿವಾಂಗ್ ಚೋಪ್ರಾ ಅವರ ಜೊತೆಗೆ ಪರಿಣಿತಿ ಮನೆಗೆ ಮರಳಿದರು. ಅವರಿಬ್ಬರ ಫೋಟೋ ಎಲ್ಲ ಕಡೆಯು ವೈರಲ್ ಆಗುತ್ತಿದೆ.

4 / 4

Published On - 3:35 pm, Wed, 8 June 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ