AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Parineeti : ಮುಂಬೈ ವಿಮಾನ ನಿಲ್ದಾಣದಲ್ಲಿ ಚಿಕ್ ಲುಕ್ ನಲ್ಲಿ ನಟಿ ಪರಿಣಿತಿ

ನಟಿ ಪರಿಣಿತಿ ಚೋಪ್ರಾ ಮುಂಬೈ ವಿಮಾನ ನಿಲ್ದಾಣದಿಂದ ಹೊರಗೆ ಬರುತ್ತಿದ್ದಾಗ ಚಿಕ್ ಲುಕ್ ಮೂಲಕ ಎಲ್ಲರ ಗಮನ ಸೆಳೆದರು. ತನ್ನ ಅಭಿಮಾನಿಗಳಿಗೆ ಮತ್ತು ಅಲ್ಲಿದ ಜನರಿಗೆ ಮುಗುಳ್ನಕ್ಕಿದ್ದಾರೆ.

TV9 Web
| Edited By: |

Updated on:Jun 08, 2022 | 4:42 PM

Share
 ವಿಮಾನ ನಿಲ್ದಾಣದದಲ್ಲಿ ಪರಿಣಿತಿ ಅವರು ಅಥ್ಲೆಟಿಕ್ ಶಾರ್ಟ್ಸ್‌ನೊಂದಿಗೆ ಕಪ್ಪು ಬಣ್ಣದ ಹೂಡಿಯನ್ನು ಧರಿಸಿದ್ದರು. ಕ್ಯಾಶುಯಲ್ ಸ್ನೀಕರ್ಸ್, ಒಂದು ಜೋಡಿ ಸನ್ಗ್ಲಾಸ್ ಮತ್ತು ಟೋಟ್ ಬ್ಯಾಗ್‌ನೊಂದಿಗೆ ಸಖತ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ.

Parineeti photos

1 / 4
ಪರಿಣಿತಿ ಸಖತ್ ಲುಕ್ ನೊಂದಿಗೆ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ್ದರು, ಕೈಯಲ್ಲಿ ಒಂದು ಬ್ಯಾಗ್ ಮತ್ತು ಕಣ್ಣಿಗೆ ಕಪ್ಪು ಬಣ್ಣದ ಗ್ಲಾಸ್  ಹಾಕಿ ಸಖತ್ ಆಗಿ ಕಾಣಿಸಿಕೊಂಡಿದ್ದಾರೆ.

Parineeti

2 / 4
Parineeti

ಪರಿಣಿತಿ ಅವರು ಇತ್ತೀಚೆಗೆ ಇಂಡೋನೇಷ್ಯಾದಲ್ಲಿದ್ದರು, ಅಲ್ಲಿ ಅವರು ಸಹೋದರ ಶಿವಂಗ್ ಅವರೊಂದಿಗೆ ಸ್ವಲ್ಪ ಸಮಯವನ್ನು ಕಳೆದರು. ಇಬ್ಬರು ತಮ್ಮ ಬ್ಯಾಲದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಇದೀಗ ಮತ್ತೆ ಭಾರತಕ್ಕೆ ಬಂದಿದ್ದಾರೆ. ಸಿನಿಮಾದ ಒತ್ತಡದ ನಡುವೆಯು ತಮ್ಮ ಸಹೋದರನ ಜೊತೆಗೆ ಕಾಲ ಕಳೆದಿದ್ದಾರೆ.

3 / 4
 Parineeti

ತನ್ನ ಕಿರಿಯ ಸಹೋದರ ಶಿವಾಂಗ್ ಚೋಪ್ರಾ ಅವರ ಜೊತೆಗೆ ಪರಿಣಿತಿ ಮನೆಗೆ ಮರಳಿದರು. ಅವರಿಬ್ಬರ ಫೋಟೋ ಎಲ್ಲ ಕಡೆಯು ವೈರಲ್ ಆಗುತ್ತಿದೆ.

4 / 4

Published On - 3:35 pm, Wed, 8 June 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ