AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Parineeti : ಮುಂಬೈ ವಿಮಾನ ನಿಲ್ದಾಣದಲ್ಲಿ ಚಿಕ್ ಲುಕ್ ನಲ್ಲಿ ನಟಿ ಪರಿಣಿತಿ

ನಟಿ ಪರಿಣಿತಿ ಚೋಪ್ರಾ ಮುಂಬೈ ವಿಮಾನ ನಿಲ್ದಾಣದಿಂದ ಹೊರಗೆ ಬರುತ್ತಿದ್ದಾಗ ಚಿಕ್ ಲುಕ್ ಮೂಲಕ ಎಲ್ಲರ ಗಮನ ಸೆಳೆದರು. ತನ್ನ ಅಭಿಮಾನಿಗಳಿಗೆ ಮತ್ತು ಅಲ್ಲಿದ ಜನರಿಗೆ ಮುಗುಳ್ನಕ್ಕಿದ್ದಾರೆ.

TV9 Web
| Edited By: |

Updated on:Jun 08, 2022 | 4:42 PM

Share
 ವಿಮಾನ ನಿಲ್ದಾಣದದಲ್ಲಿ ಪರಿಣಿತಿ ಅವರು ಅಥ್ಲೆಟಿಕ್ ಶಾರ್ಟ್ಸ್‌ನೊಂದಿಗೆ ಕಪ್ಪು ಬಣ್ಣದ ಹೂಡಿಯನ್ನು ಧರಿಸಿದ್ದರು. ಕ್ಯಾಶುಯಲ್ ಸ್ನೀಕರ್ಸ್, ಒಂದು ಜೋಡಿ ಸನ್ಗ್ಲಾಸ್ ಮತ್ತು ಟೋಟ್ ಬ್ಯಾಗ್‌ನೊಂದಿಗೆ ಸಖತ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ.

Parineeti photos

1 / 4
ಪರಿಣಿತಿ ಸಖತ್ ಲುಕ್ ನೊಂದಿಗೆ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ್ದರು, ಕೈಯಲ್ಲಿ ಒಂದು ಬ್ಯಾಗ್ ಮತ್ತು ಕಣ್ಣಿಗೆ ಕಪ್ಪು ಬಣ್ಣದ ಗ್ಲಾಸ್  ಹಾಕಿ ಸಖತ್ ಆಗಿ ಕಾಣಿಸಿಕೊಂಡಿದ್ದಾರೆ.

Parineeti

2 / 4
Parineeti

ಪರಿಣಿತಿ ಅವರು ಇತ್ತೀಚೆಗೆ ಇಂಡೋನೇಷ್ಯಾದಲ್ಲಿದ್ದರು, ಅಲ್ಲಿ ಅವರು ಸಹೋದರ ಶಿವಂಗ್ ಅವರೊಂದಿಗೆ ಸ್ವಲ್ಪ ಸಮಯವನ್ನು ಕಳೆದರು. ಇಬ್ಬರು ತಮ್ಮ ಬ್ಯಾಲದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಇದೀಗ ಮತ್ತೆ ಭಾರತಕ್ಕೆ ಬಂದಿದ್ದಾರೆ. ಸಿನಿಮಾದ ಒತ್ತಡದ ನಡುವೆಯು ತಮ್ಮ ಸಹೋದರನ ಜೊತೆಗೆ ಕಾಲ ಕಳೆದಿದ್ದಾರೆ.

3 / 4
 Parineeti

ತನ್ನ ಕಿರಿಯ ಸಹೋದರ ಶಿವಾಂಗ್ ಚೋಪ್ರಾ ಅವರ ಜೊತೆಗೆ ಪರಿಣಿತಿ ಮನೆಗೆ ಮರಳಿದರು. ಅವರಿಬ್ಬರ ಫೋಟೋ ಎಲ್ಲ ಕಡೆಯು ವೈರಲ್ ಆಗುತ್ತಿದೆ.

4 / 4

Published On - 3:35 pm, Wed, 8 June 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್