Priyamani: ‘ಜವಾನ್, ಮೈದಾನ್, ಸೈನೈಡ್..’; ಪ್ರಿಯಾಮಣಿ ಬತ್ತಳಿಕೆಯಲ್ಲಿವೆ ವಿವಿಧ ಭಾಷೆಗಳ 8ಕ್ಕೂ ಹೆಚ್ಚು ಚಿತ್ರಗಳು

priyamani: ಕನ್ನಡ ಮೂಲದ ನಟಿ ಪ್ರಿಯಾಮಣಿ ಸದ್ಯ ಬಹುಭಾಷಾ ಚಿತ್ರರಂಗದಲ್ಲಿ ಬ್ಯುಸಿಯಾಗಿದ್ದಾರೆ. ಅವರ ಬತ್ತಳಿಕೆಯಲ್ಲಿ ಪ್ರಸ್ತುತ 8ಕ್ಕೂ ಹೆಚ್ಚು ಸಿನಿಮಾಗಳಿವೆ. ವೆಬ್​ ಸೀರೀಸ್​ಗಳನ್ನೂ ನಟಿ ಸಕ್ರಿಯರಾಗಿದ್ದಾರೆ. ನಟಿಯ ಫೋಟೋಗಳು ಇಲ್ಲಿವೆ.

| Updated By: shivaprasad.hs

Updated on:Jun 08, 2022 | 10:35 AM

ಬೆಂಗಳೂರಿನಲ್ಲಿ ಜನಿಸಿದ ಪ್ರಿಯಾಮಣಿ ಪ್ರಸ್ತುತ ಭಾರತದ ಹಲವು ಚಿತ್ರರಂಗಗಳಲ್ಲಿ ಬಹುಬೇಡಿಕೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಸ್ಯಾಂಡಲ್​ವುಡ್​ನ ಸ್ಟಾರ್ ನಟರೊಂದಿಗೆ ತೆರೆ ಹಂಚಿಕೊಂಡಿರುವ ಅವರು ಸದ್ಯ ಓಟಿಟಿ ಕ್ಷೇತ್ರದಲ್ಲೂ ಬಹುಬೇಡಿಕೆಯ ನಟಿಯಾಗಿದ್ದಾರೆ.

ಬೆಂಗಳೂರಿನಲ್ಲಿ ಜನಿಸಿದ ಪ್ರಿಯಾಮಣಿ ಪ್ರಸ್ತುತ ಭಾರತದ ಹಲವು ಚಿತ್ರರಂಗಗಳಲ್ಲಿ ಬಹುಬೇಡಿಕೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಸ್ಯಾಂಡಲ್​ವುಡ್​ನ ಸ್ಟಾರ್ ನಟರೊಂದಿಗೆ ತೆರೆ ಹಂಚಿಕೊಂಡಿರುವ ಅವರು ಸದ್ಯ ಓಟಿಟಿ ಕ್ಷೇತ್ರದಲ್ಲೂ ಬಹುಬೇಡಿಕೆಯ ನಟಿಯಾಗಿದ್ದಾರೆ.

1 / 9
ಪ್ರಸ್ತುತ ಪ್ರಿಯಾಮಣಿ ಬತ್ತಳಿಕೆಯಲ್ಲಿ 8ಕ್ಕೂ ಅಧಿಕ ಚಿತ್ರಗಳಿವೆ. ಅವುಗಳಲ್ಲಿ 3 ಕನ್ನಡ ಚಿತ್ರಗಳಾಗಿವೆ. ‘ಸೈನೈಡ್’, ‘ಡಾ.56’ ಹಾಗೂ ಮತ್ತೊಂದು ಕನ್ನಡ ಚಿತ್ರದಲ್ಲಿ ನಟಿ ಕಾಣಿಸಿಕೊಳ್ಳುತ್ತಿದ್ದಾರೆ.

ಪ್ರಸ್ತುತ ಪ್ರಿಯಾಮಣಿ ಬತ್ತಳಿಕೆಯಲ್ಲಿ 8ಕ್ಕೂ ಅಧಿಕ ಚಿತ್ರಗಳಿವೆ. ಅವುಗಳಲ್ಲಿ 3 ಕನ್ನಡ ಚಿತ್ರಗಳಾಗಿವೆ. ‘ಸೈನೈಡ್’, ‘ಡಾ.56’ ಹಾಗೂ ಮತ್ತೊಂದು ಕನ್ನಡ ಚಿತ್ರದಲ್ಲಿ ನಟಿ ಕಾಣಿಸಿಕೊಳ್ಳುತ್ತಿದ್ದಾರೆ.

2 / 9
ಇತ್ತೀಚೆಗೆ ರಾಣಾ ದಗ್ಗುಬಾಟಿ ಹಾಗೂ ಸಾಯಿ ಪಲ್ಲವಿ ನಟನೆಯ ‘ವಿರಾಟ ಪರ್ವಂ’ ಟ್ರೇಲರ್ ರಿಲೀಸ್ ಆಗಿತ್ತು. ನಿರೀಕ್ಷೆ ಹುಟ್ಟಿಸಿರುವ ಆ ಚಿತ್ರದಲ್ಲಿ ಪ್ರಿಯಾಮಣಿ ಕಾಣಿಸಿಕೊಳ್ಳುತ್ತಿದ್ದಾರೆ.

ಇತ್ತೀಚೆಗೆ ರಾಣಾ ದಗ್ಗುಬಾಟಿ ಹಾಗೂ ಸಾಯಿ ಪಲ್ಲವಿ ನಟನೆಯ ‘ವಿರಾಟ ಪರ್ವಂ’ ಟ್ರೇಲರ್ ರಿಲೀಸ್ ಆಗಿತ್ತು. ನಿರೀಕ್ಷೆ ಹುಟ್ಟಿಸಿರುವ ಆ ಚಿತ್ರದಲ್ಲಿ ಪ್ರಿಯಾಮಣಿ ಕಾಣಿಸಿಕೊಳ್ಳುತ್ತಿದ್ದಾರೆ.

3 / 9
ಹಿಂದಿಯ ‘ಮೈದಾನ್’ ಚಿತ್ರದಲ್ಲೂ ನಟಿ ಬಣ್ಣಹಚ್ಚುತ್ತಿದ್ದಾರೆ. ಅಜಯ್ ದೇವಗನ್ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಹಿಂದಿಯ ‘ಮೈದಾನ್’ ಚಿತ್ರದಲ್ಲೂ ನಟಿ ಬಣ್ಣಹಚ್ಚುತ್ತಿದ್ದಾರೆ. ಅಜಯ್ ದೇವಗನ್ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

4 / 9
ಪ್ರಿಯಾಮಣಿ ನಟಿಸುತ್ತಿರುವ ‘ಸೈನೈಡ್’ ಚಿತ್ರ ತೆಲುಗು ಹಾಗೂ ಕನ್ನಡ ಎರಡೂ ಭಾಷೆಗಳಲ್ಲಿ ತಯಾರಾಗುತ್ತಿದೆ.

ಪ್ರಿಯಾಮಣಿ ನಟಿಸುತ್ತಿರುವ ‘ಸೈನೈಡ್’ ಚಿತ್ರ ತೆಲುಗು ಹಾಗೂ ಕನ್ನಡ ಎರಡೂ ಭಾಷೆಗಳಲ್ಲಿ ತಯಾರಾಗುತ್ತಿದೆ.

5 / 9
ತಮಿಳಿನ ‘ಕೊಟೇಶನ್ ಗ್ಯಾಂಗ್’ ಚಿತ್ರದಲ್ಲೂ ನಟಿ ಕಾಣಿಸಿಕೊಳ್ಳುತ್ತಿದ್ದಾರೆ.

ತಮಿಳಿನ ‘ಕೊಟೇಶನ್ ಗ್ಯಾಂಗ್’ ಚಿತ್ರದಲ್ಲೂ ನಟಿ ಕಾಣಿಸಿಕೊಳ್ಳುತ್ತಿದ್ದಾರೆ.

6 / 9
ಇತ್ತೀಚೆಗೆ ಶಾರುಖ್ ಖಾನ್ ನಟನೆಯ ‘ಜವಾನ್​‘ ಟೀಸರ್ ರಿಲೀಸ್ ಆಗಿತ್ತು. ದೊಡ್ಡ ಮಟ್ಟದ ನಿರೀಕ್ಷೆ ಮೂಡಿಸಿರುವ ಆ ಪ್ಯಾನ್ ಇಂಡಿಯಾ ಚಿತ್ರದಲ್ಲೂ ಪ್ರಿಯಾಮಣಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇತ್ತೀಚೆಗೆ ಶಾರುಖ್ ಖಾನ್ ನಟನೆಯ ‘ಜವಾನ್​‘ ಟೀಸರ್ ರಿಲೀಸ್ ಆಗಿತ್ತು. ದೊಡ್ಡ ಮಟ್ಟದ ನಿರೀಕ್ಷೆ ಮೂಡಿಸಿರುವ ಆ ಪ್ಯಾನ್ ಇಂಡಿಯಾ ಚಿತ್ರದಲ್ಲೂ ಪ್ರಿಯಾಮಣಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

7 / 9
ಸೀರೀಸ್​ಗಳಲ್ಲೂ ಪ್ರಿಯಾಮಣಿ ಸಕ್ರಿಯರಾಗಿದ್ದಾರೆ. ಪ್ರಖ್ಯಾತ ‘ದಿ ಫ್ಯಾಮಿಲಿ ಮ್ಯಾನ್’ ಸರಣಿಯ ಮೂರನೇ ಸೀಸನ್​​ ತಯಾರಾಗುತ್ತಿದೆ. ಅದರಲ್ಲೂ ನಟಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದಿವೆ ವರದಿಗಳು.

ಸೀರೀಸ್​ಗಳಲ್ಲೂ ಪ್ರಿಯಾಮಣಿ ಸಕ್ರಿಯರಾಗಿದ್ದಾರೆ. ಪ್ರಖ್ಯಾತ ‘ದಿ ಫ್ಯಾಮಿಲಿ ಮ್ಯಾನ್’ ಸರಣಿಯ ಮೂರನೇ ಸೀಸನ್​​ ತಯಾರಾಗುತ್ತಿದೆ. ಅದರಲ್ಲೂ ನಟಿ ಅಭಿನಯಿಸುತ್ತಿದ್ದಾರೆ ಎಂದಿವೆ ವರದಿಗಳು.

8 / 9
ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಪ್ರಿಯಾಮಣಿ, ಅಭಿಮಾನಿಗಳೊಂದಿಗೆ ಸತತವಾಗಿ ಸಂಪರ್ಕದಲ್ಲಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಪ್ರಿಯಾಮಣಿ, ಅಭಿಮಾನಿಗಳೊಂದಿಗೆ ಸತತವಾಗಿ ಸಂಪರ್ಕದಲ್ಲಿದ್ದಾರೆ.

9 / 9

Published On - 10:30 am, Wed, 8 June 22

Follow us
ಹಲವು ದಿನಗಳ ಬಳಿಕ ದರ್ಶನ್ ಮುಖದಲ್ಲಿ ನಗು; ಜಾಮೀನು ಸಿಗುವ ಮುನ್ಸೂಚನೆಯೇ?
ಹಲವು ದಿನಗಳ ಬಳಿಕ ದರ್ಶನ್ ಮುಖದಲ್ಲಿ ನಗು; ಜಾಮೀನು ಸಿಗುವ ಮುನ್ಸೂಚನೆಯೇ?
ತಪ್ಪಿದ ಭಾರೀ ದುರಂತ; ಮಾಲ್ವಾ ಎಕ್ಸ್‌ಪ್ರೆಸ್‌ ಕೋಚ್‌ನಲ್ಲಿ ತುಂಬಿದ ಹೊಗೆ
ತಪ್ಪಿದ ಭಾರೀ ದುರಂತ; ಮಾಲ್ವಾ ಎಕ್ಸ್‌ಪ್ರೆಸ್‌ ಕೋಚ್‌ನಲ್ಲಿ ತುಂಬಿದ ಹೊಗೆ
ಮನೆಯೆದುರು ಮೂತ್ರ ಮಾಡಿದವನಿಗೆ ಮನಬಂದಂತೆ ಥಳಿಸುತ್ತಿರುವ ವಿಡಿಯೋ ವೈರಲ್
ಮನೆಯೆದುರು ಮೂತ್ರ ಮಾಡಿದವನಿಗೆ ಮನಬಂದಂತೆ ಥಳಿಸುತ್ತಿರುವ ವಿಡಿಯೋ ವೈರಲ್
ಚದುರಂಗದ ಚತುರರನ್ನ ಭೇಟಿಯಾದ ಪ್ರಧಾನಿ ಮೋದಿ; ವಿಡಿಯೋ ನೋಡಿ
ಚದುರಂಗದ ಚತುರರನ್ನ ಭೇಟಿಯಾದ ಪ್ರಧಾನಿ ಮೋದಿ; ವಿಡಿಯೋ ನೋಡಿ
ಕಾಶ್ಮೀರಿ ಪಂಡಿತರಿಗೆ ಬಾಯ್ತಪ್ಪಿ ಪಿಓಕೆ ನಿರಾಶ್ರಿತರು ಎಂದ ರಾಹುಲ್ ಗಾಂಧಿ
ಕಾಶ್ಮೀರಿ ಪಂಡಿತರಿಗೆ ಬಾಯ್ತಪ್ಪಿ ಪಿಓಕೆ ನಿರಾಶ್ರಿತರು ಎಂದ ರಾಹುಲ್ ಗಾಂಧಿ
ಹೊಸ ಕೇಸ್ ಬಗ್ಗೆ ದರ್ಶನ್ ಜತೆ ಲಾಯರ್ ಚರ್ಚೆ; ಮತ್ತೆ ಶುರುವಾಗಲಿದೆ ವಿಚಾರಣೆ
ಹೊಸ ಕೇಸ್ ಬಗ್ಗೆ ದರ್ಶನ್ ಜತೆ ಲಾಯರ್ ಚರ್ಚೆ; ಮತ್ತೆ ಶುರುವಾಗಲಿದೆ ವಿಚಾರಣೆ
ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?
ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?
72 ದಿನಗಳ ಬಳಿಕ ನದಿಯಲ್ಲಿ ಅರ್ಜುನ ಪತ್ತೆ: ಗುಡ್ಡ ಕುಸಿತದ ಭೀಕರತೆ ನೋಡಿ..
72 ದಿನಗಳ ಬಳಿಕ ನದಿಯಲ್ಲಿ ಅರ್ಜುನ ಪತ್ತೆ: ಗುಡ್ಡ ಕುಸಿತದ ಭೀಕರತೆ ನೋಡಿ..
ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು