- Kannada News Photo gallery Actress Priyanka Chopra and her husband Nick Jonas celebrates New Year 2022
ಕಡಲ ಮಧ್ಯದಲ್ಲಿ ಪ್ರಿಯಾಂಕಾ ಚೋಪ್ರಾ – ನಿಕ್ ಜೋನಸ್ ಹೊಸ ವರ್ಷದ ಸಂಭ್ರಮಾಚರಣೆ; ಫೋಟೋ ವೈರಲ್
ನಟಿ ಪ್ರಿಯಾಂಕಾ ಚೋಪ್ರಾ ಅವರು ನಿಕ್ ಜೋನಸ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಳಿಕ ಅಮೆರಿಕದಲ್ಲೇ ಸೆಟ್ಲ್ ಆಗಿದ್ದಾರೆ. ಹಿಂದಿ ಚಿತ್ರಗಳಿಗಿಂತಲೂ ಹೆಚ್ಚಾಗಿ ಹಾಲಿವುಡ್ ಸಿನಿಮಾಗಳನ್ನು ಅವರು ಮಾಡುತ್ತಿದ್ದಾರೆ. ಪತಿ ನಿಕ್ ಜೊತೆ ಸೇರಿಕೊಂಡು ಅವರು ಹೊಸ ವರ್ಷವನ್ನು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ.
Updated on: Jan 03, 2022 | 3:24 PM

Actress Priyanka Chopra and her husband Nick Jonas celebrates New Year 2022

Actress Priyanka Chopra and her husband Nick Jonas celebrates New Year 2022

ಕೆಲವೇ ದಿನಗಳ ಹಿಂದೆ ಪ್ರಿಯಾಂಕಾ ಚೋಪ್ರಾ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಜೋನಸ್ ಎಂಬ ಸರ್ ನೇಮ್ ತೆಗೆದುಹಾಕಿದ್ದರು. ಅದು ದೊಡ್ಡ ಚರ್ಚೆಗೆ ಕಾರಣ ಆಗಿತ್ತು. ನಂತರ ಅದಕ್ಕೆ ಪ್ರಿಯಾಂಕಾ ಸ್ಪಷ್ಟನೆ ನೀಡಿದ್ದರು.

ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ನಡುವೆ ವಯಸ್ಸಿನ ಅಂತರ ಇದೆ. ಪ್ರಿಯಾಂಕಾಗಿಂತ ನಿಕ್ ಜೋನಸ್ ಹತ್ತು ವರ್ಷ ಚಿಕ್ಕವರು. ಆದರೂ ಇಬ್ಬರ ನಡುವೆ ಒಳ್ಳೆಯ ಹೊಂದಾಣಿಕೆ ಇದೆ. ಆ ಗುಣ ಎಲ್ಲರಿಗೂ ಮಾದರಿ ಆಗಿದೆ.

ಪ್ರಿಯಾಂಕಾ ಅವರು ಮತ್ತೆ ಬಾಲಿವುಡ್ ಸಿನಿಮಾಗಳಲ್ಲಿ ಸಕ್ರಿಯರಾಗಲಿ ಎಂದು ಅಭಿಮಾನಿಗಳು ಬಯಸುತ್ತಿದ್ದಾರೆ. ಆದರೆ ಸದ್ಯಕ್ಕೆ ಅವರು ಯಾವುದೇ ಹಿಂದಿ ಪ್ರಾಜೆಕ್ಟ್ ಒಪ್ಪಿಕೊಂಡಿಲ್ಲ. ಹಾಲಿವುಡ್ ಪ್ರಾಜೆಕ್ಟ್ಗಳ ಕಡೆಗೆ ಅವರು ಹೆಚ್ಚು ಗಮನ ಹರಿಸುತ್ತಿದ್ದಾರೆ.
Related Photo Gallery

14 ವರ್ಷಗಳ ನಂತರ ಅಪರೂಪದ ಗೆಲುವು ದಾಖಲಿಸಿದ ಆರ್ಸಿಬಿ

ವೆಡ್ಡಿಂಗ್ ವೈಬ್ಸ್ನಲ್ಲಿ ಆಶಿಕಾ ರಂಗನಾಥ್; ಕ್ಯೂಟ್ ಫೋಟೋ ವೈರಲ್

ಚಿನ್ನಸ್ವಾಮಿಯಲ್ಲಿ ಕೊನೆಗೂ ಅಬ್ಬರಿಸಿದ ವಿರಾಟ್ ಕೊಹ್ಲಿ

ಎಲ್ಲಾ ಕೆಲಸಕ್ಕೂ ಎಡಗೈ ಬಳಸುವ ಜನರಿಗೆ ಈ ಆರೋಗ್ಯ ಸಮಸ್ಯೆ ತಪ್ಪಿದ್ದಲ್ಲ

Rohit Sharma: ಹಿಟ್ಮ್ಯಾನ್ ಧೂಮ್ ಧಮಾಕಾ: ಭರ್ಜರಿ ದಾಖಲೆ ನಿರ್ಮಾಣ

IPL 2025: ಇಂದು RCB ಗೆದ್ದರೆ ಮಹತ್ವದ ಬದಲಾವಣೆ ಖಚಿತ

ಉಗ್ರ ದಾಳಿಗೆ ಇಡೀ ದೇಶವೇ ಶೋಕದಲ್ಲಿರುವಾಗ, ಇನ್ಸ್ಪೆಕ್ಟರ್ ಭರ್ಜರಿ ರೋಡ್ ಶೋ

ಭೂಮಿಯ ಮೇಲಿನ ಸ್ವರ್ಗ ಈ ʼಪಹಲ್ಗಾಮ್ʼ

ಕಾಡು ಮೇಡಲ್ಲಿ ಸುತ್ತಾಡುತ್ತಾ ಓದಿ ಯುಪಿಎಸ್ಸಿ ಪಾಸ್ ಮಾಡಿದ ಕುರಿಗಾಹಿ

ಎಲ್ಲರ ಚಿತ್ತ ಪಹಲ್ಗಾಮ್ನತ್ತ... ಉಗ್ರರ ದಾಳಿಗೆ ಕ್ರಿಕೆಟಿಗರ ಆಕ್ರೋಶ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ

ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ

ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್ನಲ್ಲಿ ಕಳೆದ ಕೊನೆಯ ಕ್ಷಣಗಳು

ಕೆಆರ್ಎಸ್ ಕ್ರೆಸ್ಟ್ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್

ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...

ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ

ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್

ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ

ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
