AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Priyanka Chopra: ಅಪ್ಸರೆ ಅವತಾರ ತಾಳಿದ ಪ್ರಿಯಾಂಕಾ, ಫೋಟೊಗಳು ಇಲ್ಲಿವೆ

ನಟಿ ಪ್ರಿಯಾಂಕಾ ಚೋಪ್ರಾ ಬಿಳಿ ಬಣ್ಣದ ಡ್ರೆಸ್ ತೊಟ್ಟು ಅಪ್ಸರೆಯ ಅವತಾರ ತಾಳಿದ್ದಾರೆ. ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on:Mar 10, 2023 | 11:04 PM

Share
ನಟಿ ಪ್ರಿಯಾಂಕಾ ಚೋಪ್ರಾ ಬಿಳಿ ಬಣ್ಣದ ಡ್ರೆಸ್ ತೊಟ್ಟು ಅಪ್ಸರೆಯ ಅವತಾರ ತಾಳಿದ್ದಾರೆ. ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ನಟಿ ಪ್ರಿಯಾಂಕಾ ಚೋಪ್ರಾ ಬಿಳಿ ಬಣ್ಣದ ಡ್ರೆಸ್ ತೊಟ್ಟು ಅಪ್ಸರೆಯ ಅವತಾರ ತಾಳಿದ್ದಾರೆ. ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 5
2018 ರಲ್ಲಿ ನಿಕ್ ಜೋನಸ್ ಅನ್ನು ವಿವಾಹವಾದ ಬಳಿಕ ಅಮೆರಿಕನಲ್ಲಿ ನೆಲೆಸಿದ್ದಾರೆ ನಟಿ ಪ್ರಿಯಾಂಕಾ ಚೋಪ್ರಾ.

2018 ರಲ್ಲಿ ನಿಕ್ ಜೋನಸ್ ಅನ್ನು ವಿವಾಹವಾದ ಬಳಿಕ ಅಮೆರಿಕನಲ್ಲಿ ನೆಲೆಸಿದ್ದಾರೆ ನಟಿ ಪ್ರಿಯಾಂಕಾ ಚೋಪ್ರಾ.

2 / 5
ಹಾಲಿವುಡ್ ಸಿನಿಮಾಗಳು, ವೆಬ್ ಸರಣಿಗಳಲ್ಲಿ ಪ್ರಿಯಾಂಕಾ ಚೋಪ್ರಾ ಬ್ಯುಸಿಯಾಗಿದ್ದಾರೆ. ಅವರ ನಟನೆಯ ಸಿಟಾಡೆಲ್ ವೆಬ್ ಸರಣಿ ಇದೇ ತಿಂಗಳು ಬಿಡುಗಡೆ ಆಗಲಿದೆ.

ಹಾಲಿವುಡ್ ಸಿನಿಮಾಗಳು, ವೆಬ್ ಸರಣಿಗಳಲ್ಲಿ ಪ್ರಿಯಾಂಕಾ ಚೋಪ್ರಾ ಬ್ಯುಸಿಯಾಗಿದ್ದಾರೆ. ಅವರ ನಟನೆಯ ಸಿಟಾಡೆಲ್ ವೆಬ್ ಸರಣಿ ಇದೇ ತಿಂಗಳು ಬಿಡುಗಡೆ ಆಗಲಿದೆ.

3 / 5
ಅಮೆರಿಕದಲ್ಲಿದ್ದರೂ ಬಾಲಿವುಡ್ ನಂಟು ಕಡಿದುಕೊಂಡಿರದ ಪ್ರಿಯಾಂಕಾ, ಆಲಿಯಾ ಭಟ್ ಜೊತೆಗೆ ಬಾಲಿವುಡ್ ಸಿನಿಮಾ ಒಂದರಲ್ಲಿ ನಟಿಸಲಿದ್ದಾರೆ.

ಅಮೆರಿಕದಲ್ಲಿದ್ದರೂ ಬಾಲಿವುಡ್ ನಂಟು ಕಡಿದುಕೊಂಡಿರದ ಪ್ರಿಯಾಂಕಾ, ಆಲಿಯಾ ಭಟ್ ಜೊತೆಗೆ ಬಾಲಿವುಡ್ ಸಿನಿಮಾ ಒಂದರಲ್ಲಿ ನಟಿಸಲಿದ್ದಾರೆ.

4 / 5
ವಿಜಯ್ ನಟನೆಯ ತಮಿಳಿನ ತಮಿಳನ್ ಸಿನಿಮಾದ ಮೂಲಕ ನಟನೆಗೆ ಕಾಲಿಟ್ಟ ಪ್ರಿಯಾಂಕಾ ಚೋಪ್ರ ಏರಿದ ಎತ್ತರ ಸಾಮಾನ್ಯವಾದುದಲ್ಲ.

ವಿಜಯ್ ನಟನೆಯ ತಮಿಳಿನ ತಮಿಳನ್ ಸಿನಿಮಾದ ಮೂಲಕ ನಟನೆಗೆ ಕಾಲಿಟ್ಟ ಪ್ರಿಯಾಂಕಾ ಚೋಪ್ರ ಏರಿದ ಎತ್ತರ ಸಾಮಾನ್ಯವಾದುದಲ್ಲ.

5 / 5

Published On - 11:01 pm, Fri, 10 March 23

Follow Us
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ