AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈನಲ್ಲಿ ಕಾಲಕಳೆಯುತ್ತಿರುವ ನಟಿ ಪ್ರಿಯಾಂಕಾ ಮೋಹನ್ ಮನಮೋಹಕ ಫೋಟೋ ವೈರಲ್

ಆಕರ್ಷಣೀಯ ಸುಂದರಿ ಪ್ರಿಯಾಂಕಾ ಮೋಹನ್, ಸದ್ಯ ದುಬೈನಲ್ಲಿ ಕಾಲ ಕಳೆಯುತ್ತಿದ್ದು, ಬೇಸಿಗೆ ರಜೆಯನ್ನು ಆನಂದಿಸುತ್ತಿದ್ದಾರೆ. ಅಲ್ಲಿ ತೆಗೆಸಿಕೊಂಡ ಮನಮೋಹಕ ಫೋಟೋಗಳನ್ನು ಪ್ರಿಯಾಂಕ ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: May 22, 2022 | 12:50 PM

Share
ಆಕರ್ಷಣೀಯ ಸುಂದರಿ ಪ್ರಿಯಾಂಕಾ ಮೋಹನ್, ಸದ್ಯ ದುಬೈನಲ್ಲಿ ಕಾಲ ಕಳೆಯುತ್ತಿದ್ದು, ಬೇಸಿಗೆ ರಜೆಯನ್ನು ಆನಂದಿಸುತ್ತಿದ್ದಾರೆ.

Actress Priyanka Mohan's glamorous photo is viral

1 / 5
ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಇವರು ಶಾರ್ಟ್ ಸ್ಕರ್ಟ್ ಮತ್ತು ಡಿಸೈನರ್ ಶರ್ಟ್‌ನಲ್ಲಿ ತೆಗೆಸಿಕೊಂಡ ಮನಮೋಹಕ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Actress Priyanka Mohan's glamorous photo is viral

2 / 5
Actress Priyanka Mohan's glamorous photo is viral

ಪ್ರಿಯಾಂಕಾ ಅವರ ಈ ಸೂಪರ್-ಗ್ಲಾಮ್ ಅವತಾರವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

3 / 5
Actress Priyanka Mohan's glamorous photo is viral

ತಮಿಳಿನ ಪ್ರಮುಖ ನಟಿಯಾಗಿರುವ ಇವರು ಇತ್ತೀಚೆಗೆ ಶಿವಕಾರ್ತಿಕೇಯನ್ ಜೊತೆ 'ಡಾನ್' ಹಾಸ್ಯ ಮನರಂಜನೆಯಲ್ಲಿ ಕಾಣಿಸಿಕೊಂಡಿದ್ದಾರೆ.

4 / 5
Actress Priyanka Mohan's glamorous photo is viral

ನೆಲ್ಸನ್ ನಿರ್ದೇಶಿಸಲಿರುವ 'ತಲೈವರ್ 169' ನಲ್ಲಿ ಸೂಪರ್‌ಸ್ಟಾರ್ ರಜನಿಕಾಂತ್ ಅವರ ಮಗಳಾಗಿ ಪ್ರಿಯಾಂಕಾ ನಟಿಸುತ್ತಿದ್ದಾರೆ ಎನ್ನಲಾಗಿದೆ.

5 / 5
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು