Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಚಿತ್ರನಟ ಪುನೀತ್ ರಾಜ್​ ಕುಮಾರ್​ ನಿಧನ ಹಿನ್ನೆಲೆ ಧಾರವಾಡ ಕಲಾವಿದನಿಂದ ವಿಭಿನ್ನ ನಮನ

ಅಪ್ಪು ಮತ್ತೆ ಕನ್ನಡ ಮಣ್ಣಲ್ಲೇ ಹುಟ್ಟಿ ಬರಲೆಂಬ ಆಶಯಯೊಂದಿಗೆ 5 ಗಂಟೆಗಳಲ್ಲಿ ವಿಶೇಷ ಕಲಾಕೃತಿ ನಿರ್ಮಿಸಿದ್ದಾರೆ. 2 ಅಡಿಯ ಅಪ್ಪು ಕಲಾಕೃತಿ ನಿರ್ಮಸಿದ್ದಾರೆ. ವಿಶೇಷ ಎಂದರೆ ಮಣ್ಣಲ್ಲೇ ಕಲಾಕೃತಿಯನ್ನು ಹಿರೇಮಠ ಅವರು ನಿರ್ಮಿಸಿದ್ದಾರೆ.

TV9 Web
| Updated By: preethi shettigar

Updated on:Oct 30, 2021 | 11:07 AM

ಚಿತ್ರನಟ ಪುನೀತ್ ನಿಧನ ಹಿನ್ನೆಲೆ, ಅಪ್ಪು ಕಲಾಕೃತಿ ತಯಾರಿಸಿ ಧಾರವಾಡ ಜಿಲ್ಲೆಯ ಕಲಾವಿದ ವಿಭಿನ್ನ ರೀತಿಯಲ್ಲಿ ನಮನ ಸಲ್ಲಿಸಿದ್ದಾರೆ. ಕೆಲಗೇರಿ ಬಡಾವಣೆಯ ಮಂಜುನಾಥ ಹಿರೇಮಠ ಪುನೀತ್ ರಾಜ್ ​ಕುಮಾರ್​ ಅವರ ಕಲಾಕೃತಿ ನಿರ್ಮಿಸಿದ್ದಾರೆ.

Actress Puneeth passes away artist build statue of Puneeth Rajkumar in Dharwad

1 / 5
ಅಪ್ಪು ಮತ್ತೆ ಕನ್ನಡ ಮಣ್ಣಲ್ಲೇ ಹುಟ್ಟಿ ಬರಲೆಂಬ ಆಶಯಯೊಂದಿಗೆ 5 ಗಂಟೆಗಳಲ್ಲಿ ವಿಶೇಷ ಕಲಾಕೃತಿ ನಿರ್ಮಿಸಿದ್ದಾರೆ. 2 ಅಡಿಯ ಅಪ್ಪು ಕಲಾಕೃತಿ ನಿರ್ಮಸಿದ್ದಾರೆ. ವಿಶೇಷ ಎಂದರೆ ಮಣ್ಣಲ್ಲೇ ಕಲಾಕೃತಿಯನ್ನು ಹಿರೇಮಠ ಅವರು ನಿರ್ಮಿಸಿದ್ದಾರೆ.

ಅಪ್ಪು ಮತ್ತೆ ಕನ್ನಡ ಮಣ್ಣಲ್ಲೇ ಹುಟ್ಟಿ ಬರಲೆಂಬ ಆಶಯಯೊಂದಿಗೆ 5 ಗಂಟೆಗಳಲ್ಲಿ ವಿಶೇಷ ಕಲಾಕೃತಿ ನಿರ್ಮಿಸಿದ್ದಾರೆ. 2 ಅಡಿಯ ಅಪ್ಪು ಕಲಾಕೃತಿ ನಿರ್ಮಸಿದ್ದಾರೆ. ವಿಶೇಷ ಎಂದರೆ ಮಣ್ಣಲ್ಲೇ ಕಲಾಕೃತಿಯನ್ನು ಹಿರೇಮಠ ಅವರು ನಿರ್ಮಿಸಿದ್ದಾರೆ.

2 / 5
ಯಾರೂ ಕನಸುಮನಸಿನಲೂ ಊಹಿಸದ ರೀತಿಯಲಿ ನಿನ್ನೆ ಬೆಳಗ್ಗೆ ವಿಧಿವಶರಾದ ಯುವ ನಟ ಪುನೀತ್​ ರಾಜ್​ ಕುಮಾರ್ (46) ಅವರ ಅಂತ್ಯಕ್ರಿಯೆ ಭಾನುವಾರ ನಡೆಯುವ ಸಾಧ್ಯತೆಗಳಿವೆ. ಪುನೀತ್​ ಅವರ ದೊಡ್ಡ ಮಗಳು ಅಮೆರಿಕಾದಿಂದ ಬರಬೇಕಾಗಿದೆ. ಈ ಮಧ್ಯೆ, ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಬಳಿಯ ಪುನೀತ್ ಫಾರ್ಮ್​ಹೌಸ್​ನಲ್ಲಿ ಅಂತ್ಯಕ್ರಿಯೆ ನಡೆಯುವ ಸಾಧ್ಯತೆಯಿದೆ.

ಯಾರೂ ಕನಸುಮನಸಿನಲೂ ಊಹಿಸದ ರೀತಿಯಲಿ ನಿನ್ನೆ ಬೆಳಗ್ಗೆ ವಿಧಿವಶರಾದ ಯುವ ನಟ ಪುನೀತ್​ ರಾಜ್​ ಕುಮಾರ್ (46) ಅವರ ಅಂತ್ಯಕ್ರಿಯೆ ಭಾನುವಾರ ನಡೆಯುವ ಸಾಧ್ಯತೆಗಳಿವೆ. ಪುನೀತ್​ ಅವರ ದೊಡ್ಡ ಮಗಳು ಅಮೆರಿಕಾದಿಂದ ಬರಬೇಕಾಗಿದೆ. ಈ ಮಧ್ಯೆ, ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಬಳಿಯ ಪುನೀತ್ ಫಾರ್ಮ್​ಹೌಸ್​ನಲ್ಲಿ ಅಂತ್ಯಕ್ರಿಯೆ ನಡೆಯುವ ಸಾಧ್ಯತೆಯಿದೆ.

3 / 5
ರಾಮನಗರ ಎಸ್ ಪಿ ಗಿರೀಶ್, ಜಿಲ್ಲಾಧಿಕಾರಿ‌ ಡಾ. ರಾಕೇಶ್ ಕುಮಾರ್ ಹಾಗೂ ಇತರೆ ಹಿರಿಯ ಅಧಿಕಾರಿಗಳು ಪುನೀತ್ ಫಾರ್ಮ್ ಹೌಸ್ ಗೆ ಭೇಟಿ ನೀಡಿ, ಅಪ್ಪು ಅಂತ್ಯಕ್ರಿಯೆ ನಡೆಯುವ ಸಾಧ್ಯತೆ ಹಿನ್ನೆಲೆ ಅಧಿಕಾರಿಗಳ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

ರಾಮನಗರ ಎಸ್ ಪಿ ಗಿರೀಶ್, ಜಿಲ್ಲಾಧಿಕಾರಿ‌ ಡಾ. ರಾಕೇಶ್ ಕುಮಾರ್ ಹಾಗೂ ಇತರೆ ಹಿರಿಯ ಅಧಿಕಾರಿಗಳು ಪುನೀತ್ ಫಾರ್ಮ್ ಹೌಸ್ ಗೆ ಭೇಟಿ ನೀಡಿ, ಅಪ್ಪು ಅಂತ್ಯಕ್ರಿಯೆ ನಡೆಯುವ ಸಾಧ್ಯತೆ ಹಿನ್ನೆಲೆ ಅಧಿಕಾರಿಗಳ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

4 / 5
ಪುನೀತ್ ನಿಧನಕ್ಕೆ ಧಾರವಾಡದ ನಾಗರಿಕರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಪುನೀತ ಅಭಿಯನದ ಕೊನೆಯ ಚಿತ್ರ ಯುವರತ್ನ ಧಾರವಾಡದಲ್ಲೇ ಚಿತ್ರೀಕರಣಗೊಂಡಿತ್ತು. ಈ ಹಿನ್ನೆಲೆ ಕೆಸಿಡಿ ಕಾಲೇಜ್ ಆಗರಣದಲ್ಲಿ ಕಲಾವಿದ ಮಂಜುನಾಥ ಹಿರೇಮಠ ತಯಾರಿಸಿದ್ದ ಪುನೀತ್ ಮಣ್ಣಿನ ಪ್ರತಿಮೆ ಇಟ್ಟು ಶ್ರದ್ಧಾಂಜಲಿ ಸಲ್ಲಸಿದ್ದಾರೆ. ವಿದ್ಯಾರ್ಥಿಗಳು, ಕಲಾವಿದರು, ಕನ್ನಡ ಹೋರಾಟಗಾರರು, ವಿವಿಧ ನಾಗರಿಕರು ಭಾಗಿಯಾಗಿದ್ದರು.

ಪುನೀತ್ ನಿಧನಕ್ಕೆ ಧಾರವಾಡದ ನಾಗರಿಕರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಪುನೀತ ಅಭಿಯನದ ಕೊನೆಯ ಚಿತ್ರ ಯುವರತ್ನ ಧಾರವಾಡದಲ್ಲೇ ಚಿತ್ರೀಕರಣಗೊಂಡಿತ್ತು. ಈ ಹಿನ್ನೆಲೆ ಕೆಸಿಡಿ ಕಾಲೇಜ್ ಆಗರಣದಲ್ಲಿ ಕಲಾವಿದ ಮಂಜುನಾಥ ಹಿರೇಮಠ ತಯಾರಿಸಿದ್ದ ಪುನೀತ್ ಮಣ್ಣಿನ ಪ್ರತಿಮೆ ಇಟ್ಟು ಶ್ರದ್ಧಾಂಜಲಿ ಸಲ್ಲಸಿದ್ದಾರೆ. ವಿದ್ಯಾರ್ಥಿಗಳು, ಕಲಾವಿದರು, ಕನ್ನಡ ಹೋರಾಟಗಾರರು, ವಿವಿಧ ನಾಗರಿಕರು ಭಾಗಿಯಾಗಿದ್ದರು.

5 / 5

Published On - 10:20 am, Sat, 30 October 21

Follow us
ನವ ವಧುವಿನ ಜತೆ ಮಾವನ ಮನೆಗೆ ಹೆಲಿಕಾಪ್ಟರ್​ನಲ್ಲಿ ಬಂದಿಳಿದ ಅಳಿಯ
ನವ ವಧುವಿನ ಜತೆ ಮಾವನ ಮನೆಗೆ ಹೆಲಿಕಾಪ್ಟರ್​ನಲ್ಲಿ ಬಂದಿಳಿದ ಅಳಿಯ
ತಿನ್ನಲು ಯೋಗ್ಯವಲ್ಲದ ಜೋಳವನ್ನು ಸರ್ಕಾರ ನೀಡುತ್ತಿದೆ: ಕಲಬುರಗಿ ಮಹಿಳೆ
ತಿನ್ನಲು ಯೋಗ್ಯವಲ್ಲದ ಜೋಳವನ್ನು ಸರ್ಕಾರ ನೀಡುತ್ತಿದೆ: ಕಲಬುರಗಿ ಮಹಿಳೆ
ಮಗುವ ಎದೆಗವಚಿ ರೈಲ್ವೆ ನಿಲ್ದಾಣದಲ್ಲಿ ಗಸ್ತು ತಿರುಗುವ ಮಹಿಳಾ ಕಾನ್​ಸ್ಟೆಬಲ್
ಮಗುವ ಎದೆಗವಚಿ ರೈಲ್ವೆ ನಿಲ್ದಾಣದಲ್ಲಿ ಗಸ್ತು ತಿರುಗುವ ಮಹಿಳಾ ಕಾನ್​ಸ್ಟೆಬಲ್
ಚಿಕ್ಕಮಗಳೂರು: ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ತಪ್ಪಲಿನಲ್ಲಿ ಭಾರಿ ಬೆಂಕಿ
ಚಿಕ್ಕಮಗಳೂರು: ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ತಪ್ಪಲಿನಲ್ಲಿ ಭಾರಿ ಬೆಂಕಿ
ರಾಜಣ್ಣ ಆಡಿರುವ ಮಾತುಗಳಿಗೆ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಲಿಲ್ಲ
ರಾಜಣ್ಣ ಆಡಿರುವ ಮಾತುಗಳಿಗೆ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಲಿಲ್ಲ
ಆಸ್ಪತ್ರೆಯಲ್ಲಿ ಪತ್ನಿಯ ಕೂದಲು ಬಾಚಿದ ಪತಿ
ಆಸ್ಪತ್ರೆಯಲ್ಲಿ ಪತ್ನಿಯ ಕೂದಲು ಬಾಚಿದ ಪತಿ
ಮುಸುಕುಧಾರಿ ಗ್ಯಾಂಗ್​ನಿಂದ 20 ಸೆಕೆಂಡಿನಲ್ಲಿ ಬಾಗಿಲು ಮುರಿದು ಕಳ್ಳತನ
ಮುಸುಕುಧಾರಿ ಗ್ಯಾಂಗ್​ನಿಂದ 20 ಸೆಕೆಂಡಿನಲ್ಲಿ ಬಾಗಿಲು ಮುರಿದು ಕಳ್ಳತನ
ಟೊರೊಂಟೊ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಮಗುಚಿ ಬಿದ್ದ ವಿಮಾನ
ಟೊರೊಂಟೊ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಮಗುಚಿ ಬಿದ್ದ ವಿಮಾನ
ಅಖಿಲ ಭಾರತ ನೀರಾವರಿ ಮಂತ್ರಿಗಳ ಸಭೆಗೆ ತೆರಳುವ ಮುನ್ನ ಡಿಕೆಶಿ ಹೇಳಿದ್ದೇನು?
ಅಖಿಲ ಭಾರತ ನೀರಾವರಿ ಮಂತ್ರಿಗಳ ಸಭೆಗೆ ತೆರಳುವ ಮುನ್ನ ಡಿಕೆಶಿ ಹೇಳಿದ್ದೇನು?
Daily Devotional: ಮನೆಯಲ್ಲಿ ಕಾಮಧೇನುವನ್ನು ಇಟ್ಟುಕೊಳ್ಳಬಹುದೇ?
Daily Devotional: ಮನೆಯಲ್ಲಿ ಕಾಮಧೇನುವನ್ನು ಇಟ್ಟುಕೊಳ್ಳಬಹುದೇ?