Puneeth Rajkumar: ಚಿತ್ರನಟ ಪುನೀತ್ ರಾಜ್​ ಕುಮಾರ್​ ನಿಧನ ಹಿನ್ನೆಲೆ ಧಾರವಾಡ ಕಲಾವಿದನಿಂದ ವಿಭಿನ್ನ ನಮನ

Edited By:

Updated on: Oct 30, 2021 | 11:07 AM

ಅಪ್ಪು ಮತ್ತೆ ಕನ್ನಡ ಮಣ್ಣಲ್ಲೇ ಹುಟ್ಟಿ ಬರಲೆಂಬ ಆಶಯಯೊಂದಿಗೆ 5 ಗಂಟೆಗಳಲ್ಲಿ ವಿಶೇಷ ಕಲಾಕೃತಿ ನಿರ್ಮಿಸಿದ್ದಾರೆ. 2 ಅಡಿಯ ಅಪ್ಪು ಕಲಾಕೃತಿ ನಿರ್ಮಸಿದ್ದಾರೆ. ವಿಶೇಷ ಎಂದರೆ ಮಣ್ಣಲ್ಲೇ ಕಲಾಕೃತಿಯನ್ನು ಹಿರೇಮಠ ಅವರು ನಿರ್ಮಿಸಿದ್ದಾರೆ.

1 / 5
ಚಿತ್ರನಟ ಪುನೀತ್ ನಿಧನ ಹಿನ್ನೆಲೆ, ಅಪ್ಪು ಕಲಾಕೃತಿ ತಯಾರಿಸಿ ಧಾರವಾಡ ಜಿಲ್ಲೆಯ ಕಲಾವಿದ ವಿಭಿನ್ನ ರೀತಿಯಲ್ಲಿ ನಮನ ಸಲ್ಲಿಸಿದ್ದಾರೆ. ಕೆಲಗೇರಿ ಬಡಾವಣೆಯ ಮಂಜುನಾಥ ಹಿರೇಮಠ ಪುನೀತ್ ರಾಜ್ ​ಕುಮಾರ್​ ಅವರ ಕಲಾಕೃತಿ ನಿರ್ಮಿಸಿದ್ದಾರೆ.

ಚಿತ್ರನಟ ಪುನೀತ್ ನಿಧನ ಹಿನ್ನೆಲೆ, ಅಪ್ಪು ಕಲಾಕೃತಿ ತಯಾರಿಸಿ ಧಾರವಾಡ ಜಿಲ್ಲೆಯ ಕಲಾವಿದ ವಿಭಿನ್ನ ರೀತಿಯಲ್ಲಿ ನಮನ ಸಲ್ಲಿಸಿದ್ದಾರೆ. ಕೆಲಗೇರಿ ಬಡಾವಣೆಯ ಮಂಜುನಾಥ ಹಿರೇಮಠ ಪುನೀತ್ ರಾಜ್ ​ಕುಮಾರ್​ ಅವರ ಕಲಾಕೃತಿ ನಿರ್ಮಿಸಿದ್ದಾರೆ.

2 / 5

ಅಪ್ಪು ಮತ್ತೆ ಕನ್ನಡ ಮಣ್ಣಲ್ಲೇ ಹುಟ್ಟಿ ಬರಲೆಂಬ ಆಶಯಯೊಂದಿಗೆ 5 ಗಂಟೆಗಳಲ್ಲಿ ವಿಶೇಷ ಕಲಾಕೃತಿ ನಿರ್ಮಿಸಿದ್ದಾರೆ. 2 ಅಡಿಯ ಅಪ್ಪು ಕಲಾಕೃತಿ ನಿರ್ಮಸಿದ್ದಾರೆ. ವಿಶೇಷ ಎಂದರೆ ಮಣ್ಣಲ್ಲೇ ಕಲಾಕೃತಿಯನ್ನು ಹಿರೇಮಠ ಅವರು ನಿರ್ಮಿಸಿದ್ದಾರೆ.

3 / 5

ಯಾರೂ ಕನಸುಮನಸಿನಲೂ ಊಹಿಸದ ರೀತಿಯಲಿ ನಿನ್ನೆ ಬೆಳಗ್ಗೆ ವಿಧಿವಶರಾದ ಯುವ ನಟ ಪುನೀತ್​ ರಾಜ್​ ಕುಮಾರ್ (46) ಅವರ ಅಂತ್ಯಕ್ರಿಯೆ ಭಾನುವಾರ ನಡೆಯುವ ಸಾಧ್ಯತೆಗಳಿವೆ. ಪುನೀತ್​ ಅವರ ದೊಡ್ಡ ಮಗಳು ಅಮೆರಿಕಾದಿಂದ ಬರಬೇಕಾಗಿದೆ. ಈ ಮಧ್ಯೆ, ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಬಳಿಯ ಪುನೀತ್ ಫಾರ್ಮ್​ಹೌಸ್​ನಲ್ಲಿ ಅಂತ್ಯಕ್ರಿಯೆ ನಡೆಯುವ ಸಾಧ್ಯತೆಯಿದೆ.

4 / 5

ರಾಮನಗರ ಎಸ್ ಪಿ ಗಿರೀಶ್, ಜಿಲ್ಲಾಧಿಕಾರಿ‌ ಡಾ. ರಾಕೇಶ್ ಕುಮಾರ್ ಹಾಗೂ ಇತರೆ ಹಿರಿಯ ಅಧಿಕಾರಿಗಳು ಪುನೀತ್ ಫಾರ್ಮ್ ಹೌಸ್ ಗೆ ಭೇಟಿ ನೀಡಿ, ಅಪ್ಪು ಅಂತ್ಯಕ್ರಿಯೆ ನಡೆಯುವ ಸಾಧ್ಯತೆ ಹಿನ್ನೆಲೆ ಅಧಿಕಾರಿಗಳ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

5 / 5

ಪುನೀತ್ ನಿಧನಕ್ಕೆ ಧಾರವಾಡದ ನಾಗರಿಕರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಪುನೀತ ಅಭಿಯನದ ಕೊನೆಯ ಚಿತ್ರ ಯುವರತ್ನ ಧಾರವಾಡದಲ್ಲೇ ಚಿತ್ರೀಕರಣಗೊಂಡಿತ್ತು. ಈ ಹಿನ್ನೆಲೆ ಕೆಸಿಡಿ ಕಾಲೇಜ್ ಆಗರಣದಲ್ಲಿ ಕಲಾವಿದ ಮಂಜುನಾಥ ಹಿರೇಮಠ ತಯಾರಿಸಿದ್ದ ಪುನೀತ್ ಮಣ್ಣಿನ ಪ್ರತಿಮೆ ಇಟ್ಟು ಶ್ರದ್ಧಾಂಜಲಿ ಸಲ್ಲಸಿದ್ದಾರೆ. ವಿದ್ಯಾರ್ಥಿಗಳು, ಕಲಾವಿದರು, ಕನ್ನಡ ಹೋರಾಟಗಾರರು, ವಿವಿಧ ನಾಗರಿಕರು ಭಾಗಿಯಾಗಿದ್ದರು.

Published On - 10:20 am, Sat, 30 October 21

Loading...
Unable to load recommendations.
Follow Us