ಶೂಟಿಂಗ್ ವೇಳೆ ಕೈಗೆ ಪೆಟ್ಟು ಮಾಡಿಕೊಂಡ ತುಪ್ಪದ ಬೆಡಗಿ ನಟಿ ರಾಗಿಣಿ ದ್ವಿವೇದಿ!
ನಟಿ ರಾಗಿಣಿ ದ್ವಿವೇದಿ ಮತ್ತೆ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದು, ಹಲವು ಚಿತ್ರಗಳಲ್ಲಿ ಬುಸ್ಯಿ ಆಗಿದ್ದಾರೆ. ಈ ನಡುವೆ ಶೂಟಿಂಗ್ ಸಂದರ್ಭದಲ್ಲಿ ಅವಘಡವೊಂದು ಸಂಭವಿಸಿದ್ದು, ಕೈಗೆ ಪೆಟ್ಟು ಮಾಡಿಕೊಂಡಿದ್ದಾರೆ.
Updated on: Nov 19, 2022 | 10:59 AM
Share

ತುಪ್ಪದ ಬೆಡಗಿ ನಟಿ ರಾಗಿಣಿ ದ್ವಿವೇದಿ ಮತ್ತೆ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದು, ಹಲವು ಚಿತ್ರಗಳಲ್ಲಿ ಬುಸ್ಯಿ ಆಗಿದ್ದಾರೆ. ಈ ನಡುವೆ ಶೂಟಿಂಗ್ ಸಂದರ್ಭದಲ್ಲಿ ಅವಘಡವೊಂದು ಸಂಭವಿಸಿದ್ದು, ಕೈಗೆ ಗಾಯ ಮಾಡಿಕೊಂಡಿದ್ದಾರೆ.

ಚೆನ್ನೈನಲ್ಲಿ ನಡೆಯುತ್ತಿದ್ದ 'ನಾನೊಬ್ಬ ಭಾರತೀಯ' ಸಿನಿಮಾ ಶೂಟಿಂಗ್ ವೇಳೆ ರಾಗಿಣಿ ಕೈಗೆ ಪೆಟ್ಟು ಮಾಡಿಕೊಂಡಿದ್ದಾರೆ. ಈ ಕುರಿತಾಗಿ ನಟಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿದ್ದಾರೆ.

ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು ಹೆದರುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ. ಜೊತೆಗೆ ನಾಲ್ಕುದಿನ ಬೆಡ್ ರೆಸ್ಟ್ನಲ್ಲಿರಲು ಸೂಚಿಸಿದ್ದಾರೆ.

ನಟಿ ರಾಗಿಣಿ ದ್ವಿವೇದಿ ಪ್ರತಿನಿತ್ಯ ಯೋಗ, ಜಿಮ್ ಮಾಡಿ ಫಿಟ್ ಆಗಿದ್ದಾರೆ.

ರಾಗಿಣಿಗೆ ಗಾಯವಾಗಿರುವುದನ್ನು ನೋಡಿದ ಅಭಿಮಾನಿಗಳಿಗೆ ಬೇಸರ ಉಂಟಾಗಿದ್ದು, ಬೇಗ ಗುಣಮುಖರಾಗಿ ಎಂದು ಹಾರೈಸಿದ್ದಾರೆ.
Related Photo Gallery
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಭಾರತ- ಇಂಗ್ಲೆಂಡ್ ಪಂದ್ಯಕ್ಕೆ ಮಳೆ ಅಡ್ಡಿ? ಹೇಗಿರಲಿದೆ ಹವಾಮಾನ?
ಭೈರತಿ ಸುರೇಶ್ ರಿಯಾಲಿಟಿ ಚೆಕ್: ಬಿಎಂಟಿಸಿ ಬಸ್ ಕಂಡಕ್ಟರ್ ಅಮಾನತು
ಸುಪ್ರೀಂ ಕೋರ್ಟ್ನಲ್ಲಿ ಅರ್ಜಿದಾರ ಪೇಪರ್ ಎಸೆದ ಘಟನೆಗೆ ಸಿಜೆಐ ಪ್ರತಿಕ್ರಿಯೆ
ಜಪಾನ್ನಲ್ಲಿ ಮೋಡಿ ಮಾಡಲು ಧುರಂಧರ್ ವಿಫಲ; ಮೊದಲ ದಿನವೇ ಮುಗ್ಗರಿಸಿದ ಚಿತ್ರ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್ಸಾಗರ ಜಲಪಾತ: ಫಾಲ್ಸ್ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್. ಅಶೋಕ್ಗೆ ರೈತರಿಂದ ಘೇರಾವ್
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ ಕಡಿದ ಆರೋಪ; FIR ದಾಖಲು




