AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೂಟಿಂಗ್​ ವೇಳೆ ಕೈಗೆ ಪೆಟ್ಟು ಮಾಡಿಕೊಂಡ ತುಪ್ಪದ ಬೆಡಗಿ ನಟಿ ರಾಗಿಣಿ ದ್ವಿವೇದಿ!

ನಟಿ ರಾಗಿಣಿ ದ್ವಿವೇದಿ ಮತ್ತೆ ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದು, ಹಲವು ಚಿತ್ರಗಳಲ್ಲಿ ಬುಸ್ಯಿ ಆಗಿದ್ದಾರೆ. ಈ ನಡುವೆ ಶೂಟಿಂಗ್ ಸಂದರ್ಭದಲ್ಲಿ ಅವಘಡವೊಂದು ಸಂಭವಿಸಿದ್ದು, ಕೈಗೆ ಪೆಟ್ಟು ಮಾಡಿಕೊಂಡಿದ್ದಾರೆ.

TV9 Web
| Edited By: |

Updated on: Nov 19, 2022 | 10:59 AM

Share
ತುಪ್ಪದ ಬೆಡಗಿ ನಟಿ ರಾಗಿಣಿ ದ್ವಿವೇದಿ ಮತ್ತೆ ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದು, ಹಲವು ಚಿತ್ರಗಳಲ್ಲಿ ಬುಸ್ಯಿ ಆಗಿದ್ದಾರೆ. ಈ ನಡುವೆ ಶೂಟಿಂಗ್ ಸಂದರ್ಭದಲ್ಲಿ ಅವಘಡವೊಂದು ಸಂಭವಿಸಿದ್ದು, ಕೈಗೆ ಗಾಯ ಮಾಡಿಕೊಂಡಿದ್ದಾರೆ.

ತುಪ್ಪದ ಬೆಡಗಿ ನಟಿ ರಾಗಿಣಿ ದ್ವಿವೇದಿ ಮತ್ತೆ ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದು, ಹಲವು ಚಿತ್ರಗಳಲ್ಲಿ ಬುಸ್ಯಿ ಆಗಿದ್ದಾರೆ. ಈ ನಡುವೆ ಶೂಟಿಂಗ್ ಸಂದರ್ಭದಲ್ಲಿ ಅವಘಡವೊಂದು ಸಂಭವಿಸಿದ್ದು, ಕೈಗೆ ಗಾಯ ಮಾಡಿಕೊಂಡಿದ್ದಾರೆ.

1 / 5
ಚೆನ್ನೈನಲ್ಲಿ ನಡೆಯುತ್ತಿದ್ದ 'ನಾನೊಬ್ಬ ಭಾರತೀಯ' ಸಿನಿಮಾ ಶೂಟಿಂಗ್ ವೇಳೆ ರಾಗಿಣಿ ಕೈಗೆ ಪೆಟ್ಟು ಮಾಡಿಕೊಂಡಿದ್ದಾರೆ. ಈ ಕುರಿತಾಗಿ ನಟಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿದ್ದಾರೆ.

ಚೆನ್ನೈನಲ್ಲಿ ನಡೆಯುತ್ತಿದ್ದ 'ನಾನೊಬ್ಬ ಭಾರತೀಯ' ಸಿನಿಮಾ ಶೂಟಿಂಗ್ ವೇಳೆ ರಾಗಿಣಿ ಕೈಗೆ ಪೆಟ್ಟು ಮಾಡಿಕೊಂಡಿದ್ದಾರೆ. ಈ ಕುರಿತಾಗಿ ನಟಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿದ್ದಾರೆ.

2 / 5
ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು ಹೆದರುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ. ಜೊತೆಗೆ ನಾಲ್ಕು‌ದಿನ ಬೆಡ್ ರೆಸ್ಟ್​​ನಲ್ಲಿರಲು ಸೂಚಿಸಿದ್ದಾರೆ.

ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು ಹೆದರುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ. ಜೊತೆಗೆ ನಾಲ್ಕು‌ದಿನ ಬೆಡ್ ರೆಸ್ಟ್​​ನಲ್ಲಿರಲು ಸೂಚಿಸಿದ್ದಾರೆ.

3 / 5
ನಟಿ ರಾಗಿಣಿ ದ್ವಿವೇದಿ ಪ್ರತಿನಿತ್ಯ ಯೋಗ, ಜಿಮ್​ ಮಾಡಿ ಫಿಟ್​​ ಆಗಿದ್ದಾರೆ.

ನಟಿ ರಾಗಿಣಿ ದ್ವಿವೇದಿ ಪ್ರತಿನಿತ್ಯ ಯೋಗ, ಜಿಮ್​ ಮಾಡಿ ಫಿಟ್​​ ಆಗಿದ್ದಾರೆ.

4 / 5
ರಾಗಿಣಿಗೆ ಗಾಯವಾಗಿರುವುದನ್ನು ನೋಡಿದ ಅಭಿಮಾನಿಗಳಿಗೆ ಬೇಸರ ಉಂಟಾಗಿದ್ದು, ಬೇಗ ಗುಣಮುಖರಾಗಿ ಎಂದು ಹಾರೈಸಿದ್ದಾರೆ.

ರಾಗಿಣಿಗೆ ಗಾಯವಾಗಿರುವುದನ್ನು ನೋಡಿದ ಅಭಿಮಾನಿಗಳಿಗೆ ಬೇಸರ ಉಂಟಾಗಿದ್ದು, ಬೇಗ ಗುಣಮುಖರಾಗಿ ಎಂದು ಹಾರೈಸಿದ್ದಾರೆ.

5 / 5
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ