AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ragini Dwivedi: ಗನ್​ ಹಿಡಿದು ನಿಂತ ರಾಗಿಣಿ ದ್ವಿವೇದಿ; ‘ಬಿಂಗೊ’ ಚಿತ್ರದಲ್ಲಿ ತುಪ್ಪದ ಬೆಡಗಿಗೆ ಖಡಕ್​ ಲುಕ್​

Bingo Movie | Sandalwood News: ‘ಬಿಂಗೊ’ ಸಿನಿಮಾದಲ್ಲಿ ರಾಗಿಣಿ ದ್ವಿವೇದಿ ಅವರ ಪಾತ್ರ ವಿಶೇಷವಾಗಿರಲಿದೆ. ಎರಡು ಶೇಡ್​ಗಳಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ.

ಮದನ್​ ಕುಮಾರ್​
|

Updated on: Mar 07, 2023 | 2:50 PM

Share
ವಿಭಿನ್ನ ಕಥಾಹಂದರ ಹೊಂದಿರುವ ‘ಬಿಂಗೊ’ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿ ರಾಗಿಣಿ ದ್ವಿವೇದಿ ಅಭಿನಯಿಸುತ್ತಿದ್ದಾರೆ. ನಾಯಕನಾಗಿ ಆರ್.ಕೆ. ಚಂದನ್ ನಟಿಸುತ್ತಿದ್ದಾರೆ. ಈಗಾಗಲೇ ಈ ಸಿನಿಮಾಗೆ 2 ಹಂತಗಳ ಚಿತ್ರೀಕರಣ ಮುಗಿದಿದೆ. ಸಿನಿಮಾದ ಕೆಲವು ಫೋಟೋಗಳು ಲಭ್ಯವಾಗಿದೆ.

ವಿಭಿನ್ನ ಕಥಾಹಂದರ ಹೊಂದಿರುವ ‘ಬಿಂಗೊ’ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿ ರಾಗಿಣಿ ದ್ವಿವೇದಿ ಅಭಿನಯಿಸುತ್ತಿದ್ದಾರೆ. ನಾಯಕನಾಗಿ ಆರ್.ಕೆ. ಚಂದನ್ ನಟಿಸುತ್ತಿದ್ದಾರೆ. ಈಗಾಗಲೇ ಈ ಸಿನಿಮಾಗೆ 2 ಹಂತಗಳ ಚಿತ್ರೀಕರಣ ಮುಗಿದಿದೆ. ಸಿನಿಮಾದ ಕೆಲವು ಫೋಟೋಗಳು ಲಭ್ಯವಾಗಿದೆ.

1 / 5
‘ಬಿಂಗೊ’ ಸಿನಿಮಾಗೆ ಮೂರನೇ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗಿದೆ. ನಗರದ ಹೊರವಲಯದಲ್ಲಿ ಇರುವ ದೇವರಾಜ್ ಎಸ್ಟೇಟ್​ನಲ್ಲಿ ಚಿತ್ರೀಕರಣ ನಡೆಯುತ್ತಿದೆ. ರಾಗಿಣಿ ದ್ವಿವೇದಿ, ಆರ್.ಕೆ. ಚಂದನ್ ಜೊತೆ ಹಲವು ಕಲಾವಿದರು ಭಾಗಿಯಾಗಿದ್ದಾರೆ.

‘ಬಿಂಗೊ’ ಸಿನಿಮಾಗೆ ಮೂರನೇ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗಿದೆ. ನಗರದ ಹೊರವಲಯದಲ್ಲಿ ಇರುವ ದೇವರಾಜ್ ಎಸ್ಟೇಟ್​ನಲ್ಲಿ ಚಿತ್ರೀಕರಣ ನಡೆಯುತ್ತಿದೆ. ರಾಗಿಣಿ ದ್ವಿವೇದಿ, ಆರ್.ಕೆ. ಚಂದನ್ ಜೊತೆ ಹಲವು ಕಲಾವಿದರು ಭಾಗಿಯಾಗಿದ್ದಾರೆ.

2 / 5
ರಾಗಿಣಿ ದ್ವಿವೇದಿ ಅವರು ಗನ್​ ಹಿಡಿದು ನಿಂತಿದ್ದಾರೆ. ಅವರ ಪಾತ್ರದ ಲುಕ್​ ರಗಡ್​ ಆಗಿದೆ. ಆ ಮೂಲಕ ಚಿತ್ರತಂಡ ನಿರೀಕ್ಷೆ ಹುಟ್ಟುಹಾಕಿದೆ. ರಾಗಿಣಿ ದ್ವಿವೇದಿ ಜೊತೆ ರಕ್ಷಾ ನಿಂಬರ್ಗಿ, ರಾಜೇಶ್ ನಟರಂಗ, ಮಜಾ ಟಾಕೀಸ್ ಪವನ್, ಮುರಳಿ ಪೂರ್ವಿಕ್, ಅಪೂರ್ವ, ಆಶಾ ಸುಜಯ್, ಶ್ರವಣ್ ಮುಂತಾದವರು ನಟಿಸುತ್ತಿದ್ದಾರೆ.

ರಾಗಿಣಿ ದ್ವಿವೇದಿ ಅವರು ಗನ್​ ಹಿಡಿದು ನಿಂತಿದ್ದಾರೆ. ಅವರ ಪಾತ್ರದ ಲುಕ್​ ರಗಡ್​ ಆಗಿದೆ. ಆ ಮೂಲಕ ಚಿತ್ರತಂಡ ನಿರೀಕ್ಷೆ ಹುಟ್ಟುಹಾಕಿದೆ. ರಾಗಿಣಿ ದ್ವಿವೇದಿ ಜೊತೆ ರಕ್ಷಾ ನಿಂಬರ್ಗಿ, ರಾಜೇಶ್ ನಟರಂಗ, ಮಜಾ ಟಾಕೀಸ್ ಪವನ್, ಮುರಳಿ ಪೂರ್ವಿಕ್, ಅಪೂರ್ವ, ಆಶಾ ಸುಜಯ್, ಶ್ರವಣ್ ಮುಂತಾದವರು ನಟಿಸುತ್ತಿದ್ದಾರೆ.

3 / 5
ಈ ಹಿಂದೆ ‘ಶಂಭೋ ಶಿವ ಶಂಕರ’ ಚಿತ್ರ ನಿರ್ದೇಶಿಸಿದ್ದ ಶಂಕರ್ ಕೋನಮಾನಹಳ್ಳಿ ಅವರೀಗ ‘ಬಿಂಗೊ’ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಆರ್.ಕೆ. ಸ್ಟುಡಿಯೋಸ್ ಮತ್ತು ಮುತರಾ ವೆಂಚರ್ಸ್ ಲಾಂಛನದಲ್ಲಿ ಲಲಿತಾಸ್ವಾಮಿ ಹಾಗೂ ಆರ್. ಪರಾಂಕುಶ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಈ ಹಿಂದೆ ‘ಶಂಭೋ ಶಿವ ಶಂಕರ’ ಚಿತ್ರ ನಿರ್ದೇಶಿಸಿದ್ದ ಶಂಕರ್ ಕೋನಮಾನಹಳ್ಳಿ ಅವರೀಗ ‘ಬಿಂಗೊ’ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಆರ್.ಕೆ. ಸ್ಟುಡಿಯೋಸ್ ಮತ್ತು ಮುತರಾ ವೆಂಚರ್ಸ್ ಲಾಂಛನದಲ್ಲಿ ಲಲಿತಾಸ್ವಾಮಿ ಹಾಗೂ ಆರ್. ಪರಾಂಕುಶ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

4 / 5
ಈ ಚಿತ್ರದಲ್ಲಿ ರಾಗಿಣಿ ದ್ವಿವೇದಿ ಅವರ ಪಾತ್ರ ವಿಶೇಷವಾಗಿರಲಿದೆ. ಎರಡು ಶೇಡ್​ಗಳಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ ಎಂದು ನಿರ್ದೇಶಕರು ತಿಳಿಸಿದ್ದಾರೆ. ಹಿತನ್ ಹಾಸನ್ ಸಂಗೀತ ನಿರ್ದೇಶನ ಮಾಡಿರುವ ಈ ಚಿತ್ರಕ್ಕೆ ನಟರಾಜ್ ಮುದ್ದಾಲ್ ಛಾಯಾಗ್ರಹಣ ಮಾಡುತ್ತಿದ್ದಾರೆ.

ಈ ಚಿತ್ರದಲ್ಲಿ ರಾಗಿಣಿ ದ್ವಿವೇದಿ ಅವರ ಪಾತ್ರ ವಿಶೇಷವಾಗಿರಲಿದೆ. ಎರಡು ಶೇಡ್​ಗಳಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ ಎಂದು ನಿರ್ದೇಶಕರು ತಿಳಿಸಿದ್ದಾರೆ. ಹಿತನ್ ಹಾಸನ್ ಸಂಗೀತ ನಿರ್ದೇಶನ ಮಾಡಿರುವ ಈ ಚಿತ್ರಕ್ಕೆ ನಟರಾಜ್ ಮುದ್ದಾಲ್ ಛಾಯಾಗ್ರಹಣ ಮಾಡುತ್ತಿದ್ದಾರೆ.

5 / 5
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ